Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

03/04/2026 12:02 PM

SHOCKING : ಅಮೆರಿಕದ ಭೀಕರ ವೈಮಾನಿಕ ದಾಳಿಗೆ ಇರಾನ್‌ ನ ಅತಿ ಎತ್ತರದ ‘ಬಿ1’ ಸೇತುವೆ ಧ್ವಂಸ : ವಿಡಿಯೋ ವೈರಲ್ | WATCH VIDEO

03/04/2026 11:48 AM

BREAKING : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ : ಮುಸ್ಲಿಂ ಯುವಕನ ಮನೆಗೆ ನುಗ್ಗಿ ಭೀಕರ ಹಲ್ಲೆ, ಯುವತಿ ಮನೆಯಲ್ಲೂ ಗಲಾಟೆ!

03/04/2026 11:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HD Revanna: ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಕೇಸ್: ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್
KARNATAKA

HD Revanna: ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಕೇಸ್: ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

By kannadanewsnow0913/05/2024 4:19 PM

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿದೆ.

ಇಂದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಜಾಮೀನು ಅರ್ಜಿಯ ಸಂಬಂಧದ ಆದೇಶವನ್ನು ಸಾಧ್ಯವಾದ್ರೆ ಇಂದು ಸಂಜೆ 5 ಗಂಟೆಯವರೆಗೆ ತೀರ್ಪು ಪ್ರಕಟಿಸೋದಾಗಿ ಆದೇಶವನ್ನು ಕಾಯ್ದಿರಿಸಿದರು.

ಅಂದಹಾಗೇ ರೇವಣ್ಣ ಪುತ್ರ ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ರೇಣ್ಣಗೆ ಜಾಮೀನು ನೀಡಿದ್ರೆ ಸಾಕ್ಷ್ಯಾಧಾರ ನಾಶಪಡಿಸಬಹುದು. ಆರೋಪಿ ಪ್ರಭಾವಿ ಎಂಬ ಅಂಶವನ್ನು ಪರಿಗಣಿಸಬೇಕು. ಇದು ಕೆವಲ ಬೆದರಿಕೆ ಹಾಕಿರುವ ಪ್ರಕರಣವಲ್ಲ. ಅಪಹರಣವಾದ ಮಹಿಳೆ ಅತ್ಯಾಚಾರದ ಸಂತ್ರಸ್ತೆ, ಮಹಿಳೆಯ ದೂರು ದಾಖಲಾಗಬಾರದೆಂದು ಅಪಹರಿಸಲಾಗಿತ್ತು. ಇತರೆ ಮಹಿಳೆಯರು ದೂರು ನೀಡದೆ ತಡೆಯುವ ಯತ್ನವಿದೆ. ಜಾಮೀನು ನೀಡಿದ್ರೆ ನ್ಯಾಯಾದಾನ ಹಾದಿಗೆ ತೊಡಕಾಗಬಹುದು ಎಂದು ವಾದವನ್ನು ಮಂಡಿಸಿದ್ರು.

ಹೆಚ್. ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದು, ಮೇ. 2 ಕ್ಕೂ ಮುನ್ನ ಅಪಹರಣದ ದೂರನ್ನೇಕೆ ನೀಡಲಿಲ್ಲ. ವಿಳವಂಬಕ್ಕೆ ಕಾರಣವನ್ನೂ ದೂರುದಾರ ತನ್ನ ಹೇಳಿಕೆ ನೀಡಿಲ್ಲ. ಮಹಿಳೆ ಹೆಚ್.ಡಿ. ರೇವಣ್ಣವರಿಗೆ ರಕ್ತ ಸಂಬಂಧಿಯಾಗಬೇಕು. ಆಕೆ ಹೆಚ್. ರೇವಣ್ಣನವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ಹೇಳಿದರು.

ಅಂತಿಮವಾಗಿ ಈ ಎಸ್ಐಟಿ ಎಸ್ ಪಿಪಿ ವಾದ, ಹೆಚ್.ಡಿ ರೇವಣ್ಣ ಪರ ವಕೀಲರ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ. ಇಂದು ಸಂಜೆ 5 ಗಂಟೆಯ ವೇಳೆಗೆ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ತೀರ್ಪು ಹೊರ ಬೀಳೋ ಸಾಧ್ಯತೆ ಇದೆ.

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿಸಿಎಂ ಡಿಕೆಶಿ ವಿಶ್ವಾಸ

BREAKING: ‘ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ’ ಸೇರಿ ಇಬ್ಬರ ವಿರುದ್ಧ ‘FIR’ ದಾಖಲು

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

03/04/2026 12:02 PM2 Mins Read

BREAKING : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ : ಮುಸ್ಲಿಂ ಯುವಕನ ಮನೆಗೆ ನುಗ್ಗಿ ಭೀಕರ ಹಲ್ಲೆ, ಯುವತಿ ಮನೆಯಲ್ಲೂ ಗಲಾಟೆ!

03/04/2026 11:40 AM1 Min Read

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

03/04/2026 11:37 AM2 Mins Read
Recent News

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

03/04/2026 12:02 PM

SHOCKING : ಅಮೆರಿಕದ ಭೀಕರ ವೈಮಾನಿಕ ದಾಳಿಗೆ ಇರಾನ್‌ ನ ಅತಿ ಎತ್ತರದ ‘ಬಿ1’ ಸೇತುವೆ ಧ್ವಂಸ : ವಿಡಿಯೋ ವೈರಲ್ | WATCH VIDEO

03/04/2026 11:48 AM

BREAKING : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ : ಮುಸ್ಲಿಂ ಯುವಕನ ಮನೆಗೆ ನುಗ್ಗಿ ಭೀಕರ ಹಲ್ಲೆ, ಯುವತಿ ಮನೆಯಲ್ಲೂ ಗಲಾಟೆ!

03/04/2026 11:40 AM

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

03/04/2026 11:37 AM
State News
KARNATAKA

BIG NEWS : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪೋಕ್ಸೋ ಕಾಯ್ದೆಯ `ಬಾಲ ಗರ್ಭಿಣಿ ಕೇಸ್’ಗಳ ವರದಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5703/04/2026 12:02 PM KARNATAKA 2 Mins Read

ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಟ್ಟುನಿಟ್ಟಿನ…

BREAKING : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ : ಮುಸ್ಲಿಂ ಯುವಕನ ಮನೆಗೆ ನುಗ್ಗಿ ಭೀಕರ ಹಲ್ಲೆ, ಯುವತಿ ಮನೆಯಲ್ಲೂ ಗಲಾಟೆ!

03/04/2026 11:40 AM

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

03/04/2026 11:37 AM

ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಕೆ.ಸಿ ಜನರಲ್ ಮಾದರಿಯಲ್ಲೇ ಇನ್ನುಳಿದ ಆಸ್ಪತ್ರೆಗಳಲ್ಲೂ ರೋಗ ನಿರ್ಣಯ ಸೇವೆ ಲಭ್ಯ.!

03/04/2026 11:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.