ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಒಂದು ವೇಳೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲ, ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದೆ ಹಾಗೂ ಋಣಬಾಧೆ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದೆ ಎಂದರೆ ಎಕ್ಕದ ಗಿಡದಿಂದ ಈ ಉಪಾಯವನ್ನು ಮಾಡಿದರೆ ನಿಮ್ಮ ಎಲ್ಲಾ ಹಣಕಾಸಿನ ಸಮಸ್ಯೆಗಳು ದೂರವಾಗಿ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಬಹುದು
ಈ ಉಪಾಯವನ್ನು ಮುಂಜಾನೆ 6 ಗಂಟೆಯಿಂದ ಸಾಯಂಕಾಲ 6 ಘಂಟೆಯ ಒಳಗೆ ಯಾವಾಗ ಬೇಕಾದರೂ ಮಾಡಬಹುದು. ಈ ಉಪಾಯವನ್ನು ಅಮಾವಾಸ್ಯೆ ದಿನ ಸ್ನಾನವನ್ನು ಮುಗಿಸಿ ಒಂದು ಬಟ್ಟಲಿಗೆ ಸ್ವಲ್ಪ ಅರಿಶಿನವನ್ನು ಹಾಕಿ ತದನಂತರ ಸ್ವಲ್ಪ ಅಕ್ಕಿಯನ್ನು ಹಾಗು ಅರಿಶಿನವನ್ನು ಎಕ್ಕದ ಎಲೆಯ ಮೇಲೆ ಹಾಕಬೇಕು. ಈ ರೀತಿ 5 ಸೋಮವಾರಗಳ ಕಾಲ ಅಥವಾ 5 ಅಮಾವಾಸ್ಯೆಯ ದಿನ ಮಾಡಬೇಕು
ರೀತಿ ಉಪಾಯವನ್ನು ಮಾಡಬೇಕಾದರೆ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಮಾಡಬೇಕು. ತದನಂತರ ಎಕ್ಕದ ಮೇಲೆ ಇದ್ದ ಅರಿಶಿಣದಿಂದ ನಿಮ್ಮ ಹಣೆಗೆ ಬಟ್ಟನ್ನು ಇಟ್ಟುಕೊಂಡು ನಿಮಗಿರುವ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. 5 ಸೋಮವಾರಗಳ ಕಾಲ ಈ ಉಪಾಯ ಮಾಡುವುದರಿಂದ ನಿಮ್ಮ ಪ್ರತಿಯೊಂದು ಸಮಸ್ಯೆಗಳು ದೂರವಾಗುವುದಿಲ್ಲದೆ ಸಾಕಷ್ಟು ರೀತಿಯ ಲಾಭಗಳು ಕೂಡ ದೊರಕುತ್ತದೆ.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559