Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು-ಕಾಶ್ಮೀರದ ದೋಡಾದಲ್ಲಿ ಶಂಕಿತ ಸ್ಫೋಟ ; ಆತಂಕ ಸೃಷ್ಟಿ, ಇಬ್ಬರ ಬಂಧನ

11/09/2025 3:32 PM

ಗೃಹ ಸಚಿವ ಜಿ.ಪರಮೇಶ್ವರ್ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ : ಆರ್.ಅಶೋಕ್ ಹೇಳಿಕೆ

11/09/2025 3:27 PM

Good News ; ‘UPI’ ಗ್ರಾಹಕರಿಗೆ ಸಿಹಿ ಸುದ್ದಿ ; ವಹಿವಾಟು ಮಿತಿ ಹೆಚ್ಚಳ, ಈಗ ದಿನಕ್ಕೆ 10 ಲಕ್ಷ ರೂ. ಟ್ರಾನ್ಸ್ಕ್ಷನ್’ಗೆ ಅವಕಾಶ

11/09/2025 3:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ‘ತಾಂತ್ರಿಕ ಶಿಕ್ಷಣ ಕೋರ್ಸ್’ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳಕ್ಕೆ ನಿರ್ಧಾರ
KARNATAKA

BREAKING: ರಾಜ್ಯ ಸರ್ಕಾರದಿಂದ ‘ತಾಂತ್ರಿಕ ಶಿಕ್ಷಣ ಕೋರ್ಸ್’ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳಕ್ಕೆ ನಿರ್ಧಾರ

By kannadanewsnow0914/06/2024 7:00 PM

ಬೆಂಗಳೂರು: ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಇಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜುಗಳಲ್ಲಿ ‍ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇಕಡ 10% ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶಪಾಟೀಲ್‌ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಒಮ್ಮತಾಭಿಪ್ರಾಯ ಕುರಿತು ಚರ್ಚೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

ಖಾಸಗಿ ಶಿಕ್ಷಣ  ಸಂಸ್ಥೆಗಳ ಒಕ್ಕೂಟವು ಶೇಕಡ 15% ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುಧೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇಕಡ 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂದಪಟ್ಟಂತೆ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ.

ಈ ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ‍ಶ್ರೀಕರ್‌, ತಾಂತ್ರಿಕ ಶಿಕ್ಷಣ  ಇಲಾಖೆಯ ಆಯುಕ್ತರಾದ ಜಗದೀಶ್‌, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್‌, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅ‍ಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್‌,  ಕರ್ನಾಟಕ ರಾಜ್ಯ ಮತೀಯ  ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್‌,  ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಎಂ.ಆರ್.ಜಯರಾಮ್‌ ಮತ್ತು ಪದಾಧಿಕಾರಿಗಳು ಹಾಜರಿದ್ದರು.

ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ‘420 ಕೇಸ್’ ದಾಖಲು | Union Minister V.Somanna

ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ

Share. Facebook Twitter LinkedIn WhatsApp Email

Related Posts

ಗೃಹ ಸಚಿವ ಜಿ.ಪರಮೇಶ್ವರ್ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ : ಆರ್.ಅಶೋಕ್ ಹೇಳಿಕೆ

11/09/2025 3:27 PM1 Min Read

BREAKING : ಬೆಂಗಳೂರಲ್ಲಿ ಮತ್ತೆ ಕನ್ನಡ ವಿರೋಧಿ ನಡೆ : ಕನ್ನಡ ಮಾತಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಎಚ್ಚರಿಕೆ!

11/09/2025 3:20 PM1 Min Read

ಕಲಬುರ್ಗಿಯ ಚಿಂಚನಸೂರು ಗ್ರಾಮದಲ್ಲಿ ಲಘು ಭೂಕಂಪ: ಆತಂಕಕ್ಕೀಡಾಗದಿರಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ

11/09/2025 3:09 PM1 Min Read
Recent News

BREAKING : ಜಮ್ಮು-ಕಾಶ್ಮೀರದ ದೋಡಾದಲ್ಲಿ ಶಂಕಿತ ಸ್ಫೋಟ ; ಆತಂಕ ಸೃಷ್ಟಿ, ಇಬ್ಬರ ಬಂಧನ

11/09/2025 3:32 PM

ಗೃಹ ಸಚಿವ ಜಿ.ಪರಮೇಶ್ವರ್ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ : ಆರ್.ಅಶೋಕ್ ಹೇಳಿಕೆ

11/09/2025 3:27 PM

Good News ; ‘UPI’ ಗ್ರಾಹಕರಿಗೆ ಸಿಹಿ ಸುದ್ದಿ ; ವಹಿವಾಟು ಮಿತಿ ಹೆಚ್ಚಳ, ಈಗ ದಿನಕ್ಕೆ 10 ಲಕ್ಷ ರೂ. ಟ್ರಾನ್ಸ್ಕ್ಷನ್’ಗೆ ಅವಕಾಶ

11/09/2025 3:22 PM

BREAKING : ಬೆಂಗಳೂರಲ್ಲಿ ಮತ್ತೆ ಕನ್ನಡ ವಿರೋಧಿ ನಡೆ : ಕನ್ನಡ ಮಾತಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಎಚ್ಚರಿಕೆ!

11/09/2025 3:20 PM
State News

ಗೃಹ ಸಚಿವ ಜಿ.ಪರಮೇಶ್ವರ್ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ : ಆರ್.ಅಶೋಕ್ ಹೇಳಿಕೆ

By kannadanewsnow0511/09/2025 3:27 PM KARNATAKA 1 Min Read

ಬೆಂಗಳೂರು : ನಿನ್ನೆ ತುಮಕೂರಿನ ತಿಪಟೂರಲ್ಲಿ ABVP ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಭಾಗಿಯಾಗಿರುವ ಕುರಿತು ಭಾರಿ ಚರ್ಚೆಗೆ ಗ್ರಾಸವಾಗಿದೆ.…

BREAKING : ಬೆಂಗಳೂರಲ್ಲಿ ಮತ್ತೆ ಕನ್ನಡ ವಿರೋಧಿ ನಡೆ : ಕನ್ನಡ ಮಾತಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಎಚ್ಚರಿಕೆ!

11/09/2025 3:20 PM

ಕಲಬುರ್ಗಿಯ ಚಿಂಚನಸೂರು ಗ್ರಾಮದಲ್ಲಿ ಲಘು ಭೂಕಂಪ: ಆತಂಕಕ್ಕೀಡಾಗದಿರಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ

11/09/2025 3:09 PM

ಕಲಬುರ್ಗಿಯಲ್ಲಿ 2.3 ತೀರ್ವತೆಯಲ್ಲಿ ಭೂಕಂಪನ: ಬೆಚ್ಚಿ ಬಿದ್ದ ಜನರು | Earthquake in Kalaburagi

11/09/2025 3:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.