Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ‘ಡೆಬಿಟ್ ಕಾರ್ಡ್’ ಬಳಕೆದಾರರೇ ಎಚ್ಚರ ; ಈ 7 ತಪ್ಪುಗಳು ಮಾಡಿದ್ರೆ, ನಿಮ್ಮ ಬ್ಯಾಂಕ್ ಖಾತೆ ಖಾಲಿ ಆಗುತ್ತೆ, ಜಾಗರೂಕರಾಗಿರಿ!

08/01/2026 6:47 AM

ಮೋದಿ ಬಂದು ‘ಸರ್, ನಾನು ನಿಮ್ಮನ್ನು ಭೇಟಿ ಮಾಡಬಹುದೇ’ ಎಂದು ಕೇಳಿದರು: ಟ್ರಂಪ್

08/01/2026 6:43 AM

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ `ಸರ್ಕಾರಿ ಸೇವೆ’ ಜನರಿಗೆ ತಲುಪಿಸುವ 5 ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

08/01/2026 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING:ಇಂಡಿ ಕೂಟಕ್ಕೆ ಹೆಚ್ಚು ಸೀಟು: JDU-TDP ಜೊತೆ ಮಾತುಕತೆ
INDIA

BREAKING:ಇಂಡಿ ಕೂಟಕ್ಕೆ ಹೆಚ್ಚು ಸೀಟು: JDU-TDP ಜೊತೆ ಮಾತುಕತೆ

By kannadanewsnow5704/06/2024 11:58 AM

ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ.Election breaking ನಲ್ಲಿ NDAಗೆ ಬಿಗ್ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ.ಇಂಡಿಯಾ ಕೂಟ 36 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.ಇಂಡಿಯಾ ಕೂಟ 232 ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಗಳಿಸಿದೆ.

ಇಂಡಿ ಕೂಟಕ್ಕೆ ಹೆಚ್ಚು ಸೀಟು ಬರುತ್ತಿದ್ದಂತೆಯೇ JDU-TDP ಜೊತೆ ಮಾತುಕತೆ ನಡೆಸಲಾಗುತ್ತಿದೆ. ಇಂಡಿಯಾ ಕೂಟ ನಾಯಕರು ಎನ್ ಡಿಎ ಕೂಟದ ಪಕ್ಷಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ.

ರಾಹುಲ್ ಗಾಂಧಿಗೆ ವಯನಾಡಿನಲ್ಲಿ ಒಂದು ಲಕ್ಷ ಮತಗಳ ಅಂತರದಿಂದ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.ಹಾಗೇಯೇ ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Election breaking ನಲ್ಲಿ ಬೆಂಗಳೂರು ಸೆಂಟ್ರಲ್ ನಲ್ಲಿ ಬಿಜೆಪಿಯ ಪಿಸಿ ಮೋಹನ್ ಗೆ ಬಿಗ್ ಶಾಕ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್ ನ ಅಭ್ಯರ್ಥಿ ಭಾರೀ ಪೈಪೋಟಿ ನೀಡುತ್ತಿದ್ದಾರೆ.ಇನ್ನೂ ಅಮಿತ್ ಷಾ 2 ಲಕ್ಷ ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

Election breakingನಲ್ಲಿ ತಮಿಳುನಾಡಿನಲ್ಲಿ ಇಂಡಿಯಾ ಕೂಟಕ್ಕೆ ಭಾರೀ ಮುನ್ನಡೆ ಇದೆ.ಅಲ್ಲಿ ಬಿಜೆಪಿ ಖಾತೆಯನ್ನೂ ತೆರೆದಿಲ್ಲ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಮುನ್ನಡೆ ಇದೆ.ಟಿಎಂಸಿ 15 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಬ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಡಿಕೆ ಸುರೇಶ್ ಹಿನ್ನಡೆ ಗಳಿಸಿದ್ದಾರೆ.ಇನ್ನೂ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಭರ್ಜರಿ ಮುನ್ನಡೆ ಇದೆ.ಅಂಚೆ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ ರಾಜ್ಯದಲ್ಲಿ 18 ಕಡೆ ಮುನ್ನಡೆ ಇದೆ.8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಇದೆ.

ಮಂಡ್ಯದಲ್ಲಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಗಳಿಸಿದ್ದಾರೆ.ದೇಶದಲ್ಲಿ ಎನ್ಡಿಎ 292 ಕ್ಷೇತ್ರದಲ್ಲಿ ಮುನ್ನಡೆ ಇದೆ.ಇಂಡಿಯಾ ಕೂಟ 206 ಕಡೆ ಮುನ್ನಡೆ ಗಳಿಸಿದೆ.

ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಆದ ಜಾಗದಲ್ಲಿ ಬಿಜೆಪಿಗೆ ಹಿನ್ನಡೆ ಆಗಿದೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಯನಾಡ್ ಮತ್ತು ರಾಯ್ ಬರೇಲಿ ಯಲ್ಲಿ ಮುನ್ನಡೆ ಇದೆ.ಕೊಯಮತ್ತೂರಿನಲ್ಲಿ ಬಿಜೆಪಿಯ ಅಣ್ಣಾಮಲೈಗೆ ಹಿನ್ನಡೆ ಇದೆ.

BREAKING:More seats for Indi meet: Talks with JDU-TDP
Share. Facebook Twitter LinkedIn WhatsApp Email

Related Posts

ALERT : ‘ಡೆಬಿಟ್ ಕಾರ್ಡ್’ ಬಳಕೆದಾರರೇ ಎಚ್ಚರ ; ಈ 7 ತಪ್ಪುಗಳು ಮಾಡಿದ್ರೆ, ನಿಮ್ಮ ಬ್ಯಾಂಕ್ ಖಾತೆ ಖಾಲಿ ಆಗುತ್ತೆ, ಜಾಗರೂಕರಾಗಿರಿ!

08/01/2026 6:47 AM3 Mins Read

ಮೋದಿ ಬಂದು ‘ಸರ್, ನಾನು ನಿಮ್ಮನ್ನು ಭೇಟಿ ಮಾಡಬಹುದೇ’ ಎಂದು ಕೇಳಿದರು: ಟ್ರಂಪ್

08/01/2026 6:43 AM1 Min Read

BIG NEWS : ಏ.1ರಿಂದ ಸೆ.30ರವರೆಗೆ ಮೊದಲ ಹಂತದಲ್ಲಿ 2027ರ ಜನಗಣತಿ: ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ

08/01/2026 6:06 AM2 Mins Read
Recent News

ALERT : ‘ಡೆಬಿಟ್ ಕಾರ್ಡ್’ ಬಳಕೆದಾರರೇ ಎಚ್ಚರ ; ಈ 7 ತಪ್ಪುಗಳು ಮಾಡಿದ್ರೆ, ನಿಮ್ಮ ಬ್ಯಾಂಕ್ ಖಾತೆ ಖಾಲಿ ಆಗುತ್ತೆ, ಜಾಗರೂಕರಾಗಿರಿ!

08/01/2026 6:47 AM

ಮೋದಿ ಬಂದು ‘ಸರ್, ನಾನು ನಿಮ್ಮನ್ನು ಭೇಟಿ ಮಾಡಬಹುದೇ’ ಎಂದು ಕೇಳಿದರು: ಟ್ರಂಪ್

08/01/2026 6:43 AM

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ `ಸರ್ಕಾರಿ ಸೇವೆ’ ಜನರಿಗೆ ತಲುಪಿಸುವ 5 ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

08/01/2026 6:39 AM

BIG NEWS : ರಾಜ್ಯದ ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ `ಇ-ಖಾತಾ, ಬಿ-ಖಾತಾ’ ಪಡೆಯುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

08/01/2026 6:29 AM
State News
KARNATAKA

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ `ಸರ್ಕಾರಿ ಸೇವೆ’ ಜನರಿಗೆ ತಲುಪಿಸುವ 5 ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

By kannadanewsnow5708/01/2026 6:39 AM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ಜನರಿಗೆ ತಲುಪಿಸಲು ಇರುವ 5 ಯೋಜನೆಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. ಸೇವಾ…

BIG NEWS : ರಾಜ್ಯದ ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ `ಇ-ಖಾತಾ, ಬಿ-ಖಾತಾ’ ಪಡೆಯುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

08/01/2026 6:29 AM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ `ನೇರ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆ’ಗಳ ಭರ್ತಿ : ಸರ್ಕಾರದಿಂದ ಮಹತ್ವದ ಆದೇಶ

08/01/2026 6:24 AM

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ ಯಾರಿಗೆಲ್ಲಾ `ಉಚಿತ ಬಸ್ ಪಾಸ್’ ಸೌಲಭ್ಯ ಇದೆ? ಇಲ್ಲಿದೆ ಮಾಹಿತಿ

08/01/2026 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.