Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಿದರೆ 1 ಲಕ್ಷ ರೂ.ದಂಡದ ಜೊತೆಗೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

20/11/2025 8:00 AM

ಇಂದು ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ

20/11/2025 7:59 AM

GOOD NEWS : `PM ಕಿಸಾನ್’ 21ನೇ ಕಂತಿನ 2,000 ರೂ. ಬಿಡುಗಡೆ ; 9 ಕೋಟಿ ರೈತರ ಖಾತೆ ಸೇರಿದ 18,000 ಕೋಟಿ ಹಣ

20/11/2025 7:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸಚಿವ ಅಮಿತ್ ಶಾ ಭೇಟಿಯಾದ ಸಿದ್ದರಾಮಯ್ಯ : ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಒತ್ತಾಯ
INDIA

ಕೇಂದ್ರ ಸಚಿವ ಅಮಿತ್ ಶಾ ಭೇಟಿಯಾದ ಸಿದ್ದರಾಮಯ್ಯ : ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಒತ್ತಾಯ

By kannadanewsnow0529/06/2024 9:40 PM

ನವದೆಹಲಿ : ಕಳೆದ ಮೂರು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಫಲವರ್ಧನೆಗೆ ಪ್ರಸ್ತಾವನೆಗಳನ್ನು ಮಂಜೂರಾತಿ ಕುರಿತಂತೆ ಚರ್ಚಿಸಿದರು.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದೆ.

ರಾಜ್ಯದ ಪರವಾಗಿ ಮಂಡಿಸಲಾದ ಪ್ರಮುಖ ಪ್ರಸ್ತಾವನೆಗಳು ಹೀಗಿವೆ:

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವುದು.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1,000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.

ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವುದು.ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ / ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವುದು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

ನಿನ್ನೆ ಸಂಜೆ ಕೇಂದ್ರ ಗೃಹ ಸಚಿವರಾದ @AmitShah ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿಗೆ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ… pic.twitter.com/dy0gWOQny5

— Siddaramaiah (@siddaramaiah) June 29, 2024

Share. Facebook Twitter LinkedIn WhatsApp Email

Related Posts

ಇಂದು ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ

20/11/2025 7:59 AM1 Min Read

GOOD NEWS : `PM ಕಿಸಾನ್’ 21ನೇ ಕಂತಿನ 2,000 ರೂ. ಬಿಡುಗಡೆ ; 9 ಕೋಟಿ ರೈತರ ಖಾತೆ ಸೇರಿದ 18,000 ಕೋಟಿ ಹಣ

20/11/2025 7:57 AM1 Min Read

‘RBI’ನಿಂದ ಸುವರ್ಣ ಅವಕಾಶ ; ನಿಮ್ಮ ‘ಕ್ಲೈಮ್ ಮಾಡದ ಹಣ’ವನ್ನು ಈಗ ತ್ವರಿತವಾಗಿ ಪಡೆಯಿರಿ!

20/11/2025 7:56 AM2 Mins Read
Recent News

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಿದರೆ 1 ಲಕ್ಷ ರೂ.ದಂಡದ ಜೊತೆಗೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

20/11/2025 8:00 AM

ಇಂದು ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ

20/11/2025 7:59 AM

GOOD NEWS : `PM ಕಿಸಾನ್’ 21ನೇ ಕಂತಿನ 2,000 ರೂ. ಬಿಡುಗಡೆ ; 9 ಕೋಟಿ ರೈತರ ಖಾತೆ ಸೇರಿದ 18,000 ಕೋಟಿ ಹಣ

20/11/2025 7:57 AM

‘RBI’ನಿಂದ ಸುವರ್ಣ ಅವಕಾಶ ; ನಿಮ್ಮ ‘ಕ್ಲೈಮ್ ಮಾಡದ ಹಣ’ವನ್ನು ಈಗ ತ್ವರಿತವಾಗಿ ಪಡೆಯಿರಿ!

20/11/2025 7:56 AM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಬಾಲ್ಯವಿವಾಹ’ ಮಾಡಿದರೆ 1 ಲಕ್ಷ ರೂ.ದಂಡದ ಜೊತೆಗೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್.!

By kannadanewsnow5720/11/2025 8:00 AM KARNATAKA 2 Mins Read

ಬಾಲ್ಯವಿವಾಹ ಮಾಡುವುದರಿಂದ ಹೆಣ್ಣುಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ, ಅಪೌಷ್ಠಿಕ ವಿಕಲಾಂಗ ಮಗುವಿನ ಜನನ, ಗರ್ಭಪಾತ ಹಾಗೂ ಹೆರಿಗೆ ಸಂದರ್ಭದಲ್ಲಿ…

ಬೆಂಗಳೂರು ಜನತೆ ಗಮನಕ್ಕೆ: ನ.27ರಿಂದ ‘ಕಬ್ಬನ್ ಪಾರ್ಕ್’ನಲ್ಲಿ ‘ಪುಷ್ಪ ಪ್ರದರ್ಶನ’

20/11/2025 7:52 AM

BREAKING : ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಇಂದು ಲಕ್ಷ್ಮೇಶ್ವರ ತಾಲೂಕು ಬಂದ್ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

20/11/2025 7:49 AM

BIG NEWS : ಆರೋಪಿತ ಸ್ಥಾನದಲ್ಲಿರುವ ವ್ಯಕ್ತಿ ಅದೇ ಪೊಲೀಸ್‌ ಠಾಣೆಯ ಅಧಿಕಾರಿಯಾಗಿದ್ದರೂ ದೂರು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

20/11/2025 7:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.