Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

13/09/2025 4:46 AM

BIG BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, 26 ಜನರಿಗೆ ಗಾಯ: ಸಚಿವ ಕೃಷ್ಣಭೈರೇಗೌಡ

13/09/2025 4:30 AM

Watch Video: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವು: ಇಲ್ಲಿದೆ ಭಯಾನಕ ವೀಡಿಯೋ

12/09/2025 10:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪೆಟ್ರೋಲ್ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹ್ಮದ್ ಆಕ್ರೋಶ
KARNATAKA

ರಾಜ್ಯದಲ್ಲಿ ಪೆಟ್ರೋಲ್ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹ್ಮದ್ ಆಕ್ರೋಶ

By kannadanewsnow0917/06/2024 4:19 PM

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ., ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರೆಶ್ನೆ ಮಾಡಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ., ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡಿಸೇಲ್ 48.63 ರೂ. ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿ ಎ ಸರ್ಕಾರದ ಅವಧಿಯಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 97.68 ಡಾಲರ್ ಇತ್ತು. ಆಗ ಪೆಟ್ರೋಲ್ ಲೀಟರ್ 68.31 ರೂ. ಇತ್ತು. ಈಗ ಕಚ್ಚಾ ತೈಲ ಬೆಲೆ 77.64 ರೂ. ಡಾಲರ್ ಇದ್ದರೂ ಬಿಜೆಪಿ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಯಾಕೆ ಕಡಿಮೆ ಆಗಲಿಲ್ಲ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದಾಗ ಇವರ ಧ್ವನಿ ಎಲ್ಲಿ ಅಡಗಿತ್ತು. ಅಡುಗೆ ಅನಿಲ ಬೆಲೆ 419 ರೂ. ಇದ್ದದ್ದು 903 ರೂ.ಮಾಡಿದ್ದು ಬಿಜೆಪಿ ಸರ್ಕಾರ. ಇದರ ಬಗ್ಗೆ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ತೆರಿಗೆ ಹೆಚ್ಚಳ ನಂತರ ಪೆಟ್ರೋಲ್ ಲೀಟರ್ ಗೆ 102 ರೂ., ಡೀಸೆಲ್ 88.41 ರೂ. ಆಗಿದೆ. ನೆರೆಯ ತಮಿಳು ನಾಡು, ಆಂಧ್ರ, ಮಹಾರಾಷ್ಟ್ರ ಕ್ಕೆ ಹೋಲಿಸಿದರೆ 5 ರಿಂದ 7 ರೂ. ವರೆಗೆ ಕಡಿಮೆ. ಕೇರಳದಲ್ಲಿ ಪೆಟ್ರೋಲ್ 106.66, ಡೀಸೆಲ್ 95.60,, ಆಂಧ್ರ ದಲ್ಲಿ ಪೆಟ್ರೋಲ್ 109.44, ಡಿಸೇಲ್ 97.28, ಮಹಾರಾಷ್ಟ್ರ ದಲ್ಲಿ ಪೆಟ್ರೋಲ್ 104.46, ಡೀಸೆಲ್ 90.45ರೂ. ಇದೆ. ಇದಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲೇ ಅತಿ ಕಡಿಮೆ. ಬಿಜೆಪಿ ಅವರು ಅಧಿಕಾರ ಇದ್ದಾಗ ಜನರ ಮೇಲೆ ಹೊರೆ ಹಾಕಿದವರು.ಹೀಗಾಗಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ. ಗಿಮಿಕ್ ಹಾಗೂ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ದೇಶದ ರೈತರಿಗೆ ಗುಡ್ ನ್ಯೂಸ್ ; ನಾಳೆ ‘ಪಿಎಂ ಕಿಸಾನ್ 17ನೇ ಕಂತು’ ಬಿಡುಗಡೆ, ಅನ್ನದಾತರ ಖಾತೆಗೆ ₹2000 ಜಮೆ

BREAKING : ಜಾರ್ಖಂಡ್’ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ; ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ

Share. Facebook Twitter LinkedIn WhatsApp Email

Related Posts

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

13/09/2025 4:46 AM1 Min Read

BIG BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, 26 ಜನರಿಗೆ ಗಾಯ: ಸಚಿವ ಕೃಷ್ಣಭೈರೇಗೌಡ

13/09/2025 4:30 AM1 Min Read

Watch Video: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವು: ಇಲ್ಲಿದೆ ಭಯಾನಕ ವೀಡಿಯೋ

12/09/2025 10:11 PM1 Min Read
Recent News

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

13/09/2025 4:46 AM

BIG BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, 26 ಜನರಿಗೆ ಗಾಯ: ಸಚಿವ ಕೃಷ್ಣಭೈರೇಗೌಡ

13/09/2025 4:30 AM

Watch Video: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವು: ಇಲ್ಲಿದೆ ಭಯಾನಕ ವೀಡಿಯೋ

12/09/2025 10:11 PM

ಯಾವ ವಿಟಮಿನ್ ಕೊರತೆಯಿಂದ ತುರಿಕೆ ಉಂಟಾಗುತ್ತೆ.? ತುರಿಕೆ ಇದ್ದಾಗ ಏನೆಲ್ಲಾ ತಿನ್ನಬಾರದು ಗೊತ್ತಾ.?

12/09/2025 10:05 PM
State News
KARNATAKA

BREAKING: ಹಾಸನದಲ್ಲಿ ಲಾರಿ ಹರಿದು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0913/09/2025 4:46 AM KARNATAKA 1 Min Read

ಬೆಂಗಳೂರು: ಹಾಸನದಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಲಾರಿ ಹರಿದು ಘೋರ ದುರಂತ ಸಂಭವಿಸಿದೆ. ಈ ದುರಂತದಲ್ಲಿ…

BIG BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, 26 ಜನರಿಗೆ ಗಾಯ: ಸಚಿವ ಕೃಷ್ಣಭೈರೇಗೌಡ

13/09/2025 4:30 AM

Watch Video: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವು: ಇಲ್ಲಿದೆ ಭಯಾನಕ ವೀಡಿಯೋ

12/09/2025 10:11 PM

BREAKING: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

12/09/2025 9:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.