Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದೇ ನಾನು, ಪಾಕಿಸ್ತಾನವನ್ನ ತುಂಬಾ ಪ್ರೀತಿಸ್ತೇನೆ’ ; ‘ಟ್ರಂಪ್’ ಮತ್ತದೇ ಮಾತು

18/06/2025 8:50 PM

BREAKING : ಮತ್ತೆ ಆಪರೇಷನ್ ಹಸ್ತಕ್ಕೆ ಮುಂದಾದ್ರ ಡಿಸಿಎಂ ? : MLC ಟಿ.ಎ ಶರವಣ ಜೊತೆ ಡಿಕೆ ಶಿವಕುಮಾರ್ ಮಹತ್ವದ ಮಾತುಕತೆ

18/06/2025 8:49 PM

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

18/06/2025 8:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ‘KSRTC ಬಸ್ ಟಿಕೆಟ್ ದರ’ ಹೆಚ್ಚಳ ಫಿಕ್ಸ್: ಸುಳಿವು ನೀಡಿದ ‘ಸಾರಿಗೆ ಸಚಿವ’ರು | KSRTC Bus Ticket Price Hike
KARNATAKA

ಕರ್ನಾಟಕದಲ್ಲಿ ‘KSRTC ಬಸ್ ಟಿಕೆಟ್ ದರ’ ಹೆಚ್ಚಳ ಫಿಕ್ಸ್: ಸುಳಿವು ನೀಡಿದ ‘ಸಾರಿಗೆ ಸಚಿವ’ರು | KSRTC Bus Ticket Price Hike

By kannadanewsnow0919/06/2024 3:16 PM

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ನಿಮ್ಮ ಕನ್ನಡ ನ್ಯೂಸ್ ನೌ, ಕೆಲ ದಿನಗಳ ಹಿಂದೆಯೇ ಸುದ್ದಿಯಲ್ಲಿ ಪ್ರಕಟಿಸಿತ್ತು. ಈಗ ಕರ್ನಾಟಕದಲ್ಲಿ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಫಿಕ್ಸ್ ಎನ್ನುವುದನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.

ಇಂದು ನಗರದಲ್ಲಿ ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಅವರು, ತೈಲ ಬೆಲೆ ಏರಿಕೆಯಿಂದ ಸಾಗಾಣಿಕೆ ವೆಚ್ಚ ಕೂಡ ಹೆಚ್ಚಾಗಿದೆ. ರಾಜ್ಯದಲ್ಲಿ ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಹೀಗಾಗಿ ನಿಗಮಗಳಿಂದ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಬಂದ್ರೆ ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದರು.

ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು 2020ರಲ್ಲಿ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ KSRTC ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿಲ್ಲ. ನಿಗಮಕ್ಕೆ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರದಿಂದ 1100 ಕೋಟಿ ಬರಬೇಕಿದೆ. ಸಾರಿಗೆ ನಿಗಮಗಳಿಂದ ದರ ಪರಿಷ್ಕರಣೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ದಾರೆ. ಈ ಮೂಲಕ ಕೆಲವೇ ದಿನಗಳಲ್ಲಿ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಆಗುವುದು ಖಚಿತ ಅನ್ನೋ ಸುಳಿವು ನೀಡಿದ್ದಾರೆ.

Good News: ‘ವಾಹನ ಸವಾರ’ರಿಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ಮತ್ತೆ ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಣೆ

BREAKING : ಬಂಧನವಾಗಿ 9 ದಿನಗಳ ಬಳಿಕ ದರ್ಶನ್‌ ನೋಡಲು ಪೊಲೀಸ್ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮಿ| Vijayalakshmi

Fact Check: ಜಮೀನಿನಲ್ಲಿ ‘ಕರೆಂಟ್ ಕಂಬ, ಟ್ರಾನ್ಸ್ ಫಾರ್ಮರ್’ ಹಾಕಿದ್ರೆ ರೈತರಿಗೆ ‘ಪರಿಹಾರ’ ಸಿಗುತ್ತಾ? ಇಲ್ಲಿದೆ ಅಸಲಿ ಸತ್ಯ

Share. Facebook Twitter LinkedIn WhatsApp Email

Related Posts

BREAKING : ಮತ್ತೆ ಆಪರೇಷನ್ ಹಸ್ತಕ್ಕೆ ಮುಂದಾದ್ರ ಡಿಸಿಎಂ ? : MLC ಟಿ.ಎ ಶರವಣ ಜೊತೆ ಡಿಕೆ ಶಿವಕುಮಾರ್ ಮಹತ್ವದ ಮಾತುಕತೆ

18/06/2025 8:49 PM1 Min Read

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

18/06/2025 8:43 PM1 Min Read

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

18/06/2025 8:43 PM1 Min Read
Recent News

‘ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದೇ ನಾನು, ಪಾಕಿಸ್ತಾನವನ್ನ ತುಂಬಾ ಪ್ರೀತಿಸ್ತೇನೆ’ ; ‘ಟ್ರಂಪ್’ ಮತ್ತದೇ ಮಾತು

18/06/2025 8:50 PM

BREAKING : ಮತ್ತೆ ಆಪರೇಷನ್ ಹಸ್ತಕ್ಕೆ ಮುಂದಾದ್ರ ಡಿಸಿಎಂ ? : MLC ಟಿ.ಎ ಶರವಣ ಜೊತೆ ಡಿಕೆ ಶಿವಕುಮಾರ್ ಮಹತ್ವದ ಮಾತುಕತೆ

18/06/2025 8:49 PM

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

18/06/2025 8:43 PM

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

18/06/2025 8:43 PM
State News
KARNATAKA

BREAKING : ಮತ್ತೆ ಆಪರೇಷನ್ ಹಸ್ತಕ್ಕೆ ಮುಂದಾದ್ರ ಡಿಸಿಎಂ ? : MLC ಟಿ.ಎ ಶರವಣ ಜೊತೆ ಡಿಕೆ ಶಿವಕುಮಾರ್ ಮಹತ್ವದ ಮಾತುಕತೆ

By kannadanewsnow0518/06/2025 8:49 PM KARNATAKA 1 Min Read

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಈ ಹಿಂದೆ ಆಪರೇಷನ್ ಕಮಲ, ಆಪರೇಷನ್ ಹಸ್ತದಂತಹ ಅನೇಕ ಘಟನೆಗಳು ನಡೆದಿವೆ. ಅಲ್ಲದೆ ಇತ್ತೀಚಿಗೆ…

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

18/06/2025 8:43 PM

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

18/06/2025 8:43 PM

BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ

18/06/2025 8:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.