Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬರ ಪರಿಹಾರವಾಗಿ ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ: ಆರ್.ಅಶೋಕ್
KARNATAKA

ಬರ ಪರಿಹಾರವಾಗಿ ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ: ಆರ್.ಅಶೋಕ್

By kannadanewsnow0916/05/2024 4:32 PM

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜೊತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್ ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

‘ಆಧಾರ್ ಕಾರ್ಡ್’ ನವೀಕರಿಸಲು ಈ ದಿನವೇ ಲಾಸ್ಟ್ ಡೇಟ್ : ಈ ಸರಳ ರೀತಿಯಲ್ಲಿ ‘ಅಪ್ ಡೇಟ್’ ಮಾಡಿಸಿಕೊಳ್ಳಿ

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಉಲ್ಲಂಘಿಸಿದರೆ 3 ವರ್ಷ ಜೈಲು ಶಿಕ್ಷೆ, 10,000 ರೂ.ವರೆಗೆ ದಂಡ

Share. Facebook Twitter LinkedIn WhatsApp Email

Related Posts

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM3 Mins Read

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM1 Min Read

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM1 Min Read
Recent News

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ.!

03/01/2026 5:28 AM
State News
KARNATAKA

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

By kannadanewsnow5703/01/2026 5:39 AM KARNATAKA 3 Mins Read

ಬೆಂಗಳೂರು: 2026ನೇ ಸಾಲಿನ ಸಿಇಟಿ ಪರೀಕ್ಷೆಗೆ ನಾವು ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಜ.17ರಂದು ಅರ್ಜಿ ಬಿಡುಗಡೆ ಮಾಡಲಿದ್ದೇವೆ. ಈ ಬಾರಿಯ…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ.!

03/01/2026 5:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.