Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಗೋವಾ ಅಗ್ನಿ ದುರಂತದ ಬೆನ್ನಲ್ಲೇ ಫುಲ್ ಅಲರ್ಟ್ : ಬೆಂಗಳೂರು ಪೊಲೀಸರಿಂದ ‘ಆಪರೇಷನ್ ಪಬ್’ ಶುರು!

14/12/2025 10:13 AM

ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ: 9 ಮತ್ತು 11 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ತರಗತಿಗಳಿಗೆ ದೆಹಲಿ ಸರ್ಕಾರ ಆದೇಶ

14/12/2025 10:11 AM

BIG NEWS : ಚಾಮರಾಜನಗರದಲ್ಲಿ ನೇಣು ಬಿಗಿದುಕೊಂಡು ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

14/12/2025 10:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ: ಶಿಂಧೆಗೆ ಕಾಂಗ್ರೆಸ್ ಎಚ್ಚರಿಕೆ
KARNATAKA

ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ: ಶಿಂಧೆಗೆ ಕಾಂಗ್ರೆಸ್ ಎಚ್ಚರಿಕೆ

By kannadanewsnow0914/05/2024 2:53 PM

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸೋದಕ್ಕೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ತಿರುಗೇಟು ನೀಡಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಕರ್ನಾಟಕದ ಸರ್ಕಾರವನ್ನು ಉರುಳಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರ ಸಹಕಾರ ಕೋರಿರುವ ಕರ್ನಾಟಕದ ಬಿಜೆಪಿ ನಾಯಕರನ್ನು ಕಿತ್ತೂರು ರಾಣಿ ಚೆನ್ನಮ್ಮನ ಬೆನ್ನಿಗೆ ಚೂರಿ ಹಾಕಿದ ಮಲ್ಲಪ್ಪ ಶೆಟ್ಟಿಗೆ ಹೋಲಿಸಬಹುದು ಎಂದಿದೆ.

ಏಕನಾಥ ಶಿಂಧೆ ಅವರೇ, ಈ ಸರ್ಕಾರ ಕನ್ನಡಿಗರ ಸ್ವಾಭಿಮಾನದ ಸರ್ಕಾರ, ಕನ್ನಡಿಗರ ಆಶೀರ್ವಾದದ ಸರ್ಕಾರ, ಕನ್ನಡಿಗರ ಪ್ರೀತಿಯ ಸರ್ಕಾರ. ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ ಎಂಬುದಾಗಿ ಗುಡುಗಿದೆ.

ಕರ್ನಾಟಕದ ಸರ್ಕಾರವನ್ನು ಉರುಳಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರ ಸಹಕಾರ ಕೋರಿರುವ ಕರ್ನಾಟಕದ ಬಿಜೆಪಿ ನಾಯಕರನ್ನು ಕಿತ್ತೂರು ರಾಣಿ ಚೆನ್ನಮ್ಮನ ಬೆನ್ನಿಗೆ ಚೂರಿ ಹಾಕಿದ ಮಲ್ಲಪ್ಪ ಶೆಟ್ಟಿಗೆ ಹೋಲಿಸಬಹುದು.@mieknathshinde ಅವರೇ,
ಈ ಸರ್ಕಾರ ಕನ್ನಡಿಗರ ಸ್ವಾಭಿಮಾನದ ಸರ್ಕಾರ, ಕನ್ನಡಿಗರ ಆಶೀರ್ವಾದದ ಸರ್ಕಾರ, ಕನ್ನಡಿಗರ…

— Karnataka Congress (@INCKarnataka) May 14, 2024

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌

ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ

Share. Facebook Twitter LinkedIn WhatsApp Email

Related Posts

BIG NEWS : ಗೋವಾ ಅಗ್ನಿ ದುರಂತದ ಬೆನ್ನಲ್ಲೇ ಫುಲ್ ಅಲರ್ಟ್ : ಬೆಂಗಳೂರು ಪೊಲೀಸರಿಂದ ‘ಆಪರೇಷನ್ ಪಬ್’ ಶುರು!

14/12/2025 10:13 AM1 Min Read

BIG NEWS : ಚಾಮರಾಜನಗರದಲ್ಲಿ ನೇಣು ಬಿಗಿದುಕೊಂಡು ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

14/12/2025 10:01 AM1 Min Read

GOOD NEWS : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ.!

14/12/2025 9:59 AM1 Min Read
Recent News

BIG NEWS : ಗೋವಾ ಅಗ್ನಿ ದುರಂತದ ಬೆನ್ನಲ್ಲೇ ಫುಲ್ ಅಲರ್ಟ್ : ಬೆಂಗಳೂರು ಪೊಲೀಸರಿಂದ ‘ಆಪರೇಷನ್ ಪಬ್’ ಶುರು!

14/12/2025 10:13 AM

ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ: 9 ಮತ್ತು 11 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ತರಗತಿಗಳಿಗೆ ದೆಹಲಿ ಸರ್ಕಾರ ಆದೇಶ

14/12/2025 10:11 AM

BIG NEWS : ಚಾಮರಾಜನಗರದಲ್ಲಿ ನೇಣು ಬಿಗಿದುಕೊಂಡು ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

14/12/2025 10:01 AM

GOOD NEWS : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ.!

14/12/2025 9:59 AM
State News
KARNATAKA

BIG NEWS : ಗೋವಾ ಅಗ್ನಿ ದುರಂತದ ಬೆನ್ನಲ್ಲೇ ಫುಲ್ ಅಲರ್ಟ್ : ಬೆಂಗಳೂರು ಪೊಲೀಸರಿಂದ ‘ಆಪರೇಷನ್ ಪಬ್’ ಶುರು!

By kannadanewsnow0514/12/2025 10:13 AM KARNATAKA 1 Min Read

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗೋವಾದಲ್ಲಿ ಪಬ್ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 25 ಜನರು ದುರ್ಮರಣ…

BIG NEWS : ಚಾಮರಾಜನಗರದಲ್ಲಿ ನೇಣು ಬಿಗಿದುಕೊಂಡು ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

14/12/2025 10:01 AM

GOOD NEWS : ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ.!

14/12/2025 9:59 AM

ವಿಮಾನದಲ್ಲಿ ವಿದೇಶಿ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ : ಡಾ.ಅಂಜಲಿ ನಿಂಬಾಳ್ಕರ್ ಕಾರ್ಯಕ್ಕೆ `CM’ ಶ್ಲಾಘನೆ

14/12/2025 9:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.