Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಮತ್ತೆ 3.1 ತೀವ್ರತೆಯ ಭೂಕಂಪ : ಬೆಚ್ಚಿ ಬಿದ್ದ ಜನ

04/11/2025 9:09 AM

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್! 48 ಗಂಟೆಗಳೊಳಗೆ ಟಿಕೆಟ್ ರದ್ದು ಮಾಡಿದರೆ ಪೂರ್ಣ ಮರುಪಾವತಿ

04/11/2025 9:05 AM

ನಾವು ತಿನ್ನುತ್ತಿರುವ ‘ಬೆಲ್ಲ’ ಕಲಬೆರಕೆಯೇ.? ಅಸಲಿಯೇ.? ಜಸ್ಟ್ ಹೀಗೆ ಗುರುತಿಸಿ

04/11/2025 8:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೈವಿಕ ಶಕ್ತಿಯುಳ್ಳ ನವಿಲು ಗರಿ ಮನೆಯಲ್ಲಿ ಇದ್ದರೆ ಸಾಕಷ್ಟು ಪ್ರಯೋಜನಗಳಿವೆ! ಇಲ್ಲಿ ಹೇಗೆ ಇಟ್ಟರೆ ಒಳ್ಳೆಯದು!
KARNATAKA

ದೈವಿಕ ಶಕ್ತಿಯುಳ್ಳ ನವಿಲು ಗರಿ ಮನೆಯಲ್ಲಿ ಇದ್ದರೆ ಸಾಕಷ್ಟು ಪ್ರಯೋಜನಗಳಿವೆ! ಇಲ್ಲಿ ಹೇಗೆ ಇಟ್ಟರೆ ಒಳ್ಳೆಯದು!

By kannadanewsnow5722/05/2024 8:25 AM
astro

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ವಾಸ್ತು ಶಾಸ್ತ್ರದ ಪ್ರಕಾರ ಜೀವನದಲ್ಲಿ ಮಹತ್ವದ ಬದಲಾವಣೆಗಳು ಕೂಡ ಮಾಡುತ್ತದೆ. ನವಿಲು ಗರಿಯನ್ನು ಮನೆಯಲ್ಲಿ ಇಡುವುದರಿಂದ ನೆಗೆಟಿವ್ ಎನರ್ಜಿ ಕೂಡ ಮನೆಯ ಒಳಗೆ ಪ್ರವೇಶ ಮಾಡುವುದಕ್ಕೆ ಸಾಧ್ಯ ಇಲ್ಲ. ನಕಾರಾತ್ಮಕ ಶಕ್ತಿ ಕಡಿಮೆಯಾಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಯಾವುದೇ ಕೆಟ್ಟ ದೃಷ್ಟಿ ಮನೆಯ ಮೇಲೆ ಬೀಳುವುದಿಲ್ಲ.ಹಾಗಾಗಿ ಪ್ರತಿಯೊಬ್ಬರು ನವಿಲುಗರಿಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಪಾಸಿಟಿವ್ ಎನರ್ಜಿ ಇರುತ್ತದೆ.

ಮನೆಯಲ್ಲಿ ನವಿಲುಗರಿ ಇಟ್ಟುಕೊಳ್ಳುವುದರಿಂದ ವಾಸ್ತು ದೋಷ ನಿವಾರಣೆಯಾಗುತ್ತದೆ.ಗಂಡ-ಹೆಂಡತಿ ಪ್ರತಿದಿನ ಜಗಳ ಆಡುತ್ತಿದ್ದಾರೆ ಎರಡು ನವಿಲುಗರಿಯನ್ನು ಇಟ್ಟು ಪೂಜೆ ಮಾಡುಬೇಕು. ಮಲಗುವ ಕೋಣೆಯಲ್ಲಿ ಪೂರ್ವದಿಕ್ಕಿನಲ್ಲಿ ನವಿಲುಗರಿಯನ್ನು ಇಟ್ಟರೆ ತುಂಬಾ ಒಳ್ಳೆಯದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನೀವು ದುಡ್ಡು ಕೊಟ್ಟಿದ್ದು ರಿಟರ್ನ್ ಬರದೇ ಇದ್ದಾರೆ ದಕ್ಷಿಣ ದಿಕ್ಕಿನ ಗೋಡೆಗೆ ನವಿಲು ಗರಿಯನ್ನು ಇಡುವುದರಿಂದ ನಿಮ್ಮ ದುಡ್ಡಿನ ಸಮಸ್ಸೆ ನಿವಾರಣೆ ಆಗುತ್ತದೆ. ಅಷ್ಟೇ ಅಲ್ಲದೆ ಸುಖ, ಸಮೃದ್ಧಿ, ಲಕ್ಷ್ಮಿ, ಸಂತೋಷ ಹೆಚ್ಚಾಗಬೇಕು ಎಂದರೆ ಉತ್ತರ ದಿಕ್ಕಿಗೆ ಒಂದು ನವಿಲು ಗರಿಯನ್ನು ಇಡಬೇಕು. ಈ ರೀತಿ ಇಡುವುದರಿಂದ ನಿಮ್ಮಲ್ಲಿ ಯಾವುದೇ ಒಂದು ರೀತಿಯ ಕಷ್ಟಗಳು ಕಡಿಮೆ ಆಗಿ ಲಕ್ಷ್ಮಿ ಅನುಗ್ರಹ ಹೆಚ್ಚಾಗುತ್ತಾ ಹೋಗುತ್ತದೆ. ಈಶಾನ್ಯ ದಿಕ್ಕಿಗೆ ನವಿಲುಗರಿಗಳನ್ನು ಇಡುವುದರಿಂದ ವ್ಯಾಪಾರ ವ್ಯವಹಾರದಲ್ಲಿ ನಷ್ಟ ಉಂಟಾಗುವುದಿಲ್ಲ.

ಹಣದ ಅರಿವು ಹೆಚ್ಚಾಗಬೇಕು ಎಂದರೆ ಕೃಷ್ಣ ದೇವಸ್ಥಾನಕ್ಕೆ ಹೋಗಿ ನವಿಲು ಗರಿಯನ್ನು ಕೊಟ್ಟು ಪೂಜೆಯನ್ನು ಮಾಡಬೇಕು.ನಂತರ ಮನೆಗೆ ತಂದು ಈಶನ್ಯ ಮೂಲೆಯಲ್ಲಿ ಇಡಬಹುದು. ಈ ರೀತಿ ಇಡುವುದರಿಂದ ಮನೆಯಲ್ಲಿ ತುಂಬಾ ಬದಲಾವಣೆಗಳು ಆಗುತ್ತವೆ

ಮನೆಯಲ್ಲಿ ಎರಡಕ್ಕಿಂತ ಹೆಚ್ಚು ನವಿಲು ಗರಿಯನ್ನು ಇಡಬಹುದು ಮತ್ತು ದೇವರ ಮನೆಯಲ್ಲಿ ಎರಡು ನವಿಲು ಗರಿಯನ್ನು ಇಟ್ಟು ಪೂಜೆ ಮಾಡುತ್ತ ಬನ್ನಿ. ಮನೆಯಲ್ಲಿ ಕೆಲವು ಬದಲಾವಣೆ ಮಾಡಿಕೊಂಡಾಗ ವಾಸ್ತುದೋಷ ಪರಿಹಾರವಾಗುತ್ತದೆ ಹಾಗೂ ಮಕ್ಕಳ ವಿದ್ಯಾಭ್ಯಾಸ ಚೆನ್ನಾಗಿ ಆಗುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

There are a lot of benefits if you have a peacock feather with divine power in the house! It's good to keep it here! ದೈವಿಕ ಶಕ್ತಿಯುಳ್ಳ ನವಿಲು ಗರಿ ಮನೆಯಲ್ಲಿ ಇದ್ದರೆ ಸಾಕಷ್ಟು ಪ್ರಯೋಜನಗಳಿವೆ! ಇಲ್ಲಿ ಹೇಗೆ ಇಟ್ಟರೆ ಒಳ್ಳೆಯದು!
Share. Facebook Twitter LinkedIn WhatsApp Email

Related Posts

BREAKING : ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಮತ್ತೆ 3.1 ತೀವ್ರತೆಯ ಭೂಕಂಪ : ಬೆಚ್ಚಿ ಬಿದ್ದ ಜನ

04/11/2025 9:09 AM1 Min Read

BREAKING : ಬಾಗಲಕೋಟೆಯಲ್ಲಿ ಸಾವಿನಲ್ಲೂ ಒಂದಾದ ದಂಪತಿ : ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ `ಹೃದಯಾಘಾತ’ದಿಂದ ಸಾವು.!

04/11/2025 8:43 AM1 Min Read

BREAKING: ರಾಜ್ಯ ಸರ್ಕಾರದಿಂದ `ಅಡುಗೆ ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : 1000 ರೂ. ಹೆಚ್ಚಳದೊಂದಿಗೆ 3 ತಿಂಗಳ `ಗೌರವಧನ’ ಬಿಡುಗಡೆ ಮಾಡಿ ಆದೇಶ.!

04/11/2025 8:41 AM1 Min Read
Recent News

BREAKING : ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಮತ್ತೆ 3.1 ತೀವ್ರತೆಯ ಭೂಕಂಪ : ಬೆಚ್ಚಿ ಬಿದ್ದ ಜನ

04/11/2025 9:09 AM

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್! 48 ಗಂಟೆಗಳೊಳಗೆ ಟಿಕೆಟ್ ರದ್ದು ಮಾಡಿದರೆ ಪೂರ್ಣ ಮರುಪಾವತಿ

04/11/2025 9:05 AM

ನಾವು ತಿನ್ನುತ್ತಿರುವ ‘ಬೆಲ್ಲ’ ಕಲಬೆರಕೆಯೇ.? ಅಸಲಿಯೇ.? ಜಸ್ಟ್ ಹೀಗೆ ಗುರುತಿಸಿ

04/11/2025 8:59 AM

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಡಿಎಂಕೆ ಪಕ್ಷ | SIR

04/11/2025 8:51 AM
State News
KARNATAKA

BREAKING : ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಮತ್ತೆ 3.1 ತೀವ್ರತೆಯ ಭೂಕಂಪ : ಬೆಚ್ಚಿ ಬಿದ್ದ ಜನ

By kannadanewsnow5704/11/2025 9:09 AM KARNATAKA 1 Min Read

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದ…

BREAKING : ಬಾಗಲಕೋಟೆಯಲ್ಲಿ ಸಾವಿನಲ್ಲೂ ಒಂದಾದ ದಂಪತಿ : ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ `ಹೃದಯಾಘಾತ’ದಿಂದ ಸಾವು.!

04/11/2025 8:43 AM

BREAKING: ರಾಜ್ಯ ಸರ್ಕಾರದಿಂದ `ಅಡುಗೆ ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : 1000 ರೂ. ಹೆಚ್ಚಳದೊಂದಿಗೆ 3 ತಿಂಗಳ `ಗೌರವಧನ’ ಬಿಡುಗಡೆ ಮಾಡಿ ಆದೇಶ.!

04/11/2025 8:41 AM

ALERT : ಸೈಲೆಂಟ್ ಕಿಲ್ಲರ್ `ಹಾರ್ಟ್ ಅಟ್ಯಾಕ್’ : ಪುರುಷರು-ಮಹಿಳೆಯರಲ್ಲಿ ಕಂಡುಬರುವ ಈ ವಿಭಿನ್ನ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

04/11/2025 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.