Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Breaking: ಪಾಕಿಸ್ತಾನದ 3 ವಾಯುನೆಲೆಗಳ ಮೇಲೆ ಭಾರತ ದಾಳಿ, ಧರೆಗುರುಳಿದ 2 ಪಾಕ್ ಯುದ್ಧ ವಿಮಾನ | Operation Sindoor

10/05/2025 8:19 AM

Breaking : ‘ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುತ್ತೇನೆ’: BCCIಗೆ ವಿರಾಟ್ ಕೊಹ್ಲಿ | Virat kohli

10/05/2025 8:02 AM

BREAKING : ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ಸಾಲ ನೀಡಲು IMF ಅನುಮೋದನೆ

10/05/2025 7:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಸರ್ಕಾರಿ ಆಸ್ಪತ್ರೆ’ಗಳಿಗೆ ‘ಪಶು ಔಷಧ’ ಸರಬರಾಜು: ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’
KARNATAKA

ರಾಜ್ಯದ ‘ಸರ್ಕಾರಿ ಆಸ್ಪತ್ರೆ’ಗಳಿಗೆ ‘ಪಶು ಔಷಧ’ ಸರಬರಾಜು: ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’

By kannadanewsnow0921/05/2024 9:08 PM

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜನರಿಗೆ ಸರಬರಾಜು ಮಾಡುವಂತ ಔಷಧಿ ಸರಬರಾಜು ಮಾಡೋದು ಬಿಟ್ಟು, ಪಶುಗಳಿಗೆ ನೀಡುವಂತ ಔಷಧಿ ಸರಬರಾಜು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನ್ ಹೇಳಿದ್ರು ಅಂತ ಮುಂದೆ ಓದಿ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ ಪುಷ್ಕರ್ ಫಾರ್ಮಾ ಲಿಮಿಟೆಡ್ ಕಂಪನಿಯು ಸರಬರಾಜು ಮಾಡಿರುವ ಆಕ್ಸಿಮೆಟಾಜೋಲಿನ್ ಹೈಡ್ರೋಕ್ಲೋರೈಡ್ ದ್ರಾವಣ ಉತ್ಪನ್ನದ ಬಗ್ಗೆ ಸೃಷ್ಟಿಯಾಗಿರುವ ಗೊಂದಲಗಳ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. KSMSCL ಗೋದಾಮುಗಳು ಮತ್ತು ಸಂಸ್ಥೆಗಳಿಂದ ಉತ್ಪನ್ನವನ್ನು ಹಿಂಪಡೆಯಲಾಗುತ್ತಿದೆ. ಔಷಧ ಉತ್ಪನ್ನವನ್ನು ಬದಲಿಸಲು M/S PUSHKAR PARMA Ltd ಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಪುಷ್ಕರ್ ಫಾರ್ಮಾ ಕಂಪನಿಯು ಸರಬರಾಜು ಮಾಡಿರುವ ಆಕ್ಸಿಮೆಟಾಜೋಲಿನ್ ಹೈಡ್ರೋಕ್ಲೋರೈಡ್ ಉತ್ಪನ್ನದಲ್ಲಿ ದೋಷವಿದೆಯಾ ಎಂಬುದರ ಬಗ್ಗೆ ಪರಿಶೀಲಿಸಲು ಸೂಚನೆ ನೀಡಲಾಗಿತ್ತು. ಔಷಧಿ ಪರಿಶೀಲನೆ ವೇಳೆ ಇದು ಪಶುಗಳಿಗೆ ಬಳಸುವ ಔಷಧವಲ್ಲ. ಔಷಧದ ಮೇಲಿನ ಮುದ್ರಣ ದೋಷವಾಗಿದೆ ಎಂದು ತಿಳಿದುಬಂದಿದೆ. ಆದರೂ, ಮುಂಜಾಗೃತ ಕ್ರಮವಾಗಿ ದಾಸ್ತಾನಿನಲ್ಲಿರುವ ಔಷಧಿಗಳನ್ನ ವಾಪಸ್ ಕಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೇಬಲ್ ಚೇಂಜ್ ಆಗಿರುವ ಬಗ್ಗೆ ಪುಷ್ಕರ್ ಫಾರ್ಮಾ ಸಂಸ್ಥೆಯು ಈ ಮೊದಲೇ ಮಾಹಿತಿ ನೀಡಿದ್ದು ಆರೋಗ್ಯ ಅಧಿಕಾರಿಗಳು ಕೂಡ ಸೂಕ್ತ ಪರಿಶೀಲನೆ ನಡೆಸಿದ್ದಾರೆ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದ ಜನರ ಆರೋಗ್ಯ ವಿಷಯದಲ್ಲಿ ಯಾವುದೇ ಪ್ರಮಾದ ನಡೆಯಲು ನಮ್ಮ ಆರೋಗ್ಯ ಇಲಾಖೆ ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ ಪುಷ್ಕರ್ ಫಾರ್ಮಾ ಲಿಮಿಟೆಡ್ ಕಂಪನಿಯು ಸರಬರಾಜು ಮಾಡಿರುವ ಆಕ್ಸಿಮೆಟಾಜೋಲಿನ್ ಹೈಡ್ರೋಕ್ಲೋರೈಡ್ ದ್ರಾವಣ ಉತ್ಪನ್ನದ ಬಗ್ಗೆ ಸೃಷ್ಟಿಯಾಗಿರುವ ಗೊಂದಲಗಳ ಬಗ್ಗೆ ಈಗಾಗಲೇ @DHFWKA ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. KSMSCL ಗೋದಾಮುಗಳು ಮತ್ತು ಸಂಸ್ಥೆಗಳಿಂದ ಉತ್ಪನ್ನವನ್ನು ಹಿಂಪಡೆಯಲಾಗುತ್ತಿದೆ. ಔಷಧ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 21, 2024

ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟ ಕೇಸ್: ಹುಬ್ಬಳ್ಳಿ-ಧಾರವಾಡದ 3 ಕಡೆ ‘NIA ದಾಳಿ’

ರೈತರೇ ನಿಮ್ಮ ಖಾತೆಗೆ ‘ಬೆಳೆ ಪರಿಹಾರ’ದ ಹಣ ಬಂದಿಲ್ವ?: ಈ ಕೆಲಸ ತಪ್ಪದೇ ಮಾಡಿ, ಜಮಾ

Share. Facebook Twitter LinkedIn WhatsApp Email

Related Posts

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ’ | Jai Hind Yatra

10/05/2025 7:04 AM1 Min Read

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM1 Min Read

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM1 Min Read
Recent News

Breaking: ಪಾಕಿಸ್ತಾನದ 3 ವಾಯುನೆಲೆಗಳ ಮೇಲೆ ಭಾರತ ದಾಳಿ, ಧರೆಗುರುಳಿದ 2 ಪಾಕ್ ಯುದ್ಧ ವಿಮಾನ | Operation Sindoor

10/05/2025 8:19 AM

Breaking : ‘ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುತ್ತೇನೆ’: BCCIಗೆ ವಿರಾಟ್ ಕೊಹ್ಲಿ | Virat kohli

10/05/2025 8:02 AM

BREAKING : ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ಸಾಲ ನೀಡಲು IMF ಅನುಮೋದನೆ

10/05/2025 7:48 AM

ಪಾಕಿಸ್ತಾನದಿಂದ ಫಿರಂಗಿ ಶೆಲ್ ದಾಳಿ : ಜಮ್ಮು ಮತ್ತು ಕಾಶ್ಮೀರ ಅಧಿಕಾರಿ ಸಾವು, ಸಿಎಂ ಒಮರ್ ಸಂತಾಪ | India – Pak war

10/05/2025 7:44 AM
State News
KARNATAKA

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ’ | Jai Hind Yatra

By kannadanewsnow8910/05/2025 7:04 AM KARNATAKA 1 Min Read

ಬೆಂಗಳೂರು : ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಿ, ಕಾಂಗ್ರೆಸ್ ನಾಯಕರು ಶುಕ್ರವಾರ ಜಂತರ್ ಮಂತರ್ ನಿಂದ ರೈಸಿನಾ ರಸ್ತೆಯಲ್ಲಿರುವ…

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.