Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘RSS’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರನ್ನು ಅಮಾನತು ಮಾಡಲಾಗುವುದು : ಸಚಿವ ಪ್ರಿಯಾಂಕ್​ ಖರ್ಗೆ

16/10/2025 3:58 PM

ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

16/10/2025 3:51 PM

ಬೆಂಗಳೂರಲ್ಲಿ ‘GBA ಅಧಿಕಾರಿ’ಯಿಂದಲೇ ‘ಜಾತಿಗಣತಿ ಸಮೀಕ್ಷೆ’ಗೆ ನಕಾರ

16/10/2025 3:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು
KARNATAKA

BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು

By kannadanewsnow5704/06/2024 12:55 PM

ಬೆಂಗಳೂರು : ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮಾಜಿ ಮುಖ್ಯಮಂತ್ರಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಗೆಲುವು ಸಾಧಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಇನ್ನೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿ. ಶ್ರೀರಾಮಲು ಹೀನಾಯವಾಗಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಇ.ತುಕಾರಾಮ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಆಗಿದ್ದು, ಪ್ರಜ್ವಲ್‌ ರೇವಣ್ಣ ಹೀನಾಯವಾಗಿ ಸೋಲನುಭವಿಸಿದ್ದಾರೆ. ಶ್ರೇಯಸ್‌ ಪಟೇಲ್‌ ಹಾಸನ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಇಂದು ರಾಜ್ಯಾದ್ಯಂತ 144 ಸೆಕ್ಷನ್ ಜಾರಿ BIG NEWS: LOK SABHA ELECTION RESULTS 2019: Three former CMs win in Karnataka
Share. Facebook Twitter LinkedIn WhatsApp Email

Related Posts

‘RSS’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರನ್ನು ಅಮಾನತು ಮಾಡಲಾಗುವುದು : ಸಚಿವ ಪ್ರಿಯಾಂಕ್​ ಖರ್ಗೆ

16/10/2025 3:58 PM1 Min Read

ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

16/10/2025 3:51 PM2 Mins Read

ಬೆಂಗಳೂರಲ್ಲಿ ‘GBA ಅಧಿಕಾರಿ’ಯಿಂದಲೇ ‘ಜಾತಿಗಣತಿ ಸಮೀಕ್ಷೆ’ಗೆ ನಕಾರ

16/10/2025 3:38 PM1 Min Read
Recent News

‘RSS’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರನ್ನು ಅಮಾನತು ಮಾಡಲಾಗುವುದು : ಸಚಿವ ಪ್ರಿಯಾಂಕ್​ ಖರ್ಗೆ

16/10/2025 3:58 PM

ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

16/10/2025 3:51 PM

ಬೆಂಗಳೂರಲ್ಲಿ ‘GBA ಅಧಿಕಾರಿ’ಯಿಂದಲೇ ‘ಜಾತಿಗಣತಿ ಸಮೀಕ್ಷೆ’ಗೆ ನಕಾರ

16/10/2025 3:38 PM

BREAKING : ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಹೊಸ ಕಾನೂನು ಜಾರಿ : ಸಚಿವ ಪ್ರಿಯಾಂಕ್ ಖರ್ಗೆ

16/10/2025 3:38 PM
State News
KARNATAKA

‘RSS’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರನ್ನು ಅಮಾನತು ಮಾಡಲಾಗುವುದು : ಸಚಿವ ಪ್ರಿಯಾಂಕ್​ ಖರ್ಗೆ

By kannadanewsnow0516/10/2025 3:58 PM KARNATAKA 1 Min Read

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಲವರು ಆರ್​ಎಸ್​​ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಬಂಧ ವರದಿ ತರಿಸಿಕೊಂಡು, ಅಂಥವರನ್ನು ಅಮಾನತು ಮಾಡಲಾಗುವುದು…

ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

16/10/2025 3:51 PM

ಬೆಂಗಳೂರಲ್ಲಿ ‘GBA ಅಧಿಕಾರಿ’ಯಿಂದಲೇ ‘ಜಾತಿಗಣತಿ ಸಮೀಕ್ಷೆ’ಗೆ ನಕಾರ

16/10/2025 3:38 PM

BREAKING : ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಹೊಸ ಕಾನೂನು ಜಾರಿ : ಸಚಿವ ಪ್ರಿಯಾಂಕ್ ಖರ್ಗೆ

16/10/2025 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.