Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ನು `ಮೂಳೆ’ ಮುರಿದರೆ ಆಪರೇಷನ್ ಅಗತ್ಯವಿಲ್ಲ : ಹೊಸ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು | Broken Bone Treatment

08/09/2025 10:07 AM

BREAKING : ದಾವಣಗೆರೆಯಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ : ವೃದ್ಧ ಸೇರಿ ಐವರಿಗೆ ಗಂಭೀರ ಗಾಯ!

08/09/2025 10:07 AM

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ

08/09/2025 10:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻSSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ
KARNATAKA

ʻSSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ

By kannadanewsnow5720/05/2024 10:31 AM

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 29ರಿಂದ ಜೂನ್‌13 ರವರೆಗೆ ವಿಶೇಷ ಪರಿಹಾರ ಬೋಧನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ 15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಇದೀಗ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ನಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು.

ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ
-ದಿನಾಂಕ 14-06-2024ರ ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ.
-ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ – ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್
-ದಿನಾಂಕ 19-06-2024ರ ಬುಧವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿರಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ.
-ದಿನಾಂಕ 20-06-2024ರ ಗುರುವಾರ- ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.
-ದಿನಾಂಕ 21-06-2024ರ ಶುಕ್ರವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
-ದಿನಾಂಕ 22-06-2024ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ

ʻSSLCʼ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳೇ ಗಮನಿಸಿ : ಮೇ. 29ರಿಂದ ʻವಿಶೇಷ ಪರಿಹಾರ ಬೋಧನʼ ತರಗತಿಗಳು ಆರಂಭ Students who have failed in SSLC Exam-1 should note: May. 'Special Remedial Teaching' classes to begin from 29th
Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆಯಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ : ವೃದ್ಧ ಸೇರಿ ಐವರಿಗೆ ಗಂಭೀರ ಗಾಯ!

08/09/2025 10:07 AM1 Min Read

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ

08/09/2025 10:01 AM2 Mins Read

ಇದೇ ಮೊದಲ ಬಾರಿಗೆ ಫ್ಲ್ಯಾಟ್ ಮಾರಾಟ ಮೇಳದ ಮಾದರಿಯಲ್ಲೇ `BDA’ನಿಂದ `ಕ್ರಯಪತ್ರ ಮೇಳ’ 

08/09/2025 9:59 AM1 Min Read
Recent News

ಇನ್ನು `ಮೂಳೆ’ ಮುರಿದರೆ ಆಪರೇಷನ್ ಅಗತ್ಯವಿಲ್ಲ : ಹೊಸ ಪರಿಹಾರ ಕಂಡುಹಿಡಿದ ವಿಜ್ಞಾನಿಗಳು | Broken Bone Treatment

08/09/2025 10:07 AM

BREAKING : ದಾವಣಗೆರೆಯಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ : ವೃದ್ಧ ಸೇರಿ ಐವರಿಗೆ ಗಂಭೀರ ಗಾಯ!

08/09/2025 10:07 AM

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ

08/09/2025 10:01 AM

ಇದೇ ಮೊದಲ ಬಾರಿಗೆ ಫ್ಲ್ಯಾಟ್ ಮಾರಾಟ ಮೇಳದ ಮಾದರಿಯಲ್ಲೇ `BDA’ನಿಂದ `ಕ್ರಯಪತ್ರ ಮೇಳ’ 

08/09/2025 9:59 AM
State News
KARNATAKA

BREAKING : ದಾವಣಗೆರೆಯಲ್ಲಿ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ : ವೃದ್ಧ ಸೇರಿ ಐವರಿಗೆ ಗಂಭೀರ ಗಾಯ!

By kannadanewsnow0508/09/2025 10:07 AM KARNATAKA 1 Min Read

ದಾವಣಗೆರೆ : ಇತ್ತೀಚಿಗೆ ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರ ಮೇಲು ಬೀದಿ ನಾಯಿಗಳು…

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ

08/09/2025 10:01 AM

ಇದೇ ಮೊದಲ ಬಾರಿಗೆ ಫ್ಲ್ಯಾಟ್ ಮಾರಾಟ ಮೇಳದ ಮಾದರಿಯಲ್ಲೇ `BDA’ನಿಂದ `ಕ್ರಯಪತ್ರ ಮೇಳ’ 

08/09/2025 9:59 AM

BREAKING : ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಕೇಸ್ : ಇಂದು `ಮದ್ದೂರು ಬಂದ್’ ಗೆ ಹಿಂದೂ ಪರ ಸಂಘಟನೆಗಳ ಕರೆ.!

08/09/2025 9:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.