Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರಿಶಿಣದ ಡಬ್ಬಿಯಲ್ಲಿ ಯಾರಿಗೂ ತಿಳಿಯದೆ ಈ ಒಂದನ್ನು ಹಾಕಿ 4 ದಿಕ್ಕುಗಳಲ್ಲಿ ಇಟ್ಟರೆ ಹಣದ ಸುರಿಮಳೆ!
KARNATAKA

ಅರಿಶಿಣದ ಡಬ್ಬಿಯಲ್ಲಿ ಯಾರಿಗೂ ತಿಳಿಯದೆ ಈ ಒಂದನ್ನು ಹಾಕಿ 4 ದಿಕ್ಕುಗಳಲ್ಲಿ ಇಟ್ಟರೆ ಹಣದ ಸುರಿಮಳೆ!

By kannadanewsnow5726/05/2024 9:54 AM
astro

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಪ್ರತಿಯೊಬ್ಬರ ಮನೆಯಲ್ಲೂ ಅರಿಶಿನ ಇದ್ದೆ ಇರುತ್ತದೆ. ಎಲ್ಲಾ ರೀತಿಯ ಧಾರ್ಮಿಕ ಕಾರ್ಯಗಳಲ್ಲಿ ಅರಿಶಿನವನ್ನು ಉಪಯೋಗ ಮಾಡುತ್ತಾರೆ.ಹಾಗಾಗಿ ಅರಿಶಿನ ನಿಮ್ಮ ಎಲ್ಲಾ ರೀತಿಯ ಸಮಸ್ಸೆಗಳನ್ನು ನಿವಾರಣೆ ಮಾಡುತ್ತಾದೆ. ನಿಮ್ಮ ಕ್ಯಾರಿಯರ್ ಗ್ರೋಥ್ ನಲ್ಲಿ ಖಂಡಿತವಾಗಿ ನಿಮಗೆ ಯಶಸ್ಸನ್ನು ತಂದುಕೊಡುತ್ತದೆ.ಅರಿಶಿದ ಈ ಒಂದು ಉಪಾಯ ಮಾಡಿದರೆ ಜೀವನದ ಎಲ್ಲಾ ಕಾರ್ಯಗಳು ಸಕ್ಸಸ್ ಆಗುತ್ತದೆ. ಹಾಗೆ ಈ ಒಂದು ಪರಿಹಾರ ಬಗ್ಗೆ ತಿಳಿದುಕೊಳ್ಳಿ.

ಯಾವುದೇ ಕಾರಣಕ್ಕೂ ಅರಿಸಿನ ಡಬ್ಬಿಯನ್ನು ಖಾಲಿ ಇಡಬೇಡಿ. ಅರ್ಧಕ್ಕಿಂತ ಜಾಸ್ತಿ ಇಡಬೇಕು. ಅರಿಶಿನ ಗುರು ಗ್ರಹಕ್ಕೆ ಸಂಬಂಧ ಪಟ್ಟಿರೋದು ಆಗಿರುತ್ತದೆ. ನಿಮ್ಮ ದೇವರ ಮನೆಯಲ್ಲಿ ನೀವು ಅರಿಶಿನದ ಬೇರನ್ನು ಇಟ್ಟಿದ್ದಾರೆ ಅದನ್ನು ಕೊರಳಿಗೆ ಧರಿಸಿದರೆ ನಿಮ್ಮ ಜಾತಕದಲ್ಲಿ ಗುರು ಗ್ರಹ ಶಕ್ತಿಶಾಲಿಯಾಗುತ್ತದೆ. ನೀವು ಕ್ರಿಯೆಯನ್ನು ಗುರುವಾರ ದಿನದಂದು ಮಾಡಬಹುದು.

ಇನ್ನು ನಿಮಗೆ ವಿವಾಹ ತಡವಾಗಿ ಆಗುತ್ತಿದ್ದರೆ ಹಾಗು ಮದುವೆಯಾಗಿ ಜೀವನದಲ್ಲಿ ಸಂತಾನ ಪ್ರಾಪ್ತಿಯಾಗುತ್ತಿಲ್ಲ ಎಂದರೆ ನೀವು ಸ್ನಾನ ಮಾಡುವ ನೀರಿಗೆ ಚಿಟಿಕೆ ಅರಿಶಿನ ಪುಡಿ ಹಾಕಿ ಸ್ನಾನ ಮಾಡುವುದರಿಂದ ವಿವಾಹ ಯೋಗ ಬರುತ್ತದೆ. ಮಾಡುತ್ತಿರುವ ಎಲ್ಲಾ ಯೋಗಗಳು ಕೂಡ ಸಕ್ಸಸ್ ಕೂಡ ಆಗುತ್ತದೆ.

ಇನ್ನು ಮನೆಯಿಂದ ಆಚೆ ಹೋಗುವಾಗ ಅರಿಶಿನ ತಿಲಕ ಇಟ್ಟುಕೊಂಡು ಹೋದರೆ ನಿಮಗೆ ಸಮಾಜದಲ್ಲಿ ಗೌರವ ಘನತೆ ಅನ್ನೋದು ಸಿಗುತ್ತದೆ ಮತ್ತು ನಿಮ್ಮ ಮನೆಯ ಮುಂದೆ ಮತ್ತು ಮನೆಯ ದ್ವಾರಕ್ಕೆ ಅರಿಶಿನ ರೇಖೆ ಎಳೆಯುವುದರಿಂದ ಮನೆಯ ಒಳಗೆ ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಇದರಿಂದ ಮನೆಯಲ್ಲಿ ಇರುವ ಜನರು ಆರೋಗ್ಯವಾಗಿ ಇರುತ್ತರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಲಕ್ಷ್ಮಿ ಕೃಪೆ ಸದಾ ಇರಬೇಕು ಎಂದರೆ ರವಿವಾರ ಒಂದು ದಿನ ಬಿಟ್ಟು ತುಳಸಿ ಗಿಡಕ್ಕೆ ಅರಿಸಿನದ ನೀರು ಅರ್ಪಿಸುವುದರಿಂದ ನಿಮಗೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ

ಒಂದು ಮಾವಿನ ಎಲೆ ತೆಗೆದುಕೊಂಡು ಅರಿಶಿನ ನೀರಿಗೆ ಹಾಕಿ ಆ ನೀರನ್ನು ಮನೆ ತುಂಬಾ ಸಿಂಪಡಿಸಿದರೆ ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿ ಬರುವುದಿಲ್ಲ. ಮನೆಯಲ್ಲಿ ನೆಮ್ಮದಿ ಸಿಗುತ್ತಾದೆ ಮತ್ತು ಧನ ಸಂಪತ್ತಿನಲ್ಲಿ ವೃದ್ಧಿ ಆಗುತ್ತದೆ.

ಇನ್ನು ಅರಿಶಿನ ಡಬ್ಬಿಯಲ್ಲಿ 5-6 ಮೆಣಸಿನಕಾಳುಗಳನ್ನು ಹಾಕಿ. ಇದನ್ನು ಯಾರಿಗೂ ಹೇಳಗೆ ಗುಪ್ತವಾಗಿ ಇಟ್ಟಿರಬೇಕು. ಇನ್ನು ಅರಿಶಿನ ಡಬ್ಬಿಯಲ್ಲಿ ಲವಂಗ ಅಥವಾ ಏಲಕ್ಕಿ ಇಟ್ಟರೆ ತಾಯಿ ಲಕ್ಷ್ಮಿ ದೇವಿ ಕೃಪೆ ನಿಮಗೆ ಸಿಗುತ್ತದೆ. ಇನ್ನು ಅರಿಶಿನ ಡಬ್ಬಿಯಲ್ಲಿ 1 ರೂ ಇಟ್ಟರೆ ಕೆಲಸದಲ್ಲಿ ವೃದ್ಧಿ ಕಾಣುತ್ತಿರಿ.

ಇನ್ನು 5-6 ಕರಿ ಮೆಣಸನ್ನು ಹಾಕುವುದರಿಂದ ನಿಮ್ಮ ಮನೆಯಲ್ಲಿ ಸುಖ ಸಮೃದ್ಧಿ ನೆಲೆಸುತ್ತದೆ. ಇನ್ನು ಮನೆಯಲ್ಲಿ ಜಗಳಗಳು ಆಗುವುದಿಲ್ಲ ಮತ್ತು ಎಲ್ಲಾ ಕಡೆಯಿಂದ ಧನ ಸಂಪತ್ತು ಬರುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

If you put this one in a turmeric box without anyone's knowledge and put it in 4 directions it will rain money! ಅರಿಶಿಣದ ಡಬ್ಬಿಯಲ್ಲಿ ಯಾರಿಗೂ ತಿಳಿಯದೆ ಈ ಒಂದನ್ನು ಹಾಕಿ 4 ದಿಕ್ಕುಗಳಲ್ಲಿ ಇಟ್ಟರೆ ಹಣದ ಸುರಿಮಳೆ!
Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM1 Min Read

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM1 Min Read

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM2 Mins Read
Recent News

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM
State News
KARNATAKA

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

By kannadanewsnow0917/11/2025 10:11 PM KARNATAKA 1 Min Read

ಬೆಂಗಳೂರು: ಸಮಾಜದ ಸ್ವಾಸ್ತ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನದ…

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM

ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರ: ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಬಲಿಯಾಗದಿರಿ | Digital Arrest Scam

17/11/2025 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.