Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿ ಸ್ವಾಗತಿಸಿದ ಅಷ್ಟಮಠದ ಪ್ರಮುಖರು : ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ ನಮೋ | WATCH VIDEO

28/11/2025 12:02 PM

ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ ಮಾಡಿದ ದುಷ್ಕರ್ಮಿಗಳು | Ambedkar statue vandalised

28/11/2025 12:01 PM

ALERT : ಮನೆಯಲ್ಲಿ `ಸೊಳ್ಳೆ ಬತ್ತಿ’ ಹಚ್ಚಿ ಮಲಗುವವರೇ ಎಚ್ಚರ : ವಿಷಕಾರಿ `ಮೆಪರ್‌ ಫ್ಲುಥ್ರಿನ್’ ಅಂಶ ಪತ್ತೆ.!

28/11/2025 11:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹದೇಶ್ವರ ಬೆಟ್ಟದ ಬಳಿ ಕುಟುಂಬದ ಆತ್ಮಹತ್ಯೆ ಕೇಸ್ : ‘FIR’ ದಾಖಲಿಸದ ಪೊಲೀಸ್ ಸಿಬ್ಬಂದಿ ಅಮಾನತು
KARNATAKA

ಮಹದೇಶ್ವರ ಬೆಟ್ಟದ ಬಳಿ ಕುಟುಂಬದ ಆತ್ಮಹತ್ಯೆ ಕೇಸ್ : ‘FIR’ ದಾಖಲಿಸದ ಪೊಲೀಸ್ ಸಿಬ್ಬಂದಿ ಅಮಾನತು

By kannadanewsnow0510/06/2024 8:50 PM

ಚಾಮರಾಜನಗರ : ಕಳೆದ ಜೂ.8 ರಂದು ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವ್ಯಕ್ತಿಯೊಬ್ಬನಿಂದ ಈ ಕುಟುಂಬದ ಅಪ್ರಾಪ್ತೆಯೊಬ್ಬಳು ಲೈಂಗಿಕ ಕಿರುಕುಳ ಹಾಗೂ ಬ್ಲ್ಯಾಕ್ ಮೇಲ್ ಗೆ ಒಳಗಾಗಿದ್ದಳು. ಆದರೆ, ಆ ಕುಟುಂಬ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಅದನ್ನು ನಿರ್ಲಕ್ಷಿಸಿದ ಪೊಲೀಸರು ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿರಲಿಲ್ಲ. ಅದೇ ಕಾರಣಕ್ಕೆ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಮುಂದಾಗಿದ್ದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕರ್ತವ್ಯ ಲೋಪ ವಹಿಸಿದ ಆರೋಪ ಮೇರೆಗೆ ಕೆಆರ್ ನಗರ ಠಾಣೆಯ ಇನ್‌ಸ್ಪೆಕ್ಟರ್ ಪಿ ಪಿ ಸಂತೋಷ್, ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಅಮಾನತು ಶಿಕ್ಷೆ ವಿಧಿಸಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆ?

ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದೆ. ಓರ್ವ ಮೃತಪಟ್ಟಿದ್ದಾರೆ. ಮೂವರನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ಕೆ.ಆರ್​​.ನಗರ ತಾಲೂಕಿನ ಚಂದಗಾಲು ಗ್ರಾಮದ ನಿವಾಸಿ ಮಹದೇವನಾಯಕ (65) ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ (60), ಲೀಲಾವತಿ (45) ಮತ್ತು ರಿಷಿತಾ (21) ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

K.R.ನಗರ ತಾಲೂಕಿನ ಚೀರನಹಳ್ಳಿಯ ಯುವಕನಿಂದ ಬ್ಲ್ಯಾಕ್​ಮೇಲ್ ಮೃತ ಮಹದೇವನಾಯಕ ಮೊಮ್ಮಗಳನ್ನು‌ ಓರ್ವ ಯುವಕ ಪ್ರೀತಿಸುತ್ತಿದ್ದನು. ಈತ ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಆಕೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಈ ಬಗ್ಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕುಟಂಬಸ್ಥರು ಮಾನ ಮರ್ಯಾದೆಗೆ ಅಂಜಿ ಮಹದೇಶ್ವರ ದರ್ಶನ ಪಡೆದು ಬಳಿಕ ತಾಳಬೆಟ್ಟದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಪ್ರಧಾನಿ ಮೋದಿ ಸ್ವಾಗತಿಸಿದ ಅಷ್ಟಮಠದ ಪ್ರಮುಖರು : ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ ನಮೋ | WATCH VIDEO

28/11/2025 12:02 PM1 Min Read

BREAKING : ಉಡುಪಿಯಲ್ಲಿ ಮೋದಿ ಭರ್ಜರಿ ರೋಡ್ ಶೋ : ಹೂ ಮಳೆಗೈದು ಸ್ವಾಗತಿಸಿದ ಜನ

28/11/2025 11:48 AM1 Min Read

BREAKING : ನಾಳೆಯಿಂದ ‘K-SET’ ದಾಖಲೆ ಪರಿಶೀಲನೆ ಆರಂಭ : `KEA’ ಯಿಂದ ವೇಳಾಪಟ್ಟಿ ಬಿಡುಗಡೆ !

28/11/2025 11:22 AM1 Min Read
Recent News

BREAKING : ಪ್ರಧಾನಿ ಮೋದಿ ಸ್ವಾಗತಿಸಿದ ಅಷ್ಟಮಠದ ಪ್ರಮುಖರು : ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ ನಮೋ | WATCH VIDEO

28/11/2025 12:02 PM

ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ ಮಾಡಿದ ದುಷ್ಕರ್ಮಿಗಳು | Ambedkar statue vandalised

28/11/2025 12:01 PM

ALERT : ಮನೆಯಲ್ಲಿ `ಸೊಳ್ಳೆ ಬತ್ತಿ’ ಹಚ್ಚಿ ಮಲಗುವವರೇ ಎಚ್ಚರ : ವಿಷಕಾರಿ `ಮೆಪರ್‌ ಫ್ಲುಥ್ರಿನ್’ ಅಂಶ ಪತ್ತೆ.!

28/11/2025 11:54 AM

BREAKING : ಉಡುಪಿಯಲ್ಲಿ ಮೋದಿ ಭರ್ಜರಿ ರೋಡ್ ಶೋ : ಹೂ ಮಳೆಗೈದು ಸ್ವಾಗತಿಸಿದ ಜನ

28/11/2025 11:48 AM
State News
KARNATAKA

BREAKING : ಪ್ರಧಾನಿ ಮೋದಿ ಸ್ವಾಗತಿಸಿದ ಅಷ್ಟಮಠದ ಪ್ರಮುಖರು : ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ ನಮೋ | WATCH VIDEO

By kannadanewsnow5728/11/2025 12:02 PM KARNATAKA 1 Min Read

ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು…

BREAKING : ಉಡುಪಿಯಲ್ಲಿ ಮೋದಿ ಭರ್ಜರಿ ರೋಡ್ ಶೋ : ಹೂ ಮಳೆಗೈದು ಸ್ವಾಗತಿಸಿದ ಜನ

28/11/2025 11:48 AM

BREAKING : ನಾಳೆಯಿಂದ ‘K-SET’ ದಾಖಲೆ ಪರಿಶೀಲನೆ ಆರಂಭ : `KEA’ ಯಿಂದ ವೇಳಾಪಟ್ಟಿ ಬಿಡುಗಡೆ !

28/11/2025 11:22 AM

BREAKING : ಕೃಷ್ಣನೂರು ಉಡುಪಿಯಲ್ಲಿ `ಪ್ರಧಾನಿ ಮೋದಿ’ ಭರ್ಜರಿ ರೋಡ್ ಶೋ : ಜನರಿಂದ ಹೂಮಳೆಯ ಸ್ವಾಗತ | WATCH VIDEO

28/11/2025 11:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.