Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM

ಕರ್ನಾಟಕ ಬಜೆಟ್ 2026-27: ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

06/03/2026 3:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಿನ ‘ವಾಹನ ಸವಾರ’ರೇ ಎಚ್ಚರ.! ‘ಏರ್ಪೋರ್ಟ್ ರಸ್ತೆ’ಯಲ್ಲಿ ಈ ನಿಯಮ ಮೀರಿದ್ರೆ ‘ಕೇಸ್ ಫಿಕ್ಸ್’
KARNATAKA

BIG NEWS: ಬೆಂಗಳೂರಿನ ‘ವಾಹನ ಸವಾರ’ರೇ ಎಚ್ಚರ.! ‘ಏರ್ಪೋರ್ಟ್ ರಸ್ತೆ’ಯಲ್ಲಿ ಈ ನಿಯಮ ಮೀರಿದ್ರೆ ‘ಕೇಸ್ ಫಿಕ್ಸ್’

By kannadanewsnow0914/05/2024 4:16 PM

ಬೆಂಗಳೂರು: ಕೆಂಪೇಗೌಡ ರಸ್ತೆಯಲ್ಲಿ ದಿನೇ ದಿನೇ ವಾಹನಗಳ ಅತಿಯಾದ ವೇಗದಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಈ ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಅದೇ ಅತಿ ವೇಗವಾಗಿ ಚಾಲನೆ ಮಾಡೋ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ. ಜೊತೆಗೆ ನಿಗದಿತ ಮತಿಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದ್ರೇ ಕೇಸ್ ಹಾಕೋದು ಫಿಕ್ಸ್ ಆಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲೂ ಮುಖ್ಯವಾಗಿ ಚಾಲಕರು/ವಾಹನ ಸವಾರರ ಅತಿವೇಗದ ಚಾಲನೆ ಈ ಅಪಘಾತಗಳು ಉಂಟಾಗುವಲ್ಲಿ ಅತ್ಯಂತ ಪುಮುಖವಾದ ಪಾತ್ರ ವಹಿಸುತ್ತಿರುವುದನ್ನು ಗಮನಿಸಿಸಲಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಿದ್ದು, ಸದರಿ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಅತಿವೇಗದ ಚಾಲನೆಯನ್ನು ಕಂಡು ಹಿಡಿಯುವ ಸಾಮರ್ಥ್ಯವನ್ನು ಹೊಂದಿದ್ದು, ಕಾನೂನಾತ್ಮಕವಾಗಿ ನಿಗದಿಪಡಿಸಲಾಗಿರುವ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲೊಂದು ‘ಅಮಾನವೀಯ’ ಘಟನೆ: ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ‘ಪಾಪಿ ತಂದೆ’

ವಿಜಯಪುರ : ಮೂರು ಮಕ್ಕಳ ಸಾವಿನ ಪ್ರಕರಣ : ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ‘FIR’ ದಾಖಲು

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM1 Min Read

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM1 Min Read

ಕರ್ನಾಟಕ ಬಜೆಟ್ 2026-27: ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

06/03/2026 3:12 PM2 Mins Read
Recent News

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM

ಕರ್ನಾಟಕ ಬಜೆಟ್ 2026-27: ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

06/03/2026 3:12 PM

ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

06/03/2026 2:59 PM
State News
KARNATAKA

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

By kannadanewsnow0506/03/2026 3:18 PM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು. ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌…

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM

ಕರ್ನಾಟಕ ಬಜೆಟ್ 2026-27: ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

06/03/2026 3:12 PM

ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

06/03/2026 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.