Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದಾದ್ಯಂತ ` YouTube’ ಡೌನ್ : ಬಳಕೆದಾರರ ಪರದಾಟ | YouTube down

16/10/2025 7:20 AM

ಜಾಗತಿಕ YouTube ಸ್ಥಗಿತ! ಸಾವಿರಾರು ಬಳಕೆದಾರರಿಗೆ ವೀಡಿಯೊ ಸ್ಟ್ರೀಮಿಂಗ್‌ನಲ್ಲಿ ವ್ಯತ್ಯಯ

16/10/2025 7:14 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ನ.1ರಿಂದ 100 ದಿನಗಳ ಕಾಲ ‘ಎ- ಖಾತಾ’ ಅಭಿಯಾನ

16/10/2025 7:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Election Breaking : ಡಿ.ಕೆ. ಸುರೇಶ್‌ ಗೆ ಶಾಕ್‌ : 26 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ ಗೆ ಮುನ್ನಡೆ
KARNATAKA

Election Breaking : ಡಿ.ಕೆ. ಸುರೇಶ್‌ ಗೆ ಶಾಕ್‌ : 26 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ ಗೆ ಮುನ್ನಡೆ

By kannadanewsnow5704/06/2024 9:03 AM

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ.

ದೇಶಾದ್ಯಂತ ಎನ್‌ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 295 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 168 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಐದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 11 ಕ್ಷೇತ್ರಗಳಲಿ ಬಿಜೆಪಿ,4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಹಾಸನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹಿನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್‌ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.‌ ಮಂಜುನಾಥ್‌ ಮುನ್ನಡೆ ಸಾಧಿಸಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ರೆ, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ಮುನ್ನಡೆ ಸಾಧಿಸಿದಾರೆ.

ದಾವಣಗೆರೆಯ ಕಾಂಗ್ರೆಸಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಹಿನ್ನಡೆ ಅನುಭವಿಸಿದ್ದಾರೆ. ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

000 votes BJP candidate Dr Manjunath leading by over 26 Election Breaking : ಡಿ.ಕೆ. ಸುರೇಶ್‌ ಗೆ ಶಾಕ್‌ : 26 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ ಗೆ ಮುನ್ನಡೆ Election Breaking: DK Suresh shocks
Share. Facebook Twitter LinkedIn WhatsApp Email

Related Posts

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ನ.1ರಿಂದ 100 ದಿನಗಳ ಕಾಲ ‘ಎ- ಖಾತಾ’ ಅಭಿಯಾನ

16/10/2025 7:10 AM5 Mins Read
vidhana soudha

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಕ್ಕೂ `OC’ ವಿನಾಯಿತಿಗೆ ನಿರ್ಧಾರ.!

16/10/2025 7:05 AM1 Min Read

ಪೋಷಕರಿಗೆ ಗುಡ್ ನ್ಯೂಸ್ :  ರಾಜ್ಯದಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ `ಕಂಪ್ಯೂಟರ್ ಶಿಕ್ಷಣ’.!

16/10/2025 6:52 AM1 Min Read
Recent News

BREAKING : ವಿಶ್ವದಾದ್ಯಂತ ` YouTube’ ಡೌನ್ : ಬಳಕೆದಾರರ ಪರದಾಟ | YouTube down

16/10/2025 7:20 AM

ಜಾಗತಿಕ YouTube ಸ್ಥಗಿತ! ಸಾವಿರಾರು ಬಳಕೆದಾರರಿಗೆ ವೀಡಿಯೊ ಸ್ಟ್ರೀಮಿಂಗ್‌ನಲ್ಲಿ ವ್ಯತ್ಯಯ

16/10/2025 7:14 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ನ.1ರಿಂದ 100 ದಿನಗಳ ಕಾಲ ‘ಎ- ಖಾತಾ’ ಅಭಿಯಾನ

16/10/2025 7:10 AM
vidhana soudha

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಕ್ಕೂ `OC’ ವಿನಾಯಿತಿಗೆ ನಿರ್ಧಾರ.!

16/10/2025 7:05 AM
State News
KARNATAKA

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ನ.1ರಿಂದ 100 ದಿನಗಳ ಕಾಲ ‘ಎ- ಖಾತಾ’ ಅಭಿಯಾನ

By kannadanewsnow5716/10/2025 7:10 AM KARNATAKA 5 Mins Read

ಬೆಂಗಳೂರು : “ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ…

vidhana soudha

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಕ್ಕೂ `OC’ ವಿನಾಯಿತಿಗೆ ನಿರ್ಧಾರ.!

16/10/2025 7:05 AM

ಪೋಷಕರಿಗೆ ಗುಡ್ ನ್ಯೂಸ್ :  ರಾಜ್ಯದಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ `ಕಂಪ್ಯೂಟರ್ ಶಿಕ್ಷಣ’.!

16/10/2025 6:52 AM

ರಾಜ್ಯ `ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್’ : `DA’ ಶೇ.14.25ಕ್ಕೆ ಪರಿಷ್ಕರಣೆ, ಇಲ್ಲಿದೆ ಪುಲ್ ಡೀಟೆಲ್ಸ್

16/10/2025 6:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.