Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾದ ಮುಖವಾಣಿ ‘ಗ್ಲೋಬಲ್ ಟೈಮ್ಸ್’, ಟರ್ಕಿಯ ಚಾನೆಲ್ ಟಿಆರ್ ಟಿ ವರ್ಲ್ಡ್ ಗೆ ಭಾರತದಲ್ಲಿ X ನಲ್ಲಿ ನಿರ್ಬಂಧ

07/07/2025 7:06 AM

ಚುನಾವಣಾ ಆಯೋಗದ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ RJD

07/07/2025 6:59 AM

ಯೆಮೆನ್ ಬಂದರುಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

07/07/2025 6:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪ್ರೌಢಶಾಲೆಗಳಲ್ಲಿ 8,954 ʻಅತಿಥಿ ಶಿಕ್ಷಕರʼ ನೇಮಕಾತಿ : ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ರಾಜ್ಯದ ಪ್ರೌಢಶಾಲೆಗಳಲ್ಲಿ 8,954 ʻಅತಿಥಿ ಶಿಕ್ಷಕರʼ ನೇಮಕಾತಿ : ರಾಜ್ಯ ಸರ್ಕಾರ ಆದೇಶ

By kannadanewsnow5706/06/2024 6:24 AM
vidhana soudha
vidhana soudha

ಬೆಂಗಳೂರು : 2024-25ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖ (1) ರನ್ವಯ 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 10000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ.

ಅದರಂತೆ 2024-25ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 8954 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 8954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿದೆ.

ಷರತ್ತುಗಳು:-

1. ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.

2. ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.

3. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ

ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.

4. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ. ನಂತರ ಇತರೆ ವಿಷಯಗಳಿಗೆ ಆದ್ಯತೆ ನೀಡುವುದು.

5. ಸದರಿ ವಿಷಯಗಳಿಗೆ ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.

6. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು

ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ.

ತಾಲ್ಲೂಕಿನಲ್ಲಿ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.

7. ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.

8. ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಾವಶ್ಯಕ ಖಾಲಿ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಿಸುವುದು.

9. ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡತಕ್ಕದ್ದು.

 

954 'guest teachers' in high schools 954 ʻಅತಿಥಿ ಶಿಕ್ಷಕರʼ ನೇಮಕಾತಿ : ರಾಜ್ಯ ಸರ್ಕಾರ ಆದೇಶ BIG NEWS : ರಾಜ್ಯದ ಪ್ರೌಢಶಾಲೆಗಳಲ್ಲಿ 8 BIG NEWS: State govt orders recruitment of 8
Share. Facebook Twitter LinkedIn WhatsApp Email

Related Posts

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

07/07/2025 6:21 AM2 Mins Read

BREAKING : ಭಾರಿ ಮಳೆ ಹಿನ್ನೆಲೆ : ಇಂದು ಕೊಡಗಿನ ಎಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

07/07/2025 6:14 AM1 Min Read

BIG NEWS : ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : CM ಸಿದ್ದರಾಮಯ್ಯ

07/07/2025 5:56 AM1 Min Read
Recent News

ಚೀನಾದ ಮುಖವಾಣಿ ‘ಗ್ಲೋಬಲ್ ಟೈಮ್ಸ್’, ಟರ್ಕಿಯ ಚಾನೆಲ್ ಟಿಆರ್ ಟಿ ವರ್ಲ್ಡ್ ಗೆ ಭಾರತದಲ್ಲಿ X ನಲ್ಲಿ ನಿರ್ಬಂಧ

07/07/2025 7:06 AM

ಚುನಾವಣಾ ಆಯೋಗದ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ RJD

07/07/2025 6:59 AM

ಯೆಮೆನ್ ಬಂದರುಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

07/07/2025 6:49 AM

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

07/07/2025 6:21 AM
State News
KARNATAKA

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

By kannadanewsnow0507/07/2025 6:21 AM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಭಾರಿ ಮಳೆ ಹಿನ್ನೆಲೆ : ಇಂದು ಕೊಡಗಿನ ಎಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

07/07/2025 6:14 AM

BIG NEWS : ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : CM ಸಿದ್ದರಾಮಯ್ಯ

07/07/2025 5:56 AM

BREAKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸಾವು ಪ್ರಕರಣ : ನಿನ್ನೆ ಒಂದೇ ದಿನ 8 ಜನರು ಬಲಿ!

07/07/2025 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.