Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BIG BREAKING NEWS: Mild tremors felt again in Kodagu's Sampaje

ಮ್ಯಾನ್ಮಾರ್ ನಲ್ಲಿ 3.0 ತೀವ್ರತೆಯ ಭೂಕಂಪ | Earthquake

26/10/2025 8:44 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

26/10/2025 8:40 AM

ಕರ್ನೂಲ್ ಭೀಕರ ದುರಂತ: ಬೈಕ್ ಸ್ಕಿಡ್, ಸವಾರ ಸಾವು, ಬಸ್ ಗೆ ಬೆಂಕಿ! 20 ಜನರ ಬಲಿ ಹಿಂದಿನ ಸತ್ಯ ಬಯಲು!

26/10/2025 8:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ರಾಜ್ಯದಲ್ಲಿ ಎಲ್ಲ ವಾಹನಗಳಿಗೆ ಈ ರೀತಿ ಹೆಡ್ ಲೈಟ್ ಕಡ್ಡಾಯ : ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!
KARNATAKA

ಇನ್ಮುಂದೆ ರಾಜ್ಯದಲ್ಲಿ ಎಲ್ಲ ವಾಹನಗಳಿಗೆ ಈ ರೀತಿ ಹೆಡ್ ಲೈಟ್ ಕಡ್ಡಾಯ : ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!

By kannadanewsnow5719/06/2024 10:16 AM

ಬೆಂಗಳೂರು : ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಸೂಚಿಸಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದ್ದು ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್. ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್‌ ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ.

ಆದ್ದರಿಂದ, ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ರೀತಿ ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮ ಬಗ್ಗೆ, ಪಾಲನಾ ವರದಿಯನ್ನು ದಿನಾಂಕ 31.07.2024 ರೊಳಗಾಗಿ ಈ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

is installed! Motorists should take note: A case will be registered if the 'LED' light which emits bright light ಕಣ್ಣು ಕುಕ್ಕುವ ʻLEDʼ ಲೈಟ್‌ ಅಳವಡಿಸಿದ್ರೆ ಕೇಸ್‌ ದಾಖಲು! ವಾಹನ ಸವಾರರೇ ಗಮನಿಸಿ : ಪ್ರಖರ ಬೆಳಕು ಸೂಸುವ
Share. Facebook Twitter LinkedIn WhatsApp Email

Related Posts

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

26/10/2025 8:40 AM1 Min Read

ಗಮನಿಸಿ : `ವಾಷಿಂಗ್ ಮಷೀನ್’ನಲ್ಲಿ ಬಟ್ಟೆ ಒಗೆಯುವಾಗ ಈ ತಪ್ಪುಗಳನ್ನು ಮಾಡಬೇಡಿ.!

26/10/2025 8:28 AM2 Mins Read

ಈ 2 ರಕ್ತದ ಗುಂಪುಗಳನ್ನು ಹೊಂದಿರುವ ಜನರು ಅತ್ಯಂತ ವೇಗದ ಮೆದುಳನ್ನು ಹೊಂದಿದ್ದಾರೆ : ಅಧ್ಯಯನ

26/10/2025 8:20 AM1 Min Read
Recent News
BIG BREAKING NEWS: Mild tremors felt again in Kodagu's Sampaje

ಮ್ಯಾನ್ಮಾರ್ ನಲ್ಲಿ 3.0 ತೀವ್ರತೆಯ ಭೂಕಂಪ | Earthquake

26/10/2025 8:44 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

26/10/2025 8:40 AM

ಕರ್ನೂಲ್ ಭೀಕರ ದುರಂತ: ಬೈಕ್ ಸ್ಕಿಡ್, ಸವಾರ ಸಾವು, ಬಸ್ ಗೆ ಬೆಂಕಿ! 20 ಜನರ ಬಲಿ ಹಿಂದಿನ ಸತ್ಯ ಬಯಲು!

26/10/2025 8:29 AM

ಗಮನಿಸಿ : `ವಾಷಿಂಗ್ ಮಷೀನ್’ನಲ್ಲಿ ಬಟ್ಟೆ ಒಗೆಯುವಾಗ ಈ ತಪ್ಪುಗಳನ್ನು ಮಾಡಬೇಡಿ.!

26/10/2025 8:28 AM
State News
KARNATAKA

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

By kannadanewsnow5726/10/2025 8:40 AM KARNATAKA 1 Min Read

ಮೈಸೂರು : ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ…

ಗಮನಿಸಿ : `ವಾಷಿಂಗ್ ಮಷೀನ್’ನಲ್ಲಿ ಬಟ್ಟೆ ಒಗೆಯುವಾಗ ಈ ತಪ್ಪುಗಳನ್ನು ಮಾಡಬೇಡಿ.!

26/10/2025 8:28 AM

ಈ 2 ರಕ್ತದ ಗುಂಪುಗಳನ್ನು ಹೊಂದಿರುವ ಜನರು ಅತ್ಯಂತ ವೇಗದ ಮೆದುಳನ್ನು ಹೊಂದಿದ್ದಾರೆ : ಅಧ್ಯಯನ

26/10/2025 8:20 AM

ಸಾರ್ವಜನಿಕರೇ ಗಮನಿಸಿ : `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

26/10/2025 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.