Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟ್ರಂಪ್ ಯು-ಟರ್ನ್: ಭಾರತ-ಪಾಕ್ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲವೆಂದು ಹೇಳಿಕೆ | Donald Trump U-turn

15/05/2025 6:28 PM

ಜೈಲಲ್ಲೂ IPL ಹವಾ: ಜೈಲ್ ಪ್ರೀಮಿಯರ್ ಲೀಗ್ ನಲ್ಲಿ ನೈಟ್ ರೈಡರ್ಸ್ ಕ್ಯಾಪಿಟಲ್ ತಂಡ ಸೋಲು, ವೀಡಿಯೋ ವೈರಲ್

15/05/2025 6:22 PM

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ ‘ನಮ್ಮ ಕ್ಲಿನಿಕ್’ ಆರಂಭ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ 254 ಹೊಸ ‘ನಮ್ಮ ಕ್ಲಿನಿಕ್’ ಆರಂಭ

By kannadanewsnow0714/06/2024 7:18 AM

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ ನಮ್ಮ ಕ್ಲಿನಿಕ್ – 254 ಹೊಸ ನಮ್ಮ ಕ್ಲಿನಿಕ್ ಗಳನ್ನ ಆರಂಭಿಸಲು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಹೀಗಾಗಿ ಸ್ಥಳ ಗುರುತಿಸಿದ ನಂತ್ರ, ರಾಜ್ಯಾಧ್ಯಂತ ಹೊಸದಾಗಿ ಶೀಘ್ರದಲ್ಲೇ 254 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದಾವೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಗಲಿದೆ.

ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಇಂದು ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್ ಎನ್.ಎಚ್.ಎಮ್ ಎಂ.ಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.

15 ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಭ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ಥಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15 ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Good news for the people of the state: 254 new 'Namma Clinics' opened in public places ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇಂದು ಎರಡು ಹೊಸ ʻವಂದೇ ಭಾರತ್ ರೈಲುʼಗಳಿಗೆ ಪ್ರಧಾನಿ ಮೋದಿ ಚಾಲನೆ
Share. Facebook Twitter LinkedIn WhatsApp Email

Related Posts

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM1 Min Read

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM1 Min Read

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM2 Mins Read
Recent News

ಟ್ರಂಪ್ ಯು-ಟರ್ನ್: ಭಾರತ-ಪಾಕ್ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲವೆಂದು ಹೇಳಿಕೆ | Donald Trump U-turn

15/05/2025 6:28 PM

ಜೈಲಲ್ಲೂ IPL ಹವಾ: ಜೈಲ್ ಪ್ರೀಮಿಯರ್ ಲೀಗ್ ನಲ್ಲಿ ನೈಟ್ ರೈಡರ್ಸ್ ಕ್ಯಾಪಿಟಲ್ ತಂಡ ಸೋಲು, ವೀಡಿಯೋ ವೈರಲ್

15/05/2025 6:22 PM

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM

ಜೆಎನ್‌ಯು ನಂತರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಟರ್ಕಿಶ್ ಅಂಗಸಂಸ್ಥೆಗಳೊಂದಿಗಿನ ಒಪ್ಪಂದ ಸ್ಥಗಿತ | Boycott Turkey

15/05/2025 5:51 PM
State News
KARNATAKA

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

By kannadanewsnow0915/05/2025 6:08 PM KARNATAKA 1 Min Read

ಉಡುಪಿ: ಸಾಲ, ಬಡತದ ಸುಳಿಗೆ ಸಿಲುಕಿದಂತ ತಂದೆಯೊಬ್ಬ, ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಂದೆ ಬಾವಿಗೆ ಹಾರಿದ್ದನ್ನು ಕಂಡಂತ ಪುತ್ರ,…

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM

GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ

15/05/2025 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.