Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೈಕೋರ್ಟ್ ಸೇರಿ ಬೆಂಗಳೂರಿನ 6 ಕಡೆ ‘RDX’ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

04/10/2025 12:45 PM

BREAKING : ಮಕ್ಕಳ ಸಾವಿನ ಬೆನ್ನಲ್ಲೇ ‘ Coldrif’ ಕೆಮ್ಮಿನ ಸಿರಪ್ ನಿಷೇಧ | Coldrif Cough Syrup Ban

04/10/2025 12:40 PM

ರಾಜ್ಯ ಬಿಜೆಪಿಯಲ್ಲಿ ಅಕ್ಟೊಬರ್ ಕ್ರಾಂತಿ ಆಗಲಿದ್ದು, ಆರ್. ಅಶೋಕ್ ಸ್ಥಾನಕ್ಕೆ ಕಂಟಕವಿದೆ : ಪ್ರದೀಪ್ ಈಶ್ವರ್ ಸ್ಪೋಟಕ ಭವಿಷ್ಯ

04/10/2025 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಜುಲೈ 1ರಿಂದ ‘7ನೇ ವೇತನ ಆಯೋಗ ವರದಿ’ ಜಾರಿಗೆ ಸಿದ್ಧತೆ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಜುಲೈ 1ರಿಂದ ‘7ನೇ ವೇತನ ಆಯೋಗ ವರದಿ’ ಜಾರಿಗೆ ಸಿದ್ಧತೆ

By kannadanewsnow5712/06/2024 7:06 AM

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ.

ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.

ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ಸುಧಾಕರ್‌ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು ಆಯೋಗ ರಚಿಸಲಾಗಿತ್ತು. ಆರು ತಿಂಗಳು ನೀಡಿದ್ದ ಅವಧಿಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್‌ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ ಸಲ್ಲಿಕೆಯಾದ ದಿನದಿಂದಲೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿತ್ತು. ಹಾಗಾಗಿ, ವೇತನ ಪರಿಷ್ಕರಣೆ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.

ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ ಎನ್ನಲಾಗಿದೆ.

Good news for state government employees: 7th Pay Commission report to be implemented from July 1 ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘7ನೇ ವೇತನ ಆಯೋಗ ವರದಿ’ ಜಾರಿಗೆ ‘ರಾಜ್ಯ ಸರ್ಕಾರ’ ಸಿದ್ಧತೆ
Share. Facebook Twitter LinkedIn WhatsApp Email

Related Posts

BREAKING : ಹೈಕೋರ್ಟ್ ಸೇರಿ ಬೆಂಗಳೂರಿನ 6 ಕಡೆ ‘RDX’ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

04/10/2025 12:45 PM1 Min Read

ರಾಜ್ಯ ಬಿಜೆಪಿಯಲ್ಲಿ ಅಕ್ಟೊಬರ್ ಕ್ರಾಂತಿ ಆಗಲಿದ್ದು, ಆರ್. ಅಶೋಕ್ ಸ್ಥಾನಕ್ಕೆ ಕಂಟಕವಿದೆ : ಪ್ರದೀಪ್ ಈಶ್ವರ್ ಸ್ಪೋಟಕ ಭವಿಷ್ಯ

04/10/2025 12:31 PM1 Min Read

BREAKING : ಬೆಂಗಳೂರಲ್ಲಿ ‘ಜಾತಿ ಗಣತಿ’ ಸಮೀಕ್ಷೆಯನ್ನು ಬಹಿಷ್ಕರಿಸಿದ 200ಕ್ಕೂ ಹೆಚ್ಚು ಸಿಬ್ಬಂದಿ

04/10/2025 12:09 PM1 Min Read
Recent News

BREAKING : ಹೈಕೋರ್ಟ್ ಸೇರಿ ಬೆಂಗಳೂರಿನ 6 ಕಡೆ ‘RDX’ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

04/10/2025 12:45 PM

BREAKING : ಮಕ್ಕಳ ಸಾವಿನ ಬೆನ್ನಲ್ಲೇ ‘ Coldrif’ ಕೆಮ್ಮಿನ ಸಿರಪ್ ನಿಷೇಧ | Coldrif Cough Syrup Ban

04/10/2025 12:40 PM

ರಾಜ್ಯ ಬಿಜೆಪಿಯಲ್ಲಿ ಅಕ್ಟೊಬರ್ ಕ್ರಾಂತಿ ಆಗಲಿದ್ದು, ಆರ್. ಅಶೋಕ್ ಸ್ಥಾನಕ್ಕೆ ಕಂಟಕವಿದೆ : ಪ್ರದೀಪ್ ಈಶ್ವರ್ ಸ್ಪೋಟಕ ಭವಿಷ್ಯ

04/10/2025 12:31 PM

ಅಜ್ಜಿಯ ವಿಚಿತ್ರ ಲವ್ ಸ್ಟೋರಿ: ಸೊಸೆಯ ಆಭರಣ ಕದ್ದು ಪ್ರಿಯತಮನೊಂದಿಗೆ ಪರಾರಿಯಾದ ಅತ್ತೆ !

04/10/2025 12:31 PM
State News
KARNATAKA

BREAKING : ಹೈಕೋರ್ಟ್ ಸೇರಿ ಬೆಂಗಳೂರಿನ 6 ಕಡೆ ‘RDX’ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

By kannadanewsnow5704/10/2025 12:45 PM KARNATAKA 1 Min Read

ಬೆಂಗಳೂರು : ಹೈಕೋರ್ಟ್ ಸೇರಿದಂತೆ ಬೆಂಗಳೂರಿನ 6 ಕಡೆ ಆರ್ ಡಿಎಕ್ಸ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಇಸ್ರೇಲ್…

ರಾಜ್ಯ ಬಿಜೆಪಿಯಲ್ಲಿ ಅಕ್ಟೊಬರ್ ಕ್ರಾಂತಿ ಆಗಲಿದ್ದು, ಆರ್. ಅಶೋಕ್ ಸ್ಥಾನಕ್ಕೆ ಕಂಟಕವಿದೆ : ಪ್ರದೀಪ್ ಈಶ್ವರ್ ಸ್ಪೋಟಕ ಭವಿಷ್ಯ

04/10/2025 12:31 PM

BREAKING : ಬೆಂಗಳೂರಲ್ಲಿ ‘ಜಾತಿ ಗಣತಿ’ ಸಮೀಕ್ಷೆಯನ್ನು ಬಹಿಷ್ಕರಿಸಿದ 200ಕ್ಕೂ ಹೆಚ್ಚು ಸಿಬ್ಬಂದಿ

04/10/2025 12:09 PM

BREAKING : ‘ಜಾತಿ ಗಣತಿ’ ಸಮೀಕ್ಷೆಯಲ್ಲಿ ಕುಟುಂಬದ ಮಾಹಿತಿಯನ್ನು ‘PDF’ ಮೂಲಕ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಆದೇಶ

04/10/2025 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.