Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!
WORLD

SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!

By kannadanewsnow0512/05/2024 4:49 PM

ಅಮೇರಿಕಾ : ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಅವರು ಈ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ಬಳಿಕ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಅಮೆರಿಕಾದ ಮೂಲದ 62 ವರ್ಷ ಪ್ರಾಯದ ರಿಚರ್ಡ್ ಸ್ಲೇಮನ್ ಅವರಿಗೆ 2 ತಿಂಗಳ ಹಿಂದೆ ಮಾರ್ಚ್ 21 ರಂದು ತಳೀಯವಾಗಿ ಮಾರ್ಪಡಿಸಿದ ಹಂದಿಯ ಕಿಡ್ನಿಯನ್ನು ಅಳವಡಿಸಲಾಗಿತ್ತು. ಬೋಸ್ಟನ್‌ನ ಮ್ಯಾಸಚುಸೆಟ್ಸ್‌ನ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿತ್ತು. ಶಸ್ತ್ರಚಿಕಿತ್ಸೆ ನಡೆದ 2 ವಾರಗಳ ನಂತರ ಅವರು ಮನೆಗೆ ಮರಳಿದ್ದರು.

ಡಯಲಿಸೀಸ್‌ನಲ್ಲಿನ ಸಮಸ್ಯೆಯಿಂದಾಗಿ ಅವರು ಪ್ರತಿ ಎರಡು ವಾರಗಳಿಗೊಮ್ಮೆ ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು. ಹೀಗಾಗಿ ಅವರು ಹಂದಿ ಕಿಡ್ನಿ ಕಸಿಗೆ ಒಳಗಾಗಲು ಬಯಸಿದ್ದರು. ‘ಇದು ಕೇವಲ ನನಗೆ ಮಾತ್ರ ಸಹಾಯ ಮಾಡುವುದಿಲ್ಲ, ಇದು ಬದುಕಲು ಕಿಡ್ನಿ ಕಸಿಗೆ ಒಳಗಾಗಲೇಬೇಕು ಎಂಬ ಸ್ಥಿತಿಯಲ್ಲಿರುವ ಅನೇಕರಿಗೆ ಒಂದು ಭರವಸೆಯ ಮಾರ್ಗವಾಗಿದೆ ಎಂದು ಅವರು ಕಸಿ ಪ್ರಕ್ರಿಯೆಗೆ ಒಳಗಾದ ಸಂದರ್ಭದಲ್ಲಿ ಹೇಳಿಕೊಂಡಿದ್ದರು.

ಒಂದು ಜಾತಿಯಿಂದ ಇನ್ನೊಂದಕ್ಕೆ ಅಂಗಗಳನ್ನು ಕಸಿ ಮಾಡುವ ವಿಧಾನವನ್ನು ಕ್ಸೆನೋಟ್ರಾನ್ಸ್ಪ್ಲಾಂಟೇಶನ್(xenotransplantation) ಎಂದು ಕರೆಯಲಾಗುತ್ತದೆ. ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.

2018 ರಲ್ಲಿ ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸ್ಲೇಮನ್ ಎಂಬ ವ್ಯಕ್ತಿಗೆ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಲಾಯಿತು. ಆದರೆ ಐದು ವರ್ಷಗಳ ನಂತರ ಅದು ವಿಫಲವಾಯಿತು.ಈ ಮೂಲಕ ಹಂದಿಯ ಕಿಡ್ನಿಯನ್ನು ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಆದರೆ ಇದಾದ ಎರಡು ತಿಂಗಳ ನಂತರ ಅವರು ಸಾವಿಗೀಡಾಗಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ದಾರಿಯಲ್ಲಿ ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡಿದ `ಸಿಂಹ’ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

06/07/2025 9:44 AM1 Min Read

BREAKING : ‘CBI, ED’ ಗಡೀಪಾರು ಕೋರಿಕೆಗೆ ಮನ್ನಣೆ ; ನೀರವ್ ಮೋದಿ ಸಹೋದರ ‘ನೇಹಾಲ್’ ಅಮೆರಿಕಾದಲ್ಲಿ ಬಂಧನ

05/07/2025 2:57 PM1 Min Read

BIG NEWS : ಪಾಕಿಸ್ತಾನಕ್ಕೆ ಮತ್ತೊಂದು ಬಿಗ್ ಶಾಕ್ : 25 ವರ್ಷಗಳ ನಂತರ `ಮೈಕ್ರೋಸಾಫ್ಟ್’ ಬಂದ್ | Microsoft

05/07/2025 12:15 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.