Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮರಣದ ನಂತರ ಅಂಗಾಂಗ ದಾನಕ್ಕಾಗಿ ಸತ್ತ ದೇಹದಲ್ಲಿ ರಕ್ತಪರಿಚಲನೆಯನ್ನು ಪುನರಾರಂಭಿಸಿದ ವೈದ್ಯರು !

09/11/2025 10:21 AM

ಬೆಂಗಳೂರಲ್ಲಿ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ದಾಳಿ : ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

09/11/2025 10:19 AM

ನಿಯಂತ್ರಕ ಚೌಕಟ್ಟಿನ ಹೊರಗಿನ ‘ಡಿಜಿಟಲ್ ಗೋಲ್ಡ್’ ಪ್ಲಾಟ್ ಫಾರ್ಮ್ ಗಳ ಬಗ್ಗೆ ಹೂಡಿಕೆದಾರರಿಗೆ ಸೆಬಿ ಎಚ್ಚರಿಕೆ

09/11/2025 10:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ‘ಜೆ.ಪಿ ನಡ್ಡಾ’ ರಾಜೀನಾಮೆ | JP Nadda resigns
INDIA

BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ‘ಜೆ.ಪಿ ನಡ್ಡಾ’ ರಾಜೀನಾಮೆ | JP Nadda resigns

By kannadanewsnow0909/06/2024 5:05 PM

ನವದೆಹಲಿ: ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಇಂದು ಬರಲಿದೆ. ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಹೊತ್ತಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ.

ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಯಾರನ್ನು ನೇಮಕ ಮಾಡುತ್ತಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ.

ಮೋದಿಗೆ 3ನೇ ಬಾರಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ: 63 ಸಂಸದರು ಸಚಿವರಾಗಿ ಪ್ರಮಾಣವಚನ ಫಿಕ್ಸ್ | | Modi Govt 3.0

ನವದೆಹಲಿ: ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಇದೇ ಸಂದರ್ಭದಲ್ಲಿ 63 ಸಂಸದರು ಸಚಿವರಾಗಿ ಅವರೊಟ್ಟಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈ ಬಾರಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರು ಸಚಿವರಾಗುವ ಸಾಧ್ಯೆತಗಳಿವೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಸಿಕ್ಕರೆ, ಇನ್ನುಳಿದಂತೆ ಇಬ್ಬರಿಗೆ ರಾಜ್ಯ ದರ್ಜೆ ಖಾತೆ ಸಿಗುವ ಸಾಧ್ಯತೆಗಳಿವೆ. ನಿರ್ಮಲಾ ಸೀತಾರಾಮನ್(ಕರ್ನಾಟ ರಾಜ್ಯಸಭಾ ಸದಸ್ಯೆ), ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿಗೆ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ದೊರೆಯುವ ಸಾಧ್ಯೆತೆಗಳಿವೆ, ಇನ್ನು ರಾಜ್ಯ ದರ್ಜೆ ಸಚಿವರಾಗಿ ಶೋಭಾ ಕರಂದ್ಲಾಜೆ ಮತ್ತು ತುಮಕೂರು ಸಂಸದ ಸೋಮಣ್ಣಗೆ ಅವಕಾಶ ಸಿಗುವ ನಿರೀಕ್ಷೆಗಳಿವೆ.

ಇದೀಗ ಬಂದ ಮಾಹಿತಿ ಪ್ರಕಾರ, 63 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಉತ್ತರ ಪ್ರದೇಶ, ಬಿಹಾರದಿಂದ ತಲಾ 8 ಸಂಸದರಿಗೆ ಮಂತ್ರಿಗಿರಿ ದೊರಕಿದೆ. ಮಹಾರಾಷ್ಟ್ರದಿಂದ 6 ಸಂಸದರಿಗೆ ಕೇಂದ್ರ ಸಚಿವ ಸ್ಥಾನ. ಗುಜರಾತ್​​ ಐವರು, ಆಂಧ್ರ ಪ್ರದೇಶದಲ್ಲಿ ಮೂವರಿಗೆ ಮಂತ್ರಿಗಿರಿ. ಪಶ್ಚಿಮ ಬಂಗಾಳ, ತೆಲಂಗಾಣದಲ್ಲಿ ತಲಾ ಇಬ್ಬರಿಗೆ ಸಚಿವ ಸ್ಥಾನ. ಕೇರಳದಲ್ಲಿ ಗೆದ್ದ ಓರ್ವ ಬಿಜೆಪಿ ಸಂಸದನಿಗೆ ಸಚಿವ ಸ್ಥಾನ ಒಲಿದಿದೆ. ಇನ್ನು ಕರ್ನಾಟಕ್ಕೆ ಐದು ಸಚಿವ ಸ್ಥಾನ ಸಿಕ್ಕಿವೆ.

Modi 3.0: ‘ಕೇಂದ್ರ ಸಚಿವ’ರಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ‘ಮೋದಿ’ಗೆ ಧನ್ಯವಾದ ಅರ್ಪಿಸಿದ ‘HD ಕುಮಾರಸ್ವಾಮಿ’

ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕೆ ಹೋರಾಡಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

ಮರಣದ ನಂತರ ಅಂಗಾಂಗ ದಾನಕ್ಕಾಗಿ ಸತ್ತ ದೇಹದಲ್ಲಿ ರಕ್ತಪರಿಚಲನೆಯನ್ನು ಪುನರಾರಂಭಿಸಿದ ವೈದ್ಯರು !

09/11/2025 10:21 AM1 Min Read

ನಿಯಂತ್ರಕ ಚೌಕಟ್ಟಿನ ಹೊರಗಿನ ‘ಡಿಜಿಟಲ್ ಗೋಲ್ಡ್’ ಪ್ಲಾಟ್ ಫಾರ್ಮ್ ಗಳ ಬಗ್ಗೆ ಹೂಡಿಕೆದಾರರಿಗೆ ಸೆಬಿ ಎಚ್ಚರಿಕೆ

09/11/2025 10:17 AM1 Min Read

Pomegranate: ನೀವು ಒಂದು ತಿಂಗಳ ಕಾಲ ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ ?

09/11/2025 10:12 AM2 Mins Read
Recent News

ಮರಣದ ನಂತರ ಅಂಗಾಂಗ ದಾನಕ್ಕಾಗಿ ಸತ್ತ ದೇಹದಲ್ಲಿ ರಕ್ತಪರಿಚಲನೆಯನ್ನು ಪುನರಾರಂಭಿಸಿದ ವೈದ್ಯರು !

09/11/2025 10:21 AM

ಬೆಂಗಳೂರಲ್ಲಿ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ದಾಳಿ : ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

09/11/2025 10:19 AM

ನಿಯಂತ್ರಕ ಚೌಕಟ್ಟಿನ ಹೊರಗಿನ ‘ಡಿಜಿಟಲ್ ಗೋಲ್ಡ್’ ಪ್ಲಾಟ್ ಫಾರ್ಮ್ ಗಳ ಬಗ್ಗೆ ಹೂಡಿಕೆದಾರರಿಗೆ ಸೆಬಿ ಎಚ್ಚರಿಕೆ

09/11/2025 10:17 AM

Pomegranate: ನೀವು ಒಂದು ತಿಂಗಳ ಕಾಲ ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ ?

09/11/2025 10:12 AM
State News
KARNATAKA

ಬೆಂಗಳೂರಲ್ಲಿ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ದಾಳಿ : ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

By kannadanewsnow0509/11/2025 10:19 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್​ ಆಗಲು ಯತ್ನಿಸಿದ ಆರೋಪಿ…

BIG NEWS : ಜೈಲಲ್ಲಿ ಭಯೋತ್ಪಾದಕರಿಗೆ ರಾಜಾತಿಥ್ಯ ವಿಚಾರ : ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದೇನು?

09/11/2025 10:09 AM

ALERT : ಮೊಬೈಲ್ ಬಳಕೆದಾರರೇ ಗಮನಿಸಿ : `ನಿಮ್ಮ `ವಾಟ್ಸಪ್ ಹ್ಯಾಕ್’ ಆದಲ್ಲಿ ತಕ್ಷಣವೇ ಈ ಕೆಲಸ ಮಾಡಿ.!

09/11/2025 9:55 AM

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು.!

09/11/2025 9:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.