Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM

BREAKING : ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲ್ಲ : ಸ್ಪಷ್ಟನೆ ನೀಡಿದ ‘BMRCL’

23/05/2025 9:16 PM

ಮಂಡ್ಯ: ಮದ್ದೂರಲ್ಲಿ ಕಲುಷಿತ ನೀರು ಕುಡಿದು 12ಕ್ಕೂ ಹೆಚ್ಚು ಕುರಿಗಳು ಸಾವು

23/05/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಳಮಟ್ಟದಲ್ಲಿ ಕಾರ್ಯಕರ್ತರ ಬಲವರ್ಧನೆ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ತಳಮಟ್ಟದಲ್ಲಿ ಕಾರ್ಯಕರ್ತರ ಬಲವರ್ಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0914/06/2024 8:13 PM

ಬೆಂಗಳೂರು: “ಪಕ್ಷದ ಮೂಲ ಸಿದ್ಧಾಂತವನ್ನು ಯಾವ ಕಾರಣಕ್ಕೂ ಕೈ ಬಿಡಬಾರದು ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ಧಿಷ್ಟು;

“ಕಾಂಗ್ರೆಸ್ ಅನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಲು ಹಾಗೂ ತಳಮಟ್ಟದಿಂದ ಪಕ್ಷ ಬಲಪಡಿಸುವ ಬಗ್ಗೆ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆ ಬಗ್ಗೆಯೂ ಮಾರ್ಗದರ್ಶನಗಳನ್ನು ನೀಡಿದ್ದಾರೆ.

ಕೆಲವೊಬ್ಬರು ಟ್ರ್ಯಾಪ್ ಮಾಡಲು ಪ್ರಯತ್ನ ಪಡುತ್ತಾರೆ

ನಿಗಮ ಮಂಡಳಿಗಳ ಅಧ್ಯಕ್ಷರುಗಳ ಸಭೆ ಕರೆದಿದ್ದು. ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗುವುದು. ಕೆಲವೊಂದಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಬಹಳ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗುವುದು” ಎಂದರು.

ಯಡಿಯೂರಪ್ಪ ಅವರ ವಿರುದ್ಧ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ನಾವ್ಯಾಕೆ ದ್ವೇಷದ ರಾಜಕಾರಣ ಮಾಡಬೇಕು. ನಮಗೆ ಅವಶ್ಯಕತೆ ಏನಿದೆ. ಕಾನೂನಿನ ಪ್ರಕಾರ ಎಲ್ಲವೂ ಆಗಿದೆ. ನನಗೂ ಸಂಪೂರ್ಣ ವಿಚಾರ ತಿಳಿದಿಲ್ಲ. ಮಾಧ್ಯಮದಲ್ಲಿ ತಿಳಿಸಿದ ವಿಚಾರಗಳು ಮಾತ್ರ ಗೊತ್ತು. ನಾನೂ ಇದಕ್ಕೆಲ್ಲಾ ಮೂಗು ತೂರಿಸಲು ಹೋಗುವುದಿಲ್ಲ” ಎಂದು ಹೇಳಿದರು.

ನಾನು ‘ಕೇಂದ್ರ ಸಚಿವ’ನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ: ಡಿಕೆಶಿ ವಿರುದ್ಧ HDK ಆಕ್ರೋಶ

ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸಿರುವುದು ಯಾವ ರಾಜಕಾರಣ: ಡಿಕೆಶಿ ಕಿಡಿ

Share. Facebook Twitter LinkedIn WhatsApp Email

Related Posts

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM1 Min Read

BREAKING : ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲ್ಲ : ಸ್ಪಷ್ಟನೆ ನೀಡಿದ ‘BMRCL’

23/05/2025 9:16 PM1 Min Read

ಮಂಡ್ಯ: ಮದ್ದೂರಲ್ಲಿ ಕಲುಷಿತ ನೀರು ಕುಡಿದು 12ಕ್ಕೂ ಹೆಚ್ಚು ಕುರಿಗಳು ಸಾವು

23/05/2025 9:12 PM1 Min Read
Recent News

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM

BREAKING : ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲ್ಲ : ಸ್ಪಷ್ಟನೆ ನೀಡಿದ ‘BMRCL’

23/05/2025 9:16 PM

ಮಂಡ್ಯ: ಮದ್ದೂರಲ್ಲಿ ಕಲುಷಿತ ನೀರು ಕುಡಿದು 12ಕ್ಕೂ ಹೆಚ್ಚು ಕುರಿಗಳು ಸಾವು

23/05/2025 9:12 PM

BREAKING: ‘ರಾಮನಗರ’ ಇನ್ಮುಂದೆ ‘ಬೆಂಗಳೂರು ದಕ್ಷಿಣ ಜಿಲ್ಲೆ’: ರಾಜ್ಯ ಸರ್ಕಾರ ‘ಮರುನಾಮಕರಣ’ ಮಾಡಿ ಅಧಿಕೃತ ಆದೇಶ

23/05/2025 9:10 PM
State News
KARNATAKA

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

By kannadanewsnow0923/05/2025 9:17 PM KARNATAKA 1 Min Read

ಬೆಂಗಳೂರು: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್, ದೀಪ್ತಿ ಭಾಸ್ತಿ ಅವರಿಗೆ ಗಾಂಧಿಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೇ…

BREAKING : ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ವಿಧಿಸಲ್ಲ : ಸ್ಪಷ್ಟನೆ ನೀಡಿದ ‘BMRCL’

23/05/2025 9:16 PM

ಮಂಡ್ಯ: ಮದ್ದೂರಲ್ಲಿ ಕಲುಷಿತ ನೀರು ಕುಡಿದು 12ಕ್ಕೂ ಹೆಚ್ಚು ಕುರಿಗಳು ಸಾವು

23/05/2025 9:12 PM

BREAKING: ‘ರಾಮನಗರ’ ಇನ್ಮುಂದೆ ‘ಬೆಂಗಳೂರು ದಕ್ಷಿಣ ಜಿಲ್ಲೆ’: ರಾಜ್ಯ ಸರ್ಕಾರ ‘ಮರುನಾಮಕರಣ’ ಮಾಡಿ ಅಧಿಕೃತ ಆದೇಶ

23/05/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.