Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ ಮತ್ತು ಪಾಕಿಸ್ತಾನ ಮಾತ್ರ ನೇರವಾಗಿ ಬಗೆಹರಿಸಿಕೊಳ್ಳಬೇಕು’: ಟ್ರಂಪ್ ಮಧ್ಯಸ್ಥಿಕೆ ಹೇಳಿಕೆಯನ್ನು ತಳ್ಳಿಹಾಕಿದ ಜೈಶಂಕರ್

23/05/2025 9:05 AM

BIG NEWS : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನಟಿ ತಮನ್ನಾ ನೇಮಕ : ಸಚಿವ M.B ಪಾಟೀಲ್ ಸ್ಪಷ್ಟನೆ

23/05/2025 8:55 AM

GOOD NEWS : ಕೇಂದ್ರ ಸರ್ಕಾರದಿಂದ ವಸತಿ ಹಂಚಿಕೆಯಲ್ಲಿ ದಿವ್ಯಾಂಗರಿಗೆ ಭರ್ಜರಿ ಗಿಫ್ಟ್‌: ಶೇ.4ರಷ್ಟು ಮೀಸಲಾತಿ ನಿಗದಿ

23/05/2025 8:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾರಣಿಗರ ಸುರಕ್ಷಿತ ರಕ್ಷಣೆ, ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ
KARNATAKA

ಚಾರಣಿಗರ ಸುರಕ್ಷಿತ ರಕ್ಷಣೆ, ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ

By kannadanewsnow0905/06/2024 8:22 PM

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.

ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.

ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ.

ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯ ರೈತರಿಗೆ ಸಂತಸದ ಸುದ್ದಿ: ಕೃಷಿಕರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ

BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನಕ್ಕೆ ‘ದೇವೇಂದ್ರ ಫಡ್ನವೀಸ್’ ರಾಜೀನಾಮೆ

Share. Facebook Twitter LinkedIn WhatsApp Email

Related Posts

BIG NEWS : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನಟಿ ತಮನ್ನಾ ನೇಮಕ : ಸಚಿವ M.B ಪಾಟೀಲ್ ಸ್ಪಷ್ಟನೆ

23/05/2025 8:55 AM2 Mins Read

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿರುವ ‘180 ಜನೌಷಧಿ ಕೇಂದ್ರ’ ತೆರವು: ಸಚಿವ ದಿನೇಶ್ ಗುಂಡೂರಾವ್

23/05/2025 8:30 AM2 Mins Read

BREAKING : ಕರ್ನಾಟಕಕ್ಕೆ ಮತ್ತೆ ಎಂಟ್ರಿಕೊಟ್ಟ `ಕೊರೊನಾ : ರಾಜ್ಯದಲ್ಲಿ 33 ಮಂದಿಗೆ ಸೋಂಕು ದೃಢ | New Covid-19

23/05/2025 8:17 AM1 Min Read
Recent News

‘ಭಾರತ ಮತ್ತು ಪಾಕಿಸ್ತಾನ ಮಾತ್ರ ನೇರವಾಗಿ ಬಗೆಹರಿಸಿಕೊಳ್ಳಬೇಕು’: ಟ್ರಂಪ್ ಮಧ್ಯಸ್ಥಿಕೆ ಹೇಳಿಕೆಯನ್ನು ತಳ್ಳಿಹಾಕಿದ ಜೈಶಂಕರ್

23/05/2025 9:05 AM

BIG NEWS : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನಟಿ ತಮನ್ನಾ ನೇಮಕ : ಸಚಿವ M.B ಪಾಟೀಲ್ ಸ್ಪಷ್ಟನೆ

23/05/2025 8:55 AM

GOOD NEWS : ಕೇಂದ್ರ ಸರ್ಕಾರದಿಂದ ವಸತಿ ಹಂಚಿಕೆಯಲ್ಲಿ ದಿವ್ಯಾಂಗರಿಗೆ ಭರ್ಜರಿ ಗಿಫ್ಟ್‌: ಶೇ.4ರಷ್ಟು ಮೀಸಲಾತಿ ನಿಗದಿ

23/05/2025 8:53 AM

BIG NEWS : : ಭಾರತೀಯ ಸೇನೆಯ `ಆಪರೇಷನ್ ಸಿಂಧೂರ್’ನಿಂದ ಪಾಕಿಸ್ತಾನ ವಾಯುಪಡೆಗೆ $3.35 ಬಿಲಿಯನ್ ನಷ್ಟ | Operation Sindoor

23/05/2025 8:42 AM
State News
KARNATAKA

BIG NEWS : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನಟಿ ತಮನ್ನಾ ನೇಮಕ : ಸಚಿವ M.B ಪಾಟೀಲ್ ಸ್ಪಷ್ಟನೆ

By kannadanewsnow5723/05/2025 8:55 AM KARNATAKA 2 Mins Read

ಬೆಂಗಳೂರು : ಕೆ ಎಸ್ ಡಿ ಎಲ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರು ಆಯ್ಕೆ ಆಗಿದ್ದಾರೆ. ಪರಭಾಷೆ…

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿರುವ ‘180 ಜನೌಷಧಿ ಕೇಂದ್ರ’ ತೆರವು: ಸಚಿವ ದಿನೇಶ್ ಗುಂಡೂರಾವ್

23/05/2025 8:30 AM

BREAKING : ಕರ್ನಾಟಕಕ್ಕೆ ಮತ್ತೆ ಎಂಟ್ರಿಕೊಟ್ಟ `ಕೊರೊನಾ : ರಾಜ್ಯದಲ್ಲಿ 33 ಮಂದಿಗೆ ಸೋಂಕು ದೃಢ | New Covid-19

23/05/2025 8:17 AM

ಬಾನು ಮುಷ್ತಾಕ್ ಗೆ ‘ಜಿ’ ಕೆಟಗರಿ ನಿವೇಶನ ನೀಡಲು ಮುಂದಾದ ಕರ್ನಾಟಕ ಸರ್ಕಾರ | Banu Mushtag

23/05/2025 8:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.