Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

IPL 2026: ವೈಭವ್ ಸೂರ್ಯವಂಶಿ ಎಂಬ ಅಕ್ಷರಶಃ ‘ಒನ್ ಮ್ಯಾನ್ ಆರ್ಮಿ’; ಒಂದೇ ಆವೃತ್ತಿಯಲ್ಲಿ 5 ಪ್ರತಿಷ್ಠಿತ ಪ್ರಶಸ್ತಿಗಳ ಭರ್ಜರಿ ಸಾಧನೆ!

ಪಹಲ್ಗಾಂ ಭಯೋತ್ಪಾದಕ ದಾಳಿ: ಉಗ್ರರು ಬಳಸಿದ್ದ ಫೋನ್‌ಗಳಿಗೂ ಪಾಕಿಸ್ತಾನದ ಬ್ಯಾಂಕ್‌ಗೂ ಇದೆ ನೇರ ನಂಟು! ಸ್ಫೋಟಕ ತನಿಖಾ ವರದಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: 11 ವರ್ಷಗಳ ಹಿಂದಿನ ‘ರೇಪ್ ಅಂಡ್ ಮರ್ಡರ್’ ಪ್ರಕರಣ ಬೇಧಿಸಿದ ‘CID’: ಮೂವರ ಬಂಧನ
KARNATAKA

BIG NEWS: 11 ವರ್ಷಗಳ ಹಿಂದಿನ ‘ರೇಪ್ ಅಂಡ್ ಮರ್ಡರ್’ ಪ್ರಕರಣ ಬೇಧಿಸಿದ ‘CID’: ಮೂವರ ಬಂಧನ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ 11 ವರ್ಷಗಳ ಹಿಂದೆ ನಡೆದಿದ್ದಂತ ರೇಪ್ ಅಂಡ್ ಮರ್ಡರ್ ಪ್ರಕರಣವನ್ನು ಸಿಐಡಿ ಪೊಲೀಸರು ಬೇಧಿಸಿದ್ದಾರೆ. ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 15, 2013ರಲ್ಲಿ ವಿಜಯಾ ಎಂಬುವರನ್ನು ರೇಪ್ ಅಂಡ್ ಮರ್ಡರ್ ಮಾಡಲಾಗಿತ್ತು. ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಂತ ವಿಜಯಾ ಅವರ ಮೃತದೇಹ ರೇಪ್ ಅಂಡ ಮರ್ಡರ್ ಆಗಿರುವಂತ ಸ್ಥಿತಿಯಲ್ಲಿ ಚಿಕ್ಕಜಾಲ ಬಳಿಯ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿತ್ತು.

ಈ ಪ್ರಕರಣ ಸಂಬಂಧ ಅಂದೇ ಪೊಲೀಸರು ವಿಜಯಾ ಜೊತೆಗೆ ಅದೇ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದಂತ ಪತಿ ಬಾಲಕೃಷ್ಣ ಪೈ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಆಗ ಈ ರೇಪ್ ಅಂಡ್ ಮರ್ಡರ್ ಕೇಸಲ್ಲಿ ಪತಿಯ ಪಾತ್ರವಿಲ್ಲ ಅಂತ ತಿಳಿದು ಬಂದಿತ್ತು. ಹೀಗಾಗಿ ಪೊಲೀಸರು ಕೋರ್ಟ್ ಗೆ ಸಿ-ರಿಪೋರ್ಟ್ ಸಲ್ಲಿಸಿದ್ದರು.

ಆದ್ರೇ ಪೊಲೀಸರ ವರದಿಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ವಿಜಯಾ ಪತಿ ಬಾಲಕೃಷ್ಣ ಪೈ ಮೇಲ್ಮನವಿ ಸಲ್ಲಿಸಿದ್ದರು. ಈ ಕೇಸ್ ವಿಚಾರಣೆ ನಡೆಸಿದ್ದಂತ ನ್ಯಾಯಾಲಯವು, ಸಿಐಡಿಗೆ ವಿಸ್ತೃತ ತನಿಖೆಯ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಈ ಪ್ರಕರಣದ ತನಿಖೆ ನಡೆಸಿದಂತ ಸಿಐಡಿ ಪೊಲೀಸರು, ಆರಂಭದಲ್ಲಿ ದೀಪಕ್ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿತ್ತು. ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಬ್ಯಾಂಕ್ ಮ್ಯಾನೇಜರ್ ನರಸಿಂಹಮೂರ್ತಿ ಹಾಗೂ ಅವರ ಸಹಚರ ಹರಿಪ್ರಸಾದ್ ಕೈವಾಡ ಬೆಳಕಿಗೆ ಬಂದಿತ್ತು. ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ 11 ವರ್ಷಗಳ ಬಳಿಕ ವಿಜಯಾ ರೇಪ್ ಅಂಡ್ ಮರ್ಡರ್ ಮಾಡಿದ್ದು ಅದೇ ಬ್ಯಾಂಕ್ ಉದ್ಯೋಗಿಗಳು ಎಂಬುದು ತಿಳಿದು ಬಂದಿದೆ. ಈಗ ಸಿಐಡಿ ಪೊಲೀಸರು ಮೂವರನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ.

BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು

2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

Share. Facebook Twitter LinkedIn WhatsApp Email

Related Posts

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

2 Mins Read

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

2 Mins Read
Recent News

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

IPL 2026: ವೈಭವ್ ಸೂರ್ಯವಂಶಿ ಎಂಬ ಅಕ್ಷರಶಃ ‘ಒನ್ ಮ್ಯಾನ್ ಆರ್ಮಿ’; ಒಂದೇ ಆವೃತ್ತಿಯಲ್ಲಿ 5 ಪ್ರತಿಷ್ಠಿತ ಪ್ರಶಸ್ತಿಗಳ ಭರ್ಜರಿ ಸಾಧನೆ!

ಪಹಲ್ಗಾಂ ಭಯೋತ್ಪಾದಕ ದಾಳಿ: ಉಗ್ರರು ಬಳಸಿದ್ದ ಫೋನ್‌ಗಳಿಗೂ ಪಾಕಿಸ್ತಾನದ ಬ್ಯಾಂಕ್‌ಗೂ ಇದೆ ನೇರ ನಂಟು! ಸ್ಫೋಟಕ ತನಿಖಾ ವರದಿ

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

State News
KARNATAKA

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕ್ರಿಕೆಟ್ ಜಗತ್ತಿನಲ್ಲಿ ಮತ್ತೊಮ್ಮೆ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಸಕ್ತ ಸಾಲಿನ ಐಪಿಎಲ್…

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

BREAKING : ಈ ಸಲಾನು ಕಪ್ ನಮ್ದೇ : ರಾಜ್ಯಾದ್ಯಂತ RCB ಅಭಿಮಾನಿಗಳಿಂದ ಸಂಭ್ರಮಾಚರಣೆ, ಹಲವೆಡೆ ಲಾಠಿ ಚಾರ್ಜ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.