Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ತಂತ್ರವನ್ನ ನೀವು ಮಾಡಿದರೆ ನಿಮ್ಮನ್ನು ಬಿಟ್ಟು ಹೋದವರು ಮತ್ತೆ ಬರುತ್ತಾರೆ ಹುಚ್ಚರಂತೆ ನಿಮ್ಮನ್ನ ಪ್ರೀತಿಸುತ್ತಾರೆ : ರಾತ್ರಿ ಮಲಗುವ ಮುನ್ನ ಈ ಮಂತ್ರ ಹೇಳಿ ಸಾಕು

17/05/2025 11:32 AM

Shocking : ‘ಎನರ್ಜಿ ಡ್ರಿಂಕ್ಸ್’ ಕುಡಿಯುವುದರಿಂದ ಅಧಿಕ ರಕ್ತದ ಕ್ಯಾನ್ಸರ್ ಅಪಾಯ: ಹೊಸ ಅಧ್ಯಯನದಿಂದ ಬಹಿರಂಗ | Energy drinks

17/05/2025 11:28 AM

ಉದ್ಯೋಗಿಗಳೇ ಗಮನಿಸಿ : ಎಲ್ಲಾ ‘EPF’ ಸದಸ್ಯರು ತಿಳಿದುಕೊಳ್ಳಬೇಕಾದ 5 ಪ್ರಮುಖ ಬದಲಾವಣೆಗಳು ಇಲ್ಲಿವೆ| EPFO New Rules 2025

17/05/2025 11:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!
WORLD

SHOCKING : ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, ಶಸ್ತ್ರಚಿಕಿತ್ಸೆ ಬಳಿಕ 2 ತಿಂಗಳ ನಂತರ ಸಾವು!

By kannadanewsnow0512/05/2024 4:49 PM

ಅಮೇರಿಕಾ : ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಅವರು ಈ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ಬಳಿಕ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಅಮೆರಿಕಾದ ಮೂಲದ 62 ವರ್ಷ ಪ್ರಾಯದ ರಿಚರ್ಡ್ ಸ್ಲೇಮನ್ ಅವರಿಗೆ 2 ತಿಂಗಳ ಹಿಂದೆ ಮಾರ್ಚ್ 21 ರಂದು ತಳೀಯವಾಗಿ ಮಾರ್ಪಡಿಸಿದ ಹಂದಿಯ ಕಿಡ್ನಿಯನ್ನು ಅಳವಡಿಸಲಾಗಿತ್ತು. ಬೋಸ್ಟನ್‌ನ ಮ್ಯಾಸಚುಸೆಟ್ಸ್‌ನ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿತ್ತು. ಶಸ್ತ್ರಚಿಕಿತ್ಸೆ ನಡೆದ 2 ವಾರಗಳ ನಂತರ ಅವರು ಮನೆಗೆ ಮರಳಿದ್ದರು.

ಡಯಲಿಸೀಸ್‌ನಲ್ಲಿನ ಸಮಸ್ಯೆಯಿಂದಾಗಿ ಅವರು ಪ್ರತಿ ಎರಡು ವಾರಗಳಿಗೊಮ್ಮೆ ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು. ಹೀಗಾಗಿ ಅವರು ಹಂದಿ ಕಿಡ್ನಿ ಕಸಿಗೆ ಒಳಗಾಗಲು ಬಯಸಿದ್ದರು. ‘ಇದು ಕೇವಲ ನನಗೆ ಮಾತ್ರ ಸಹಾಯ ಮಾಡುವುದಿಲ್ಲ, ಇದು ಬದುಕಲು ಕಿಡ್ನಿ ಕಸಿಗೆ ಒಳಗಾಗಲೇಬೇಕು ಎಂಬ ಸ್ಥಿತಿಯಲ್ಲಿರುವ ಅನೇಕರಿಗೆ ಒಂದು ಭರವಸೆಯ ಮಾರ್ಗವಾಗಿದೆ ಎಂದು ಅವರು ಕಸಿ ಪ್ರಕ್ರಿಯೆಗೆ ಒಳಗಾದ ಸಂದರ್ಭದಲ್ಲಿ ಹೇಳಿಕೊಂಡಿದ್ದರು.

ಒಂದು ಜಾತಿಯಿಂದ ಇನ್ನೊಂದಕ್ಕೆ ಅಂಗಗಳನ್ನು ಕಸಿ ಮಾಡುವ ವಿಧಾನವನ್ನು ಕ್ಸೆನೋಟ್ರಾನ್ಸ್ಪ್ಲಾಂಟೇಶನ್(xenotransplantation) ಎಂದು ಕರೆಯಲಾಗುತ್ತದೆ. ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು.

2018 ರಲ್ಲಿ ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸ್ಲೇಮನ್ ಎಂಬ ವ್ಯಕ್ತಿಗೆ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಲಾಯಿತು. ಆದರೆ ಐದು ವರ್ಷಗಳ ನಂತರ ಅದು ವಿಫಲವಾಯಿತು.ಈ ಮೂಲಕ ಹಂದಿಯ ಕಿಡ್ನಿಯನ್ನು ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಆದರೆ ಇದಾದ ಎರಡು ತಿಂಗಳ ನಂತರ ಅವರು ಸಾವಿಗೀಡಾಗಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಗಾಜಾ ಮೇಲೆ ಇಸ್ರೇಲ್ ಸೇನೆಯಿಂದ ಭೀಕರ ವಾಯುದಾಳಿ : 31 ಮಕ್ಕಳು ಸೇರಿ 108 ಮಂದಿ ಸಾವು | Air Strikes

17/05/2025 11:08 AM2 Mins Read

BIG NEWS : ಇಟಲಿ ಪ್ರಧಾನಿ ಮೆಲೋನಿಯನ್ನು ಮಂಡಿಯೂರಿ ಕೈಮುಗಿದು ಸ್ವಾಗತಿಸಿದ ಅಲ್ಬೇನಿಯಾ ಪ್ರಧಾನಿ : ವಿಡಿಯೋ ವೈರಲ್ | WATCH VIDEO

17/05/2025 9:26 AM1 Min Read

ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಹಾಂಗ್ ಕಾಂಗ್, ಸಿಂಗಾಪುರದಲ್ಲಿ ಕಟ್ಟೆಚ್ಚರ | Covide-19

16/05/2025 7:07 PM2 Mins Read
Recent News

ಈ ತಂತ್ರವನ್ನ ನೀವು ಮಾಡಿದರೆ ನಿಮ್ಮನ್ನು ಬಿಟ್ಟು ಹೋದವರು ಮತ್ತೆ ಬರುತ್ತಾರೆ ಹುಚ್ಚರಂತೆ ನಿಮ್ಮನ್ನ ಪ್ರೀತಿಸುತ್ತಾರೆ : ರಾತ್ರಿ ಮಲಗುವ ಮುನ್ನ ಈ ಮಂತ್ರ ಹೇಳಿ ಸಾಕು

17/05/2025 11:32 AM

Shocking : ‘ಎನರ್ಜಿ ಡ್ರಿಂಕ್ಸ್’ ಕುಡಿಯುವುದರಿಂದ ಅಧಿಕ ರಕ್ತದ ಕ್ಯಾನ್ಸರ್ ಅಪಾಯ: ಹೊಸ ಅಧ್ಯಯನದಿಂದ ಬಹಿರಂಗ | Energy drinks

17/05/2025 11:28 AM

ಉದ್ಯೋಗಿಗಳೇ ಗಮನಿಸಿ : ಎಲ್ಲಾ ‘EPF’ ಸದಸ್ಯರು ತಿಳಿದುಕೊಳ್ಳಬೇಕಾದ 5 ಪ್ರಮುಖ ಬದಲಾವಣೆಗಳು ಇಲ್ಲಿವೆ| EPFO New Rules 2025

17/05/2025 11:22 AM

BREAKING : ಉಗ್ರರ ವಿರುದ್ಧ ಮುಂದುವರೆದ ಕಾರ್ಯಾಚರಣೆ : ಜಮ್ಮು-ಕಾಶ್ಮೀರದ 6 ಸ್ಥಳಗಳಲ್ಲಿ `SIA’ ದಾಳಿ.!

17/05/2025 11:17 AM
State News
KARNATAKA

ಈ ತಂತ್ರವನ್ನ ನೀವು ಮಾಡಿದರೆ ನಿಮ್ಮನ್ನು ಬಿಟ್ಟು ಹೋದವರು ಮತ್ತೆ ಬರುತ್ತಾರೆ ಹುಚ್ಚರಂತೆ ನಿಮ್ಮನ್ನ ಪ್ರೀತಿಸುತ್ತಾರೆ : ರಾತ್ರಿ ಮಲಗುವ ಮುನ್ನ ಈ ಮಂತ್ರ ಹೇಳಿ ಸಾಕು

By kannadanewsnow8917/05/2025 11:32 AM KARNATAKA 2 Mins Read

ಈ ತಂತ್ರವನ್ನ ನೀವು ಮಾಡಿದರೆ ನಿಮ್ಮನ್ನು ಬಿಟ್ಟು ಹೋದವರು ಮತ್ತೆ ಬರುತ್ತಾರೆ ಹುಚ್ಚರಂತೆ ನಿಮ್ಮನ್ನ ಪ್ರೀತಿಸುತ್ತಾರೆ ರಾತ್ರಿ ಮಲಗುವ ಮುನ್ನ…

BREAKING : ಬಳ್ಳಾರಿಯಲ್ಲಿ ಘೋರ ಘಟನೆ : ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕ ಸಾವು.!

17/05/2025 11:12 AM

BREAKING : ಸಿಗರೇಟ್ ವಿಚಾರಕ್ಕೆ ಕಿರಿಕ್ : ಬೆಂಗಳೂರಿನಲ್ಲಿ ಟೆಕ್ಕಿಯ ಬರ್ಬರ ಹತ್ಯೆ.!

17/05/2025 10:44 AM

BREAKING : `ಜಾತಿ ಗಣತಿ ಸಮೀಕ್ಷೆ’ಯ ಜಾತಿ ಕಾಲಂನಲ್ಲಿ ತಪ್ಪಾಗಿ ಕೋಡ್ ನಮೂದು : ಶಿಕ್ಷಕ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ.!

17/05/2025 10:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.