Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರಿಶಿಣದ ಡಬ್ಬಿಯಲ್ಲಿ ಯಾರಿಗೂ ತಿಳಿಯದೆ ಈ ಒಂದನ್ನು ಹಾಕಿ 4 ದಿಕ್ಕುಗಳಲ್ಲಿ ಇಟ್ಟರೆ ಹಣದ ಸುರಿಮಳೆ!
KARNATAKA

ಅರಿಶಿಣದ ಡಬ್ಬಿಯಲ್ಲಿ ಯಾರಿಗೂ ತಿಳಿಯದೆ ಈ ಒಂದನ್ನು ಹಾಕಿ 4 ದಿಕ್ಕುಗಳಲ್ಲಿ ಇಟ್ಟರೆ ಹಣದ ಸುರಿಮಳೆ!

By kannadanewsnow5726/05/2024 9:54 AM
astro

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಪ್ರತಿಯೊಬ್ಬರ ಮನೆಯಲ್ಲೂ ಅರಿಶಿನ ಇದ್ದೆ ಇರುತ್ತದೆ. ಎಲ್ಲಾ ರೀತಿಯ ಧಾರ್ಮಿಕ ಕಾರ್ಯಗಳಲ್ಲಿ ಅರಿಶಿನವನ್ನು ಉಪಯೋಗ ಮಾಡುತ್ತಾರೆ.ಹಾಗಾಗಿ ಅರಿಶಿನ ನಿಮ್ಮ ಎಲ್ಲಾ ರೀತಿಯ ಸಮಸ್ಸೆಗಳನ್ನು ನಿವಾರಣೆ ಮಾಡುತ್ತಾದೆ. ನಿಮ್ಮ ಕ್ಯಾರಿಯರ್ ಗ್ರೋಥ್ ನಲ್ಲಿ ಖಂಡಿತವಾಗಿ ನಿಮಗೆ ಯಶಸ್ಸನ್ನು ತಂದುಕೊಡುತ್ತದೆ.ಅರಿಶಿದ ಈ ಒಂದು ಉಪಾಯ ಮಾಡಿದರೆ ಜೀವನದ ಎಲ್ಲಾ ಕಾರ್ಯಗಳು ಸಕ್ಸಸ್ ಆಗುತ್ತದೆ. ಹಾಗೆ ಈ ಒಂದು ಪರಿಹಾರ ಬಗ್ಗೆ ತಿಳಿದುಕೊಳ್ಳಿ.

ಯಾವುದೇ ಕಾರಣಕ್ಕೂ ಅರಿಸಿನ ಡಬ್ಬಿಯನ್ನು ಖಾಲಿ ಇಡಬೇಡಿ. ಅರ್ಧಕ್ಕಿಂತ ಜಾಸ್ತಿ ಇಡಬೇಕು. ಅರಿಶಿನ ಗುರು ಗ್ರಹಕ್ಕೆ ಸಂಬಂಧ ಪಟ್ಟಿರೋದು ಆಗಿರುತ್ತದೆ. ನಿಮ್ಮ ದೇವರ ಮನೆಯಲ್ಲಿ ನೀವು ಅರಿಶಿನದ ಬೇರನ್ನು ಇಟ್ಟಿದ್ದಾರೆ ಅದನ್ನು ಕೊರಳಿಗೆ ಧರಿಸಿದರೆ ನಿಮ್ಮ ಜಾತಕದಲ್ಲಿ ಗುರು ಗ್ರಹ ಶಕ್ತಿಶಾಲಿಯಾಗುತ್ತದೆ. ನೀವು ಕ್ರಿಯೆಯನ್ನು ಗುರುವಾರ ದಿನದಂದು ಮಾಡಬಹುದು.

ಇನ್ನು ನಿಮಗೆ ವಿವಾಹ ತಡವಾಗಿ ಆಗುತ್ತಿದ್ದರೆ ಹಾಗು ಮದುವೆಯಾಗಿ ಜೀವನದಲ್ಲಿ ಸಂತಾನ ಪ್ರಾಪ್ತಿಯಾಗುತ್ತಿಲ್ಲ ಎಂದರೆ ನೀವು ಸ್ನಾನ ಮಾಡುವ ನೀರಿಗೆ ಚಿಟಿಕೆ ಅರಿಶಿನ ಪುಡಿ ಹಾಕಿ ಸ್ನಾನ ಮಾಡುವುದರಿಂದ ವಿವಾಹ ಯೋಗ ಬರುತ್ತದೆ. ಮಾಡುತ್ತಿರುವ ಎಲ್ಲಾ ಯೋಗಗಳು ಕೂಡ ಸಕ್ಸಸ್ ಕೂಡ ಆಗುತ್ತದೆ.

ಇನ್ನು ಮನೆಯಿಂದ ಆಚೆ ಹೋಗುವಾಗ ಅರಿಶಿನ ತಿಲಕ ಇಟ್ಟುಕೊಂಡು ಹೋದರೆ ನಿಮಗೆ ಸಮಾಜದಲ್ಲಿ ಗೌರವ ಘನತೆ ಅನ್ನೋದು ಸಿಗುತ್ತದೆ ಮತ್ತು ನಿಮ್ಮ ಮನೆಯ ಮುಂದೆ ಮತ್ತು ಮನೆಯ ದ್ವಾರಕ್ಕೆ ಅರಿಶಿನ ರೇಖೆ ಎಳೆಯುವುದರಿಂದ ಮನೆಯ ಒಳಗೆ ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಇದರಿಂದ ಮನೆಯಲ್ಲಿ ಇರುವ ಜನರು ಆರೋಗ್ಯವಾಗಿ ಇರುತ್ತರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಲಕ್ಷ್ಮಿ ಕೃಪೆ ಸದಾ ಇರಬೇಕು ಎಂದರೆ ರವಿವಾರ ಒಂದು ದಿನ ಬಿಟ್ಟು ತುಳಸಿ ಗಿಡಕ್ಕೆ ಅರಿಸಿನದ ನೀರು ಅರ್ಪಿಸುವುದರಿಂದ ನಿಮಗೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ

ಒಂದು ಮಾವಿನ ಎಲೆ ತೆಗೆದುಕೊಂಡು ಅರಿಶಿನ ನೀರಿಗೆ ಹಾಕಿ ಆ ನೀರನ್ನು ಮನೆ ತುಂಬಾ ಸಿಂಪಡಿಸಿದರೆ ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿ ಬರುವುದಿಲ್ಲ. ಮನೆಯಲ್ಲಿ ನೆಮ್ಮದಿ ಸಿಗುತ್ತಾದೆ ಮತ್ತು ಧನ ಸಂಪತ್ತಿನಲ್ಲಿ ವೃದ್ಧಿ ಆಗುತ್ತದೆ.

ಇನ್ನು ಅರಿಶಿನ ಡಬ್ಬಿಯಲ್ಲಿ 5-6 ಮೆಣಸಿನಕಾಳುಗಳನ್ನು ಹಾಕಿ. ಇದನ್ನು ಯಾರಿಗೂ ಹೇಳಗೆ ಗುಪ್ತವಾಗಿ ಇಟ್ಟಿರಬೇಕು. ಇನ್ನು ಅರಿಶಿನ ಡಬ್ಬಿಯಲ್ಲಿ ಲವಂಗ ಅಥವಾ ಏಲಕ್ಕಿ ಇಟ್ಟರೆ ತಾಯಿ ಲಕ್ಷ್ಮಿ ದೇವಿ ಕೃಪೆ ನಿಮಗೆ ಸಿಗುತ್ತದೆ. ಇನ್ನು ಅರಿಶಿನ ಡಬ್ಬಿಯಲ್ಲಿ 1 ರೂ ಇಟ್ಟರೆ ಕೆಲಸದಲ್ಲಿ ವೃದ್ಧಿ ಕಾಣುತ್ತಿರಿ.

ಇನ್ನು 5-6 ಕರಿ ಮೆಣಸನ್ನು ಹಾಕುವುದರಿಂದ ನಿಮ್ಮ ಮನೆಯಲ್ಲಿ ಸುಖ ಸಮೃದ್ಧಿ ನೆಲೆಸುತ್ತದೆ. ಇನ್ನು ಮನೆಯಲ್ಲಿ ಜಗಳಗಳು ಆಗುವುದಿಲ್ಲ ಮತ್ತು ಎಲ್ಲಾ ಕಡೆಯಿಂದ ಧನ ಸಂಪತ್ತು ಬರುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

If you put this one in a turmeric box without anyone's knowledge and put it in 4 directions it will rain money! ಅರಿಶಿಣದ ಡಬ್ಬಿಯಲ್ಲಿ ಯಾರಿಗೂ ತಿಳಿಯದೆ ಈ ಒಂದನ್ನು ಹಾಕಿ 4 ದಿಕ್ಕುಗಳಲ್ಲಿ ಇಟ್ಟರೆ ಹಣದ ಸುರಿಮಳೆ!
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM1 Min Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read
Recent News

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM
State News
KARNATAKA

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

By kannadanewsnow0907/03/2026 11:03 PM KARNATAKA 1 Min Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಸುಂದರ ಮತ್ತು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲು ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.…

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.