Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News: ಟ್ರಂಪ್, ನೆತನ್ಯಾಹು ವಿರುದ್ಧ ‘ಫತ್ವಾ’ ಹೊರಡಿಸಿದ ಇರಾನ್ ಉನ್ನತ ಧರ್ಮಗುರು

30/06/2025 11:36 AM

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

30/06/2025 11:34 AM

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು!

30/06/2025 11:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಜುಲೈ 13 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ
KARNATAKA

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಜುಲೈ 13 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

By kannadanewsnow0713/06/2024 8:43 AM

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ಜುಲೈ 13, 2024 ರಂದು ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.

ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ). ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಇತ್ಯರ್ಥ ಪಡಿಸಿಕೊಳ್ಳಬಹುದು.

ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್‍ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಲಿವೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Another opportunity to resolve disputes: Lok Adalat to be held across the state on July 13 ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಜುಲೈ 13 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ
Share. Facebook Twitter LinkedIn WhatsApp Email

Related Posts

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

30/06/2025 11:34 AM1 Min Read

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು!

30/06/2025 11:23 AM2 Mins Read

BREAKING : ಆಂಧ್ರದಲ್ಲಿ ಟಿ.ಟಿ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ : ರಾಜ್ಯದ ಮೂವರು ಸ್ಥಳದಲ್ಲೇ ಸಾವು, 8 ಜನರಿಗೆ ಗಾಯ

30/06/2025 11:20 AM1 Min Read
Recent News

Big News: ಟ್ರಂಪ್, ನೆತನ್ಯಾಹು ವಿರುದ್ಧ ‘ಫತ್ವಾ’ ಹೊರಡಿಸಿದ ಇರಾನ್ ಉನ್ನತ ಧರ್ಮಗುರು

30/06/2025 11:36 AM

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

30/06/2025 11:34 AM

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು!

30/06/2025 11:23 AM

ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್ ಗೆ ಬೆಂಕಿ: ರಕ್ಷಣಾ ಕಾರ್ಯಾಚರಣೆ ನಡೆಸಿದ ಭಾರತೀಯ ನೌಕಾಪಡೆ

30/06/2025 11:22 AM
State News
KARNATAKA

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

By kannadanewsnow0530/06/2025 11:34 AM KARNATAKA 1 Min Read

ಬೆಳಗಾವಿ : ಅನ್ಯಕೋಮಿನ ಯುವಕರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಕ್ಕೆ ಐವರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿರುವ…

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು!

30/06/2025 11:23 AM

BREAKING : ಆಂಧ್ರದಲ್ಲಿ ಟಿ.ಟಿ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ : ರಾಜ್ಯದ ಮೂವರು ಸ್ಥಳದಲ್ಲೇ ಸಾವು, 8 ಜನರಿಗೆ ಗಾಯ

30/06/2025 11:20 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 21ನೇ ಬಲಿ : ಟೀ ಕುಡಿಯುತ್ತಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

30/06/2025 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.