Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ: ಕಾನೂನು ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ

28/08/2025 9:34 PM

BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ ; ಈಗ ವಂದೇ ಭಾರತ್ ರೈಲುಗಳು 20 ಬೋಗಿಗಳನ್ನ ಹೊಂದಿರುತ್ವೆ ; ರೈಲ್ವೆ ಘೋಷಣೆ

28/08/2025 9:25 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

28/08/2025 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ‘ಅಕ್ರಮವಾಗಿ ಬ್ಯಾನರ್’ ಅಳವಡಿಸಿದವರಿಗೆ ‘BBMP ಶಾಕ್’: ‘FIR’ ದಾಖಲು
KARNATAKA

ಬೆಂಗಳೂರಲ್ಲಿ ‘ಅಕ್ರಮವಾಗಿ ಬ್ಯಾನರ್’ ಅಳವಡಿಸಿದವರಿಗೆ ‘BBMP ಶಾಕ್’: ‘FIR’ ದಾಖಲು

By kannadanewsnow0911/05/2024 2:46 PM

ಬೆಂಗಳೂರು: ನಗರದಲ್ಲಿ ಕೋರ್ಟ್ ಆದೇಶದಂತೆ ಅನಧಿಕೃತವಾಗಿ ಬ್ಯಾನರ್ ಹಾಕುವುದನ್ನು ನಿಷೇಧಿಸಲಾಗಿದೆ. ಆದರೂ ಅಕ್ರಮವಾಗಿ ಬ್ಯಾನರ್ ಅಳವಡಿಸಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿ ಶಾಕ್ ನೀಡಲಾಗಿದೆ.

ಬೆಂಗಳೂರು ನಗರ ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಸ್ವತ್ತಿಗೆ “ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು” ಎಂಬ ಬ್ಯಾನರ್ ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂಧರ್ಯ ವನ್ನು ಹಾಳುಮಾಡಿರುತ್ತಾರೆ.

ಈ ಸಂಬಂಧ ಪ್ಲೈಯಿಂದ ಸ್ಕ್ವಾಡ್ ತಂಡದ ನಾಯಕ ಅವೀಶ್ ಹೆಚ್.ಎಂ ರವರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದಿನಾಂಕ: 10-05-2024 ರಂದು ದೂರು ನೀಡಿ ಎಫ್.ಐ.ಆರ್ ದಾಖಲಿಸಿರುತ್ತಾರೆ.

ಇಂತಹ ಅಕ್ರಮ ಮತ್ತು ಅನಧಿಕೃತ ಬ್ಯಾನರ್‌ಗಳು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆ.

ಅಕ್ರಮ ಬ್ಯಾನರ್ ಮತ್ತು ಪ್ರದರ್ಶನಗಳ ಬಗ್ಗೆ ದೂರುಗಳನ್ನು ಸ್ಥಳ ಮತ್ತು ಚಿತ್ರದ ಸಮೇತ ಪಾಲಿಕೆಯ ವ್ಯಾಟ್ಸಾಪ್ ನಂಬರ್ 94806 85700 ಗೆ ಕಳುಹಿಸಲು ಎಲ್ಲಾ ನಾಗರೀಕರಲ್ಲಿ ವಿನಂತಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಉರುಳಿಸುವುದು HDK ಹಗಲುಗನಸು, ಅದ್ರೆ ಅದು ಸಾಧ್ಯವಿಲ್ಲ: ಸಚಿವ ಎಂ.ಬಿ ಪಾಟೀಲ್

‘ತಾಯಿಯಾಗುವುದು’ ಸಹಜ ವಿದ್ಯಮಾನ : ಉದ್ಯೋಗಿಗೆ ಹೆರಿಗೆ ಬಾಕಿ ಪಾವತಿಸಲು ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ: ಕಾನೂನು ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ

28/08/2025 9:34 PM1 Min Read

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

28/08/2025 9:20 PM2 Mins Read
high court

ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ, ರಾಜ್ಯ ಸರ್ಕಾರಕ್ಕೆ ನೋಟಿಸ್

28/08/2025 8:04 PM1 Min Read
Recent News

ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ: ಕಾನೂನು ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ

28/08/2025 9:34 PM

BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ ; ಈಗ ವಂದೇ ಭಾರತ್ ರೈಲುಗಳು 20 ಬೋಗಿಗಳನ್ನ ಹೊಂದಿರುತ್ವೆ ; ರೈಲ್ವೆ ಘೋಷಣೆ

28/08/2025 9:25 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

28/08/2025 9:20 PM

ಇನ್ಮುಂದೆ ಯಾವುದೇ ಹೋರಾಟದಲ್ಲಿ RSS ಭಾಗವಹಿಸುವುದಿಲ್ಲ: ಮುಖ್ಯಸ್ಥ ಮೋಹನ್ ಭಾಗವತ್ ಘೋಷಣೆ

28/08/2025 9:11 PM
State News
KARNATAKA

ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ: ಕಾನೂನು ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ

By kannadanewsnow0928/08/2025 9:34 PM KARNATAKA 1 Min Read

ಬೆಂಗಳೂರು: ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು…

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

28/08/2025 9:20 PM
high court

ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ, ರಾಜ್ಯ ಸರ್ಕಾರಕ್ಕೆ ನೋಟಿಸ್

28/08/2025 8:04 PM

BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ

28/08/2025 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.