Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM

SHOCKING : ಭಾರತದಲ್ಲಿ ಶೇ.13 ರಷ್ಟು ಮಕ್ಕಳು ಅಕಾಲಿಕವಾಗಿ ಜನಿಸುತ್ತವೆ : ಶೇ 17 ರಷ್ಟು ನವಜಾತ ಶಿಶುಗಳು ಪ್ರಮಾಣಿತ ತೂಕವನ್ನು ಹೊಂದಿರುವುದಿಲ್ಲ.!

04/07/2025 9:04 AM

ಸಂಪೂರ್ಣ ಮೊಟ್ಟೆ​ ಅಥವಾ ಬಿಳಿ ಭಾಗ! ಪ್ರೊಟೀನ್ ಹೆಚ್ಚು ಇರೋದು ಯಾವುದರಲ್ಲಿ?

04/07/2025 8:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತ ಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
KARNATAKA

BREAKING : ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತ ಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ

By kannadanewsnow5713/06/2024 10:54 AM

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಧಂಧ ನಟ ದರ್ಶನ್‌ ಬಂಧನವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಸುತ್ತ ಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಉಲ್ಲೇಖಿತ ಪತ್ರದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ಮೊ.ಸಂ.250/2024 ಕಲಂ.302, 201 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಪ್ರಕರಣದ ಸಂಪೂರ್ಣ ತನಿಖೆಯನ್ನು ಕೈಗೊಂಡಿದ್ದು, ಈ ವಿಚಾರವಾಗಿ ಅನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಸುತ್ತಮುತ್ತ ಸಾರ್ವಜನಿಕರು ಗುಂಪು ಸೇರುತ್ತಿದ್ದು, ಠಾಣೆಗೆ ಬರುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿರುವ ಕಾರಣ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸುತ್ತಮುತ್ತ 200 ಮೀಟರ್ 2 : 13-06-2024 8໖ 17-06-2024 0 (5 %) 0.144 ನಿಷೇಧಾಜ್ಞೆಯನ್ನು ಜಾರಿಗೊಳಿಸುವಂತೆ ಕೋರಲಾಗಿರುತ್ತದೆ.

ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವಿಭಾಗದ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆಯೆಂದು ತಿಳಿದುಬಂದಿರುತ್ತದೆ. ಆದ್ದರಿಂದ ಅನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ. ಆದ್ದರಿಂದ ಈ ಆದೇಶ ಹೊಡಿಸಲಾಗಿದೆ.

ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕ ನನಗೆ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144 ನೇ ನೇ ಪ ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಬಿ. ದಯಾನಂದ, ಐ.ಪಿ.ಎಸ್. , ง ส ๒๘ , ໖: 13-06-2024 8໐໖ 17-06-2024 ರವರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ಸುತ್ತಮುತ್ತ 200 ಮೀಟ‌ರ್ ಸುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ? ಈ ಕೆಳಕಂಡೆ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ.

1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದೆ.

2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.

3. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

4. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.’

5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.

BREAKING : ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತ ಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ BREAKING: PROHIBITORY ORDERS UNDER SECTION 144 imposed in and around Annapoorneshwari police station in Bengaluru
Share. Facebook Twitter LinkedIn WhatsApp Email

Related Posts

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM1 Min Read

SHOCKING : ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ ಭಯಾನಕ ಮುಸುಕುಧಾರಿ ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಕಳ್ಳತನ.!

04/07/2025 8:30 AM1 Min Read

GOOD NEWS : ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 4134 ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ಆರಂಭಿಸಲು ಸರ್ಕಾರ ಮಹತ್ವದ ಆದೇಶ

04/07/2025 8:22 AM1 Min Read
Recent News

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM

SHOCKING : ಭಾರತದಲ್ಲಿ ಶೇ.13 ರಷ್ಟು ಮಕ್ಕಳು ಅಕಾಲಿಕವಾಗಿ ಜನಿಸುತ್ತವೆ : ಶೇ 17 ರಷ್ಟು ನವಜಾತ ಶಿಶುಗಳು ಪ್ರಮಾಣಿತ ತೂಕವನ್ನು ಹೊಂದಿರುವುದಿಲ್ಲ.!

04/07/2025 9:04 AM

ಸಂಪೂರ್ಣ ಮೊಟ್ಟೆ​ ಅಥವಾ ಬಿಳಿ ಭಾಗ! ಪ್ರೊಟೀನ್ ಹೆಚ್ಚು ಇರೋದು ಯಾವುದರಲ್ಲಿ?

04/07/2025 8:57 AM

BIG NEWS : ರೈತರ ಹೆಸರಿನಲ್ಲಿ ಬೆಳೆ ವಿಮಾ ಹಗರಣ : 4,453 ನಕಲಿ ಕ್ಲೇಮ್ ಸಲ್ಲಿಸಿದ 40 ಸೇವಾ ಕೇಂದ್ರ ನಿರ್ವಾಹಕರ ವಿರುದ್ಧ `FIR’ ದಾಖಲು.!

04/07/2025 8:45 AM
State News
KARNATAKA

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

By kannadanewsnow5704/07/2025 9:09 AM KARNATAKA 1 Min Read

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್…

SHOCKING : ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ ಭಯಾನಕ ಮುಸುಕುಧಾರಿ ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಕಳ್ಳತನ.!

04/07/2025 8:30 AM

GOOD NEWS : ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 4134 ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ಆರಂಭಿಸಲು ಸರ್ಕಾರ ಮಹತ್ವದ ಆದೇಶ

04/07/2025 8:22 AM

ಚಂದ್ರನ ಅಷ್ಟಮಿಯ ದಿನದಂದು ಒಂದೇ ಒಂದು ನಿಂಬೆಹಣ್ಣನ್ನು ಪೂಜಿಸಿದ್ರೆ ಚಿನ್ನದ ದೋಷ ನಿವಾರಣೆ

04/07/2025 8:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.