Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಪ್ರಧಾನಿ ಮೋದಿ’ಗೆ ಟ್ರಿನಿಡಾಡ್ ಮತ್ತು ಟೊಬಾಗೋದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ |VIDEO

04/07/2025 9:21 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Shocking News: ಹಾವೇರಿಯಲ್ಲಿ ಮಳೆ ಬರುತ್ತಿಲ್ಲವೆಂದು ‘ಹೂತಿದ್ದ ಶವ’ಗಳನ್ನೇ ಹೊರ ತೆಗೆದ ಜನರು
KARNATAKA

Shocking News: ಹಾವೇರಿಯಲ್ಲಿ ಮಳೆ ಬರುತ್ತಿಲ್ಲವೆಂದು ‘ಹೂತಿದ್ದ ಶವ’ಗಳನ್ನೇ ಹೊರ ತೆಗೆದ ಜನರು

By kannadanewsnow0923/06/2024 4:39 PM

ಹಾವೇರಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡ ನಂತ್ರ, ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಈ ಗ್ರಾಮದ ಜನರು ತಮ್ಮ ಊರಿನಲ್ಲಿ ಮಳೆ ಬರುತ್ತಿಲ್ಲ ಅನ್ನೋ ಕಾರಣಕ್ಕೆ ಹೂತಿದ್ದಂತ ಶವಗಳನ್ನೇ ಹೊರತೆಗೆದಿರುವಂತ ಶಾಕಿಂಗ್ ಸುದ್ದಿ ತಿಳಿದು ಬಂದಿದೆ.

ಹಾವೇರಿ ಜಿಲ್ಲೆಯ ಹಲವೆಡೆ ಮುಂಗಾರು ಮಳೆ ಆರಂಭಗೊಂಡ ನಂತ್ರವೂ ಸಮರ್ಪಕವಾಗಿ ಮಳೆಯಾಗಿರಲಿಲ್ಲ. ಇದಕ್ಕೆ ಕಾರಣ ಚರ್ಮ ರೋಗ(ತೊನ್ನು) ಇದ್ದಂತ ವ್ಯಕ್ತಿಯನ್ನು ಹೂತು ಹಾಕಿದ್ದೇ ಕಾರಣ ಎಂಬುದಾಗಿ ಹೇಳಲಾಗುತ್ತಿದೆ.

ಮೂಡನಂಬಿಕೆಗೆ ಜೋತು ಬಿದ್ದಂತ ಜನರು ಮಳೆ ಬರದೇ ಇರೋದಕ್ಕೆ ತೊನ್ನು ಖಾಯಿಲೆಯ ವ್ಯಕ್ತಿಯನ್ನು ಹೂತು ಹಾಕಿರೋದೇ ಕಾರಣ. ಇದೇ ಕಾರಣದಿಂದ ಮಳೆಯಾಗುತ್ತಿಲ್ಲ ಅಂತ ಜನರು ಹೂತಿದ್ದಂತ ಶವಗಳನ್ನು ಹೊರ ತೆಗೆದಿದ್ದಾರೆ. ಆ ಬಳಿಕ ಸುಟ್ಟು ಹಾಕಿದ್ದಾರೆ.

ಅಂದಹಾಗೇ ಈಗಾಗಲೇ ಚರ್ಮ ಖಾಯಿಲೆಯಿಂದ ಬಳಲಿ, ಸಾವನ್ನಪ್ಪಿದ್ದಂತ 8 ರಿಂದ 10 ಶವಗಳನ್ನು ಜನರು ಜಿಲ್ಲೆಯಲ್ಲಿ ಹೊರತೆಗೆದು, ಶವಗಳನ್ನು ಸುಟ್ಟು ಹಾಕಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಎಲ್ಲಾ ಪೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾವೆ.

BREAKING: ‘MLC ಸೂರಜ್ ರೇವಣ್ಣ’ ಪರ ದೂರು ನೀಡಿದ್ದ ‘ಶಿವಕುಮಾರ್’ ನಾಪತ್ತೆ | Suraj Revanna

‘ಚನ್ನಪಟ್ಟಣ’ವನ್ನು ಬಿಟ್ಟು ಕೊಡಲು ನನಗೆ ಮನಸ್ಸಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

Share. Facebook Twitter LinkedIn WhatsApp Email

Related Posts

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM1 Min Read

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM3 Mins Read
Recent News

BREAKING : ‘ಪ್ರಧಾನಿ ಮೋದಿ’ಗೆ ಟ್ರಿನಿಡಾಡ್ ಮತ್ತು ಟೊಬಾಗೋದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ |VIDEO

04/07/2025 9:21 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM
State News
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

By kannadanewsnow0904/07/2025 8:44 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.