Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

15/03/2026 11:07 AM

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

BREAKING: ಪಂಚರಾಜ್ಯಗಳ ವಿಧಾನಸಭಾ ಸಮರ: ಇಂದು ಸಂಜೆ ಚುನಾವಣಾ ವೇಳಾಪಟ್ಟಿ ಪ್ರಕಟ !

15/03/2026 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!
FILM

ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!

By kannadanewsnow0717/06/2024 8:38 AM

ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. 

Remove term: Students Party Video Song | Vidyarthi Vidyarthiniyare Movie | Chandan Shetty Students Party Video Song | Vidyarthi Vidyarthiniyare Movie | Chandan Shetty

ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ.

ಇನ್ನುಳಿದಂತೆ ಸಾಹಿತ್ಯ ಬರೆದಿರುವ ಚೇತನ್ ಕುಮಾರ್ ಅವರಿಗೆ ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಇಷ್ಟವಂತೆ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆಂದಿರುವ ಚೇತನ್, ಇದೂ ಜನಮನ ಗೆಲ್ಲಲೆಂದು ಹಾರೈಸಿದ್ದಾರೆ. ಈ ವೇದಿಕೆಯಲ್ಲಿ ಸದರಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಹಾಜರಿದ್ದರು.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

 

Manoj | Vijeth Krishna Students Party Video Song | Vidyarthi Vidyarthiniyare Movie | Chandan Shetty ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!
Share. Facebook Twitter LinkedIn WhatsApp Email

Related Posts

ಫೆ.26ಕ್ಕೆ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ್ ದೇವರಕೊಂಡ ಮದುವೆ? ಆಮಂತ್ರಣ ಪತ್ರಿಕೆ ವೈರಲ್ | Rashmika Mandanna

16/02/2026 3:57 PM2 Mins Read

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ರಂದು ತೆರೆಗೆ!

10/02/2026 9:43 AM3 Mins Read

‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಟೀಸರ್ ಬಿಡುಗಡೆ | The Kerala Story 2 Teaser

30/01/2026 2:13 PM1 Min Read
Recent News

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

15/03/2026 11:07 AM

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

BREAKING: ಪಂಚರಾಜ್ಯಗಳ ವಿಧಾನಸಭಾ ಸಮರ: ಇಂದು ಸಂಜೆ ಚುನಾವಣಾ ವೇಳಾಪಟ್ಟಿ ಪ್ರಕಟ !

15/03/2026 11:01 AM

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM
State News
KARNATAKA

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

By kannadanewsnow0515/03/2026 11:07 AM KARNATAKA 1 Min Read

ಚಿತ್ರದುರ್ಗ : ಮನಿ ಡಬ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಚಂದ್ರಶೇಖರನನ್ನು ಇದೀಗ ಪೊಲೀಸರು ಅರೆಸ್ಟ್…

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.