Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

19/10/2025 4:44 PM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 3 ‘KSRTC’ ಬಸ್ ನಡುವೆ ಡಿಕ್ಕಿಯಾಗಿ, 30ಕ್ಕೂ ಹೆಚ್ಚು ಜನರಿಗೆ ಗಾಯ!

19/10/2025 4:42 PM

BREAKING: ನಟಿ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ದಂಪತಿಗೆ ಗಂಡು ಮಗು ಜನನ | Actor Parineeti Chopra

19/10/2025 4:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜರಾಗಲಿ, ರಾಜ್ಯ- ಕೇಂದ್ರವಾಗಲಿ, ತೆರಿಗೆ ವಸೂಲಿ ಮಾಡಿಯೇ ಆಡಳಿತ ನಡೆಸೋದು : ಸಿಎಂ ಸಿದ್ದರಾಮಯ್ಯ
KARNATAKA

ರಾಜರಾಗಲಿ, ರಾಜ್ಯ- ಕೇಂದ್ರವಾಗಲಿ, ತೆರಿಗೆ ವಸೂಲಿ ಮಾಡಿಯೇ ಆಡಳಿತ ನಡೆಸೋದು : ಸಿಎಂ ಸಿದ್ದರಾಮಯ್ಯ

By kannadanewsnow0501/07/2024 6:34 PM

ಬೆಂಗಳೂರು : ರಾಜರ ಕಾಲದಲ್ಲೂ ನಾಣ್ಯ ಮತ್ತು ತೆರಿಗೆ ವಸೂಲಿ ಮಾಡ್ತಿದ್ರು. ರಾಜ್ಯ ನಡೆಸಲು ತೆರಿಗೆ ಬೇಕೇ ಬೇಕು. ರಾಜರು ಆಗಲಿ, ರಾಜ್ಯ ಮತ್ತು ಕೇಂದ್ರ ಆಗಲಿ ತೆರಿಗೆ ವಸೂಲಿ ಮಾಡಿಯೇ ಆಡಳಿತ ನಡೆಸುವುದು.ಇಂದಿಗೆ GST ಜಾರಿಗೆ ಬಂದು 7 ವರ್ಷ ಆಗಿದೆ. ತೆರಿಗೆ ಹೆಚ್ಚು ಶೇಖರಣೆ ಮಾಡಿದವರಿಗೆ ಪ್ರಶಸ್ತಿ ಕೊಟ್ಟಿದ್ದೇವೆ‌‌. ಅವರೆಲ್ಲರಿಗೂ ಸರ್ಕಾರದಿಂದ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್‌ಟಿ ದಿನಾಚರಣೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂವಿಧಾನದ ಮೂಲಕ ರಾಜ್ಯ ಮತ್ತು ಕೇಂದ್ರ ತೆರಿಗೆ ಅಧಿಕಾರ ವಿಧಿಸುವ ಅಧಿಕಾರ ಪಡೆಯಿತು‌. ಈ ಸಂವಿಧಾನದಲ್ಲಿ ವಿವರವಾಗಿದೆ ರಾಜ್ಯ ಮತ್ತು ಕೇಂದ್ರ ಯಾವ ಯಾವುದರ ಮೇಲೆ ತೆರಿಗೆ ವಿಧಿಸಬೇಕು ಅಂತ ಇದೆ. ಕರ್ನಾಟಕ ಸರ್ಕಾರ GST‌ ಬರುವುದಕ್ಕಿಂತ ಮುಂಚೆಯೂ ತೆರಿಗೆ ವಸೂಲಿ ಮಾಡ್ತಿದ್ರು. ಎರಡು ವಿಧ ಇದೆ.. ತೆರಿಗೆ ವಸೂಲಿಯಲ್ಲಿ ಪರೋಕ್ಷ ಮತ್ತು ನೇರ ಅಂತ ಇದೆ ಎಂದು ತಿಳಿಸಿದರು.

ನಾವು ಗ್ಯಾರಂಟಿ ಘೋಷಣೆ ಮಾಡಿದ್ವಿ. ಇದಕ್ಕೆ 56 ಸಾವಿರ ಕೋಟಿ ಬೇಕಾಗುತ್ತೆ. ತೆರಿಗೆ ಇಲ್ಲ ಅಂದ್ರೆ ಹೇಗೆ ಅದಕ್ಕೆ ಹಣ ಒದಗಿಸುವುದು. ಆರ್ಥಿಕ ಅಸಮಾನತೆ ನಮ್ಮ ರಾಜ್ಯದಲ್ಲಿ ಇದೆ. ಅಂತಹವರಿಗೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದೇವೆ. ಎಲ್ಲ ದೇಶದಗಳಲ್ಲೂ ಹಿಂದುಳಿದವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ. ಅದರಿಂದ ನಮ್ಮ ರಾಜ್ಯದಲ್ಲಿ ತೆರಿಗೆ ಸೋರಿಕೆ ಆಗದಂತೆ ನೋಡಿಕೊಳ್ಳಬೇಕು.

ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ನೋಂದಣಿದಾರರು ಇದ್ದಾರೆ. ತೆರಿಗೆ ಹೆಚ್ಚು ಶೇಖರಣೆ ಮಾಡಿದರೆ ಕರ್ನಾಟಕ ಅಭಿವೃದ್ಧಿ ಸಾಧ್ಯ.
ವಾಣಿಜ್ಯ ತೆರಿಗೆ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ.2022-23ರಲ್ಲಿ 1 ಲಕ್ಷದ 22 ಸಾವಿರ 871 ಕೋಟಿ ತೆರಿಗೆ ಸಂಗ್ರಹ ಆಗಿದೆ. 65 ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾವೆ. ಬೇರೆಯವರು ಸಹ ಅವರಿಗಿಂತ ಹೆಚ್ಚಿಗೆ ತೆರಿಗೆ ಸಂಗ್ರಹ ಮಾಡಬೇಕು ಇಲಾಖೆಯ 6000 ಅಧಿಕಾರಿಗಳು ತೆರಿಗೆ ಸಂಗ್ರಹ ಮಾಡಬೇಕು ಎಲ್ಲ ಪ್ರಯತ್ನ ಕೂಡ ಮಾಡಬೇಕೆಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

19/10/2025 4:44 PM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 3 ‘KSRTC’ ಬಸ್ ನಡುವೆ ಡಿಕ್ಕಿಯಾಗಿ, 30ಕ್ಕೂ ಹೆಚ್ಚು ಜನರಿಗೆ ಗಾಯ!

19/10/2025 4:42 PM1 Min Read

ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಸಚಿವರು ವಸೂಲಿ ಮಾಡುತ್ತಿದ್ದಾರೆ : ಸಂಸದ ಬಿವೈ ರಾಘವೇಂದ್ರ ಆರೋಪ

19/10/2025 4:17 PM1 Min Read
Recent News

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

19/10/2025 4:44 PM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 3 ‘KSRTC’ ಬಸ್ ನಡುವೆ ಡಿಕ್ಕಿಯಾಗಿ, 30ಕ್ಕೂ ಹೆಚ್ಚು ಜನರಿಗೆ ಗಾಯ!

19/10/2025 4:42 PM

BREAKING: ನಟಿ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ದಂಪತಿಗೆ ಗಂಡು ಮಗು ಜನನ | Actor Parineeti Chopra

19/10/2025 4:40 PM

99% ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಪ್ರಮುಖವಾಗಿ ಇವೇ ಕಾರಣ: ಅಧ್ಯಯನ | Heart Attacks

19/10/2025 4:19 PM
State News
KARNATAKA

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

By kannadanewsnow0919/10/2025 4:44 PM KARNATAKA 1 Min Read

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದಂತ ಆಟೋ ಚಾಲಕನೊಬ್ಬನನ್ನು ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೇ, ಆತನ ಮೇಲೆ ಸಂಚಾರ ಪೊಲೀಸರು ಹಲ್ಲೆ ಕೂಡ ಮಾಡಿದ್ದರು.…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 3 ‘KSRTC’ ಬಸ್ ನಡುವೆ ಡಿಕ್ಕಿಯಾಗಿ, 30ಕ್ಕೂ ಹೆಚ್ಚು ಜನರಿಗೆ ಗಾಯ!

19/10/2025 4:42 PM

ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಸಚಿವರು ವಸೂಲಿ ಮಾಡುತ್ತಿದ್ದಾರೆ : ಸಂಸದ ಬಿವೈ ರಾಘವೇಂದ್ರ ಆರೋಪ

19/10/2025 4:17 PM

ನನಗೆ ಏಕೆ ಈ ಶಿಕ್ಷೆ, ನಾನು ಹೀಗೆ ಸಾಯಬೇಕಾ? : ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೋಳಾಟ

19/10/2025 4:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.