Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

28/11/2025 3:13 PM

ಆನ್ಲೈನ್ ಟಿಕೆಟ್ ಹೊಂದಿರೋರಿಗೆ ಮಾತ್ರ ಏಕೆ ‘ವಿಮೆ’ ಸಿಗುತ್ತೆ.? ಸುಪ್ರೀಂಕೋರ್ಟ್’ನಿಂದ ರೈಲ್ವೆಗೆ ಮಹತ್ವದ ಪ್ರಶ್ನೆ

28/11/2025 3:13 PM

BIG NEWS : “ನನ್ನ ಸಮುದಾಯ ಕಾಂಗ್ರೆಸ್, ಕಾಂಗ್ರೆಸ್ಸೇ ನನ್ನ ಸಮುದಾಯ” : ಡಿಸಿಎಂ ಡಿಕೆ ಶಿವಕುಮಾರ್

28/11/2025 3:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ನಿಗಮದಲ್ಲಿ ಹಣ ವರ್ಗಾವಣೆ ಕೇಸ್ : ಸಿದ್ಧರಾಮಯ್ಯ, ನಾಗೇಂದ್ರ ಸೇರಿ ಐವರ ವಿರುದ್ಧ ದೂರು ದಾಖಲು
KARNATAKA

ವಾಲ್ಮೀಕಿ ನಿಗಮದಲ್ಲಿ ಹಣ ವರ್ಗಾವಣೆ ಕೇಸ್ : ಸಿದ್ಧರಾಮಯ್ಯ, ನಾಗೇಂದ್ರ ಸೇರಿ ಐವರ ವಿರುದ್ಧ ದೂರು ದಾಖಲು

By kannadanewsnow0505/06/2024 10:12 AM

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬಿ ನಾಗೇಂದ್ರ ಸೇರಿದಂತೆ ಐವರ ವಿರುದ್ಧ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ರಮೇಶ್ ಎನ್.ಆರ್ ED ಕಚೇರಿಯಲ್ಲಿ ನಾಳೆ ದೂರು ದಾಖಲಿಸಲಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬೃಹತ್ ಹಗರಣ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಅಧೀನದಲ್ಲಿರುವ ನಿಗಮದ ಖಾತೆಯಿಂದ ತೆಲಂಗಾಣ ರಾಜ್ಯದ ಹೈದರಾಬಾದ್ ನಗರದಲ್ಲಿ ಇರುವ ರತ್ನಾಕರ ಬ್ಯಾಂಕ್ ಲಿಮಿಟೆಡ್ ಎಂಬ ಖಾಸಗಿ ಬ್ಯಾಂಕಿನಲ್ಲಿ ಖಾತೆಗಳನ್ನು ಹೊಂದಿರುವ 10 ಖಾಸಗಿ ಕಾರ್ಪೊರೇಟ್ ಕಂಪೆನಿಗಳ ಹೆಸರುಗಳಲ್ಲಿರುವ ಖಾತೆಗಳಿಗೆ 89.62 ಕೋಟಿ ರೂಪಾಯಿ ಗಳಷ್ಟು ಹಣ ಅಕ್ರಮವಾಗಿ ವರ್ಗಾವಣೆ ಆಗಿತ್ತು.

ಅಂತರ ರಾಜ್ಯಗಳ ಬೃಹತ್ ಹಗರಣಕ್ಕ ಸಂಬಂಧಿಸಿದಂತೆ, ಸ್ವತಃ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬಿ. ನಾಗೇಂದ್ರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಜಿ. ದುರಗಣ್ಣನವರ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದ M.G.ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತ ಸೇರಿದಂತೆ ಈ ಹಗರಣದಲ್ಲಿ ಭಾಗಿಯಾಗಿರುವ ಎಲ್ಲಾ ವಂಚಕರ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ, ನಕಲಿ ದಾಖಲೆ ತಯಾರಿಕೆ, ಅಕ್ರಮ ಹಣ ವರ್ಗಾವಣೆ ಮತ್ತು ಸರ್ಕಾರಿ ಹಣ ದುರ್ಬಳಕೆ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೋರಿ ನಾಳೆ ಜಾರಿ ನಿರ್ದೇಶನಾಲಯ (ED) ದಲ್ಲಿ ದೂರನ್ನು ದಾಖಲಿಸಲಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

28/11/2025 3:13 PM1 Min Read

BIG NEWS : “ನನ್ನ ಸಮುದಾಯ ಕಾಂಗ್ರೆಸ್, ಕಾಂಗ್ರೆಸ್ಸೇ ನನ್ನ ಸಮುದಾಯ” : ಡಿಸಿಎಂ ಡಿಕೆ ಶಿವಕುಮಾರ್

28/11/2025 3:07 PM1 Min Read

ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!

28/11/2025 2:04 PM1 Min Read
Recent News

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

28/11/2025 3:13 PM

ಆನ್ಲೈನ್ ಟಿಕೆಟ್ ಹೊಂದಿರೋರಿಗೆ ಮಾತ್ರ ಏಕೆ ‘ವಿಮೆ’ ಸಿಗುತ್ತೆ.? ಸುಪ್ರೀಂಕೋರ್ಟ್’ನಿಂದ ರೈಲ್ವೆಗೆ ಮಹತ್ವದ ಪ್ರಶ್ನೆ

28/11/2025 3:13 PM

BIG NEWS : “ನನ್ನ ಸಮುದಾಯ ಕಾಂಗ್ರೆಸ್, ಕಾಂಗ್ರೆಸ್ಸೇ ನನ್ನ ಸಮುದಾಯ” : ಡಿಸಿಎಂ ಡಿಕೆ ಶಿವಕುಮಾರ್

28/11/2025 3:07 PM

ಭಾರತದ 3 ಪ್ರದೇಶಗಳನ್ನ ತನ್ನದೆಂದ ನೇಪಾಳ ; ವಿವಾದಿತ ‘ನಕ್ಷೆ’ ಹೊಂದಿದ ಹೊಸ 100 ರೂ. ನೋಟು ಬಿಡುಗಡೆ!

28/11/2025 2:45 PM
State News
KARNATAKA

BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

By kannadanewsnow0528/11/2025 3:13 PM KARNATAKA 1 Min Read

ಬೆಂಗಳೂರು : ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾರಂಭ…

BIG NEWS : “ನನ್ನ ಸಮುದಾಯ ಕಾಂಗ್ರೆಸ್, ಕಾಂಗ್ರೆಸ್ಸೇ ನನ್ನ ಸಮುದಾಯ” : ಡಿಸಿಎಂ ಡಿಕೆ ಶಿವಕುಮಾರ್

28/11/2025 3:07 PM

ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ’ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.!

28/11/2025 2:04 PM

ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?

28/11/2025 2:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.