Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬೀಳಲಿದೆ ಬ್ರೇಕ್ : ಮುಂದಿನ ಅಧಿವೇಶನದಲ್ಲಿ `ಕಾಯ್ದೆ’ ಜಾರಿಗೆ ಸರ್ಕಾರ ಸಿದ್ಧತೆ

19/07/2025 9:24 AM

ಭಾರತ-ಪಾಕ್ ಯುದ್ಧದಲ್ಲಿ 5 ಜೆಟ್ಗಳನ್ನು ಹೊಡೆದುರುಳಿಸಲಾಗಿದೆ: ಟ್ರಂಪ್

19/07/2025 9:22 AM

2025 ರಲ್ಲಿ ವಿಶ್ವದ ಅತಿ `ವೇಗದ ಇಂಟರ್ನೆಟ್’ ಹೊಂದಿರುವ ಟಾಪ್ 10 ದೇಶಗಳು ಇವು.!

19/07/2025 9:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ರೂ.3,587 ಕೋಟಿ ಬಂಡವಾಳ ಹೂಡಿಕೆಯ 64 ಯೋಜನೆಗಳಿಗೆ ಅನುಮೋದನೆ: ಸಚಿವ ಎಂ.ಬಿ ಪಾಟೀಲ್
KARNATAKA

BIG NEWS: ರಾಜ್ಯದಲ್ಲಿ ರೂ.3,587 ಕೋಟಿ ಬಂಡವಾಳ ಹೂಡಿಕೆಯ 64 ಯೋಜನೆಗಳಿಗೆ ಅನುಮೋದನೆ: ಸಚಿವ ಎಂ.ಬಿ ಪಾಟೀಲ್

By kannadanewsnow0921/06/2024 8:16 PM

ಬೆಂಗಳೂರು: ಇಂಟರ್‌ನ್ಯಾಷನಲ್‌ ಬ್ಯಾಟರಿ ಕಂಪನಿ ಇಂಡಿಯಾ, ರಿವರ್‌ ಮೊಬಿಲಿಟಿ, ವೆಗಾ ಆಟೊ ಆ್ಯಕ್ಸೆಸರೀಸ್‌, ಮಿರ್ರಾ ಆ್ಯಂಡ್‌ ಮಿರ್ರಾ ಇಂಡಸ್ಟ್ರೀಸ್‌, ಸೇರಿದಂತೆ ಒಟ್ಟಾರೆ 64 ಯೋಜನೆಗಳ ₹3,587 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 146 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಅನುಮೋದನೆ ಪಡೆದ ಯೋಜನೆಗಳಲ್ಲಿ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕ, ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ, ವಿದ್ಯುತ್‌ ಉತ್ಪಾದನಾ ಕೇಂದ್ರ ಹಾಗೂ ಹಾಲು ಉತ್ಪಾದನಾ ಘಟಕಗಳು ಸೇರಿವೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಡಿರುವ ಅನುಮೋದನೆಗಳಿಂದ ರಾಜ್ಯದಲ್ಲಿ 13,896 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬೆಳಗಾವಿ, ತುಮಕೂರು, ಯಾದಗಿರಿ, ಹಾವೇರಿ, ಗದಗ, ಮೈಸೂರು ಜಿಲ್ಲೆಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಇನ್ನಷ್ಟು ಉತ್ತೇಜನ ದೊರೆಯಲಿರುವುದರ ಜೊತೆಗೆ ಹೊಸ ಉದ್ಯೋಗ ಅವಕಾಶಗಳೂ ಸೃಷ್ಟಿಯಾಗಲಿವೆ.

ʼಇಂಟರ್‌ನ್ಯಾಷನಲ್‌ ಬ್ಯಾಟರಿ ಕಂಪನಿ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ದೇವನಹಳ್ಳಿ ಬಳಿ ₹ 390 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಿರುವ ಪ್ರೈಮರಿ ಸೆಲ್ಸ್‌ ಆ್ಯಂಡ್‌ ಬ್ಯಾಟರೀಸ್‌ ಘಟಕವು 300 ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲಿದೆ. ಬೆಂಗಳೂರು ಮೂಲದ ರಿವರ್‌ ಮೊಬಿಲಿಟಿ ಪ್ರೈವೇಟ್‌ ಲಿಮಿಟೆಡ್‌ ನವೋದ್ಯಮವು ಹೊಸಕೋಟೆ ಬಳಿ ₹ 306.9 ಕೋಟಿ ವೆಚ್ಚದಲ್ಲಿ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕ ಸ್ಥಾಪಿಸಲಿದೆ. ಇದರಿಂದ 690 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ವೆಗಾ ಆಟೊ ಆ್ಯಕ್ಸೆಸರೀಸ್‌ ಪ್ರೈವೇಟ್‌ ಲಿಮಿಟೆಡ್‌ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನಲ್ಲಿ ಇಪಿಎಸ್‌ ಲೀನರ್‌ ತಯಾರಿಕಾ ಘಟಕ ಸ್ಥಾಪಿಸಲು ₹205 ಕೋಟಿ ವೆಚ್ಚ ಮಾಡಲಿದೆ. ಮಿರ್ರಾ ಆ್ಯಂಡ್‌ ಮಿರ್ರಾ ಇಂಡಸ್ಟ್ರೀಸ್‌ ತುಮಕೂರು ಜಿಲ್ಲೆಯ ವಸಂತನರಸಾಪುರದಲ್ಲಿ ಉಕ್ಕಿನ ತಂತಿ ಸಂಸ್ಕರಣಾ ಘಟಕ ಸ್ಥಾಪಿಸಲು ₹ 200 ಕೋಟಿ ವೆಚ್ಚ ಹೂಡಿಕೆ ಮಾಡಲಿರುವುದು ಪ್ರಮುಖ ಯೋಜನೆಗಳಾಗಿವೆʼ ಎಂದು ಸಚಿವ ಎಂ. ಬಿ. ಪಾಟೀಲ ಅವರು ಸಭೆಯ ನಂತರ ಮಾಹಿತಿ ನೀಡಿದರು.

BREAKING : ‘ಹಜ್ ಯಾತ್ರೆ’ ವೇಳೆ 68 ಅಲ್ಲ, 98 ಭಾರತೀಯರು ಸಾವು : ವಿದೇಶಾಂಗ ಸಚಿವಾಲಯ ಮಾಹಿತಿ

ನಿಮ್ಮ ಮೂಲ ವೇತನ 12,000 ರೂ.ಗಳಾಗಿದ್ರೆ, ನಿವೃತ್ತಿಯ ನಂತ್ರ ಎಷ್ಟು ಲಕ್ಷ ‘PF’ ಬರುತ್ತೆ ಗೊತ್ತಾ.?

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬೀಳಲಿದೆ ಬ್ರೇಕ್ : ಮುಂದಿನ ಅಧಿವೇಶನದಲ್ಲಿ `ಕಾಯ್ದೆ’ ಜಾರಿಗೆ ಸರ್ಕಾರ ಸಿದ್ಧತೆ

19/07/2025 9:24 AM1 Min Read

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ ನೋಡಿ : ದಿನಾಂಕ:19-07-2025 ಶನಿವಾರ

19/07/2025 9:09 AM2 Mins Read

BREAKING : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಇಂದು ಬೆಳಗ್ಗೆ 11.30ಕ್ಕೆ ಶಾಸಕ ಭೈರತಿ ಬಸವರಾಜ್ ವಿಚಾರಣೆಗೆ ಹಾಜರು.!

19/07/2025 8:44 AM1 Min Read
Recent News

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬೀಳಲಿದೆ ಬ್ರೇಕ್ : ಮುಂದಿನ ಅಧಿವೇಶನದಲ್ಲಿ `ಕಾಯ್ದೆ’ ಜಾರಿಗೆ ಸರ್ಕಾರ ಸಿದ್ಧತೆ

19/07/2025 9:24 AM

ಭಾರತ-ಪಾಕ್ ಯುದ್ಧದಲ್ಲಿ 5 ಜೆಟ್ಗಳನ್ನು ಹೊಡೆದುರುಳಿಸಲಾಗಿದೆ: ಟ್ರಂಪ್

19/07/2025 9:22 AM

2025 ರಲ್ಲಿ ವಿಶ್ವದ ಅತಿ `ವೇಗದ ಇಂಟರ್ನೆಟ್’ ಹೊಂದಿರುವ ಟಾಪ್ 10 ದೇಶಗಳು ಇವು.!

19/07/2025 9:12 AM

Big News: ಕ್ಯಾನ್ಸರ್ ವಿರುದ್ಧ ಕ್ರಾಂತಿಕಾರಿ mRNA ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು

19/07/2025 9:10 AM
State News
KARNATAKA

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬೀಳಲಿದೆ ಬ್ರೇಕ್ : ಮುಂದಿನ ಅಧಿವೇಶನದಲ್ಲಿ `ಕಾಯ್ದೆ’ ಜಾರಿಗೆ ಸರ್ಕಾರ ಸಿದ್ಧತೆ

By kannadanewsnow5719/07/2025 9:24 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಬೀಳಲಿದ್ದು, ಮುಂದಿನ ಅಧಿವೇಶನದಲ್ಲಿ ದ್ವೇಷ ಭಾಷಣ ವಿರುದ್ಧ ಕಾಯ್ದೆ ಜಾರಿಗೆ ತರಲು…

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ ನೋಡಿ : ದಿನಾಂಕ:19-07-2025 ಶನಿವಾರ

19/07/2025 9:09 AM

BREAKING : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಇಂದು ಬೆಳಗ್ಗೆ 11.30ಕ್ಕೆ ಶಾಸಕ ಭೈರತಿ ಬಸವರಾಜ್ ವಿಚಾರಣೆಗೆ ಹಾಜರು.!

19/07/2025 8:44 AM

ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕ್ಷಮೆಯಾಚಿಸಿದ ಐಎಫ್ಎಸ್ ಅಧಿಕಾರಿ

19/07/2025 8:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.