Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

14/05/2025 2:24 PM

ಆಪರೇಷನ್ ಕೆಲ್ಲರ್: ಎನ್ ಕೌಂಟರ್ ಗೆ ಬಲಿಯಾ 3 ಉಗ್ರರ ಬಳಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಪತ್ತೆ

14/05/2025 2:21 PM

BREAKING : ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ : ಓರ್ವ ಆರೋಪಿ ಅರೆಸ್ಟ್!

14/05/2025 2:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಅನಿಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದವರಿಗೆ ‘BBMP’ ಶಾಕ್: ’12 FIR’ ದಾಖಲು
KARNATAKA

ಬೆಂಗಳೂರಲ್ಲಿ ಅನಿಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದವರಿಗೆ ‘BBMP’ ಶಾಕ್: ’12 FIR’ ದಾಖಲು

By kannadanewsnow0912/06/2024 6:45 PM

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ ಸಮರವನ್ನೇ ಸಾರಿದೆ. ಇದೀಗ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ 12 ಎಫ್ಐಆರ್ ದಾಖಲಿಸಿದೆ.

ನಗರದಾದ್ಯಂತ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ.

ಅದರಂತೆ, ದಿನಾಂಕ: 01-06-2024 ರಿಂದ ಇದುವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 27 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ.

ಅನಧಿಕೃತ ಜಾಹೀರಾತುಗಳ ಮಾಹಿತಿ ನೀಡಿ

ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018″ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು / ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇದಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ರಾಜ್ಯ ಸರ್ಕಾರದಿಂದ SPPಯಾಗಿ ಅಶೋಕ್ ಎನ್ ನಾಯಕ್ ನೇಮಕ

ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share. Facebook Twitter LinkedIn WhatsApp Email

Related Posts

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

14/05/2025 2:24 PM1 Min Read

BREAKING : ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ : ಓರ್ವ ಆರೋಪಿ ಅರೆಸ್ಟ್!

14/05/2025 2:14 PM1 Min Read

BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

14/05/2025 2:03 PM1 Min Read
Recent News

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

14/05/2025 2:24 PM

ಆಪರೇಷನ್ ಕೆಲ್ಲರ್: ಎನ್ ಕೌಂಟರ್ ಗೆ ಬಲಿಯಾ 3 ಉಗ್ರರ ಬಳಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಪತ್ತೆ

14/05/2025 2:21 PM

BREAKING : ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ : ಓರ್ವ ಆರೋಪಿ ಅರೆಸ್ಟ್!

14/05/2025 2:14 PM

BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

14/05/2025 2:03 PM
State News
KARNATAKA

BIG NEWS : ಐಶ್ವರ್ಯಗೌಡ ಪ್ರಕರಣದಲ್ಲಿ ‘ED’ ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಶಾಸಕ ವಿನಯ್ ಕುಲಕರ್ಣಿ

By kannadanewsnow0514/05/2025 2:24 PM KARNATAKA 1 Min Read

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಎಂದು ಹೇಳಿ ಚಿನ್ನಾಭರಣ ವಂಚನೆ ಎಸಗಿದ್ದ ಐಶ್ವರ್ಯಗೌಡ ಪ್ರಕರಣದಲ್ಲಿ ಅಕ್ರಮ ಹಣ…

BREAKING : ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ : ಓರ್ವ ಆರೋಪಿ ಅರೆಸ್ಟ್!

14/05/2025 2:14 PM

BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

14/05/2025 2:03 PM

ALERT : ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.!

14/05/2025 1:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.