Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂಜಾನೆ ಎದ್ದ ತಕ್ಷಣ ಈ ವಸ್ತುಗಳನ್ನು ಕಂಡರೆ ನಿಮ್ಮ ಅದೃಷ್ಟ ಬದಲಾಯಿತು ಎಂದರ್ಥ
KARNATAKA

ಮುಂಜಾನೆ ಎದ್ದ ತಕ್ಷಣ ಈ ವಸ್ತುಗಳನ್ನು ಕಂಡರೆ ನಿಮ್ಮ ಅದೃಷ್ಟ ಬದಲಾಯಿತು ಎಂದರ್ಥ

By kannadanewsnow5726/05/2024 9:55 AM
astro

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಬೆಳಗ್ಗೆ ಎದ್ದ ತಕ್ಷಣ ಕೆಲವೊಂದು ದೃಶ್ಯಗಳನ್ನು ನೋಡುತ್ತೇವೆ ಕೆಲವೊಂದು ಸಂಕೇತಗಳು ನಮಗೆ ಅದೃಷ್ಟ ಎಂದು ಹೇಳಲಾಗುತ್ತದೆ ಅದರಲ್ಲೂ ಮುಖ್ಯವಾಗಿ ಮುಂಜಾನೆ ಎದ್ದ ತಕ್ಷಣ ಈ ವಸ್ತುಗಳನ್ನು ನೋಡಿದರೆ ಆ ದಿನ ಶುಭವಾಗಿರುತ್ತದೆ ಹಾಗಾದರೆ ಆ ವಸ್ತುಗಳು ಯಾವವು ಎಂದು ತಿಳಿಯೋಣ

ಬೆಳಿಗ್ಗೆ ಬರುವ ಸೂರ್ಯನ ಕಿರಣಗಳು ನಮಗೆ ಹೊಸ ಚೈತನ್ಯವನ್ನು ನೀಡುತ್ತದೆ ಒಂದು ಭರವಸೆ ಹಾಗೂ ಒಂದು ಹುರುಪು ನಮ್ಮ ಮನಸ್ಸನ್ನು ಆವರಿಸುತ್ತದೆ ಬೆಳಿಗ್ಗೆ ಎದ್ದಾಗ ನಮ್ಮ ದಿನ ಚೆನ್ನಾಗಿದ್ದರೆ ಇಡೀ ದಿನ ಸರಾಗವಾಗಿ ಇರುತ್ತದೆ ಜೊತೆಗೆ ಸಂತೋಷದ ವಿಷಯಗಳನ್ನು ಕೇಳುತ್ತೇವೆ ಬೆಳಿಗ್ಗೆ ಎದ್ದ ತಕ್ಷಣ ಜೇಡ ಮೇಲೆ ಏರುವುದನ್ನು ಕಂಡರೆ ಅದು ಶುಭ ಜೇಡ ಮನೆಯ ಒಳಗೆ ಅಥವಾ ಹೊರಗೆ ಮೇಲೆ ಏರುವುದನ್ನು ನೋಡಿದರೆ ಅದು ನಮಗೆ ಪ್ರಗತಿಯನ್ನು ಸೂಚಿಸುತ್ತದೆ ಹಸು ಮನೆ ಬಾಗಿಲಿಗೆ ಬಂದರೆ ಕೂಡ ಅದು ಶುಭ ಸೂಚನೆ

ವಾರದಲ್ಲಿ ಒಂದು ದಿನ ಹಸು ನಿಮ್ಮ ಮನೆ ಬಾಗಿಲಿಗೆ ಬಂದರೆ ಲಕ್ಷ್ಮೀದೇವಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾಳೆ ಎಂದುಕೊಳ್ಳಿ ಆ ಹಸುವಿಗೆ ಆಹಾರ ಅಥವಾ ಹಸಿರು ಸೊಪ್ಪುಗಳನ್ನು ತಿನ್ನಲು ನೀಡಿದರೆ ಬಹಳ ಒಳ್ಳೆಯದು ಇಲ್ಲವಾದರೆ ಹಸುವಿನ ಕಾಲಿಗೆ ಹಣೆಯನ್ನು ಇಟ್ಟು ನಮಸ್ಕರಿಸಿ ಇನ್ನು ಗಂಟೆಯ ಸದ್ದು ಕೇಳಿದರೆ ನಿಮಗೆ ತುಂಬಾನೇ ಶುಭ ಎಂದು ಅರ್ಥ ಮಾಡಿಕೊಳ್ಳಿ ಬೆಳಿಗ್ಗೆ ಎದ್ದ ತಕ್ಷಣ ದೇವಾಲಯದ ಗಂಟೆಗಳ ಶಬ್ದವು ಕಿವಿಗೆ ಬಿದ್ದರೆ ಬಹಳ ಶುಭ ಎಂದು ಪರಿಗಣಿಸಲಾಗುತ್ತದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನೀವು ದೇವರಿಂದ ಆಶೀರ್ವಾದವನ್ನು ಪಡೆಯುವಿರಿ ಎಂಬ ಸಂದೇಶವನ್ನು ನೀಡುತ್ತದೆ ಮನೆಯಿಂದ ಹೊರಗೆ ಕೆಲಸಕ್ಕಾಗಿ ಹೋಗುವಾಗ ಬೇರೆಯವರ ಮನೆಯಿಂದ ಗಂಟೆಯ ಶಬ್ದವನ್ನು ಕೇಳಿದರೆ ಅಥವಾ ಆರತಿ ಮಾಡುವುದನ್ನು ನೋಡಿದರೆ ಆ ಕೆಲಸ ನಿಮಗೆ ಶುಭ ತಂದು ಕೊಡುತ್ತದೆ ಎಂದು ಹೇಳಲಾಗುತ್ತದೆ ಬೆಳಿಗ್ಗೆ ನಿದ್ದೆಯಿಂದ ಎದ್ದ ತಕ್ಷಣ ಪಾರಿವಾಳ ಗಿಳಿ ಅಥವಾ ಬೇರೆ ಹಕ್ಕಿಗಳ ಚಿಲಿಪಿಲಿ ಕೇಳಿಸಿದರೆ ಇದರ ಅರ್ಥ ಶುಭ ಎಂದು ಪರಿಗಣಿಸಲಾಗಿದೆ ನಿಮಗೆ ಒಳ್ಳೆಯ ದಿನಗಳು ಪ್ರಾರಂಭವಾಗಲಿದೆ ಎಂದರ್ಥ

ಮನೆಯಲ್ಲಿ ಪಕ್ಷಿಗಳಿಗೆ ಆಹಾರ ಧಾನ್ಯಗಳು ಮತ್ತು ನೀರನ್ನು ಇಡುವುದನ್ನು ಮರೆಯದಿರಿ ನೀವು ಬೆಳಿಗ್ಗೆ ಕೆಲಸದ ಮೇರೆಗೆ ಹೊರಗೆ ಹೋದಾಗ ಕೆಂಪು ವಸ್ತ್ರ ಧರಿಸಿದ ಮಹಿಳೆಯರನ್ನು ನೋಡಿದರೆ ನಿಮಗೆ ಅದೃಷ್ಟ ಪ್ರಾಪ್ತಿ ಆಗುತ್ತದೆ ಅದರಲ್ಲೂ ವಿವಾಹಿತ ಮಹಿಳೆಯನ್ನೂ ನೋಡಿದರೆ ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ ಬೆಳಿಗ್ಗೆ ಎದ್ದ ತಕ್ಷಣ ಸಗಣಿ, ಚಿನ್ನ, ಹಸಿರು ಹುಲ್ಲನ್ನೂ ನೋಡಿದರೆ ಶುಭ ಎಂದು ಪರಿಗಣಿಸಲಾಗುತ್ತದೆ

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

If you see these things as soon as you wake up in the morning it means that your luck has changed! ಮುಂಜಾನೆ ಎದ್ದ ತಕ್ಷಣ ಈ ವಸ್ತುಗಳನ್ನು ಕಂಡರೆ ನಿಮ್ಮ ಅದೃಷ್ಟ ಬದಲಾಯಿತು ಎಂದರ್ಥ!
Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM1 Min Read

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM1 Min Read

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM2 Mins Read
Recent News

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM
State News
KARNATAKA

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

By kannadanewsnow0917/11/2025 10:11 PM KARNATAKA 1 Min Read

ಬೆಂಗಳೂರು: ಸಮಾಜದ ಸ್ವಾಸ್ತ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನದ…

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM

ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರ: ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಬಲಿಯಾಗದಿರಿ | Digital Arrest Scam

17/11/2025 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.