Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಸಭೆ ಉಪಸಭಾಪತಿಯಾಗಿ ಹರಿವಂಶ್ ಹ್ಯಾಟ್ರಿಕ್ ಆಯ್ಕೆ: ಅವಿರೋಧವಾಗಿ ಮರುನೇಮಕಗೊಳ್ಳಲು ಕಾರಣಗಳೇನು?

17/04/2026 9:02 AM

BREAKING : ಭಾರತ ಸೇರಿ ವಿಶ್ವದಾದ್ಯಂತ ‘X’ (ಟ್ವಿಟರ್) ಸರ್ವರ್ ಡೌನ್ : ಬಳಕೆದಾರರ ಪರದಾಟ | X Down

17/04/2026 8:44 AM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘X’ ಡೌನ್: ಬಳಕೆದಾರರು ಪರದಾಟ | X down

17/04/2026 8:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಇಂದೇ ಬೆಂಗಳೂರಿಗೆ ‘ಸಂಸದ ಪ್ರಜ್ವಲ್ ರೇವಣ್ಣ’ ಬರೋದು ಫಿಕ್ಸ್: ‘ಮ್ಯೂನಿಚ್ ಏರ್ ಪೋರ್ಟ್’ಗೆ ಆಗಮನ
KARNATAKA

BREAKING: ಇಂದೇ ಬೆಂಗಳೂರಿಗೆ ‘ಸಂಸದ ಪ್ರಜ್ವಲ್ ರೇವಣ್ಣ’ ಬರೋದು ಫಿಕ್ಸ್: ‘ಮ್ಯೂನಿಚ್ ಏರ್ ಪೋರ್ಟ್’ಗೆ ಆಗಮನ

By kannadanewsnow0930/05/2024 3:03 PM

ಬೆಂಗಳೂರು: ಅಶ್ಲೀಲ ವೀಡಿಯೋ ಕೇಸ್ ಬಳಿಕ ವಿದೇಶಕ್ಕೆ ಹಾರಿದ್ದಂತ ಸಂಸದ ಪ್ರಜ್ವಲ್ ರೇವಣ್ಣ ಮೇ.31ರ ನಾಳೆ ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿತ್ತು. ಆದ್ರೇ ಇಂದೇ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ. ಈಗಾಗಲೇ ಮ್ಯೂನಿಚ್ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ.

ಹಾಸನ ಪೆನ್ ಡ್ರೈವ್ ವೈರಲ್ ಕೇಸ್, ಅಶ್ಲೀಲ ವೀಡಿಯೋ ಕೇಸ್, ಮಹಿಳೆ ಅಪಹರಣ ಪ್ರಕರಣಗಳನ್ನು ಎದುರಿಸುತ್ತಿರೋ ಸಂಸದ ಪ್ರಜ್ವಲ್ ರೇವಣ್ಣ ಅವರು, ನಿರೀಕ್ಷಣಾ ಜಾಮೀನು ಕೋರಿ ವಿದೇಶದಿಂದಲೇ ನಿನ್ನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಳೆ ನಡೆಸಲಿದೆ.

ಈ ಬೆನ್ನಲ್ಲೇ ಜರ್ಮನಿಯ ಮ್ಯೂನಿಜ್ ಏರ್ ಪೋರ್ಟ್ ಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿದ್ದಾರೆ. ಅಲ್ಲಿ ಅವರು ಲಗೇಜ್ ಚೆಕ್ ಇನ್ ಮಾಡಿರೋದಾಗಿ ತಿಳಿದು ಬಂದಿದೆ. 2 ಟ್ರಾಲಿ ಬ್ಯಾಗ್ ಸಮೇತ ಮ್ಯೂನಿಜ್ ಏರ್ ಪೋರ್ಟ್ ಗೆ ಸಂಸದ ಪ್ರಜ್ವಲ್ ರೇವಣ್ಣ ಬಂದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಜರ್ಮನಿಯ ಮ್ಯೂನಿಚ್ ನಿಂದ ಲುಫ್ತಾ ಏರ್ ಲೈನ್ಸ್ ವಿಮಾನದ ಮೂಲಕ ಬೆಂಗಳೂರಿಗೆ ಇಂದೇ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ. ಅವರನ್ನು ಎಸ್ಐಟಿ ಪೊಲೀಸರು ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲೇ ಬಂದಿಸೋ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ.

Fact Check: ಸ್ಯಾಂಡಲ್ ವುಡ್ ‘ನಟ ಪ್ರಜ್ವಲ್ ದೇವರಾಜ್’ ಇನ್ನಿಲ್ಲ.?: ಇಲ್ಲಿದೆ ವೈರಲ್ ಸುದ್ದಿಯ ‘ಅಸಲಿ ಸತ್ಯ’

ಗೂಗಲ್‌ ನಿಂದ ಮಲೇಷ್ಯಾದಲ್ಲಿ 2 ಬಿಲಿಯನ್ ಡಾಲರ್ ಹೂಡಿಕೆ, 2030ರ ವೇಳೆಗೆ 26,000 ಉದ್ಯೋಗ ಸೃಷ್ಟಿ!

Share. Facebook Twitter LinkedIn WhatsApp Email

Related Posts

BREAKING : ಚಿಕನ್ ಪ್ರಿಯರೇ ಎಚ್ಚರ : ಕರ್ನಾಟಕಕ್ಕೂ ಕಾಲಿಟ್ಟ `ಹಕ್ಕಿ ಜ್ವರ’, ಬೆಂಗಳೂರಿನ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆ.!

17/04/2026 8:13 AM2 Mins Read

JOB ALERT : ಪದವೀಧರರಿಗೆ ಗುಡ್ ನ್ಯೂಸ್ : `LIC’ ಯಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

17/04/2026 8:00 AM1 Min Read

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

17/04/2026 7:38 AM1 Min Read
Recent News

ರಾಜ್ಯಸಭೆ ಉಪಸಭಾಪತಿಯಾಗಿ ಹರಿವಂಶ್ ಹ್ಯಾಟ್ರಿಕ್ ಆಯ್ಕೆ: ಅವಿರೋಧವಾಗಿ ಮರುನೇಮಕಗೊಳ್ಳಲು ಕಾರಣಗಳೇನು?

17/04/2026 9:02 AM

BREAKING : ಭಾರತ ಸೇರಿ ವಿಶ್ವದಾದ್ಯಂತ ‘X’ (ಟ್ವಿಟರ್) ಸರ್ವರ್ ಡೌನ್ : ಬಳಕೆದಾರರ ಪರದಾಟ | X Down

17/04/2026 8:44 AM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘X’ ಡೌನ್: ಬಳಕೆದಾರರು ಪರದಾಟ | X down

17/04/2026 8:43 AM

​ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಕ್ಷೇತ್ರ ಮರುವಿಂಗಡಣೆಯಲ್ಲಿ ‘ಸೀಟು’ ಕಳೆದುಕೊಳ್ಳುವ ಭೀತಿ ಬೇಡ : ಪ್ರಧಾನಿ ಮೋದಿ ಭರವಸೆ!

17/04/2026 8:30 AM
State News
KARNATAKA

BREAKING : ಚಿಕನ್ ಪ್ರಿಯರೇ ಎಚ್ಚರ : ಕರ್ನಾಟಕಕ್ಕೂ ಕಾಲಿಟ್ಟ `ಹಕ್ಕಿ ಜ್ವರ’, ಬೆಂಗಳೂರಿನ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆ.!

By kannadanewsnow5717/04/2026 8:13 AM KARNATAKA 2 Mins Read

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಆತಂಕ ಮೂಡಿಸಿರುವ ಮಾರಕ ಹಕ್ಕಿ ಜ್ವರ (H5N1) ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕಾಲಿಟ್ಟಿದೆ.…

JOB ALERT : ಪದವೀಧರರಿಗೆ ಗುಡ್ ನ್ಯೂಸ್ : `LIC’ ಯಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

17/04/2026 8:00 AM

ರಾಜ್ಯದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ ರಜೆ’ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

17/04/2026 7:38 AM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ : 100 ಕ್ಕೂ ಹೆಚ್ಚು ಟಿಕೆಟ್ ಹೊಂದಿದ್ದ ಕ್ಯಾಂಟೀನ್ ನೌಕರ ಅರೆಸ್ಟ್.!

17/04/2026 7:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.