Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಒಂದೇ ವರ್ಷದಲ್ಲಿ 45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 200 ವಿದೇಶಿಗರ ಗಡಿಪಾರ – ಗೃಹ ಸಚಿವ ಪರಮೇಶ್ವರ್

26/06/2025 2:53 PM

BREAKING : ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ ; ಮತ್ತೊಬ್ಬ ತಮಿಳು ನಟ ‘ಕೃಷ್ಣ’ ಬಂಧನ

26/06/2025 2:44 PM

BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ

26/06/2025 2:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್
KARNATAKA

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

By kannadanewsnow0702/07/2024 10:55 AM

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದರು.

ಇಂದು ವಿಧಾನಸೌಧದ ಅಭಿವೃದ್ಧಿ ಆಯುಕ್ತರ ಕೊಠಡಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಯಾವ ಮಕ್ಕಳು ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳು, ವಲಸೆ ಬಂದಿರುವ ಮಕ್ಕಳು, ವಿಶೇಷ ಚೇತನ ಮಕ್ಕಳ ಸಮೀಕ್ಷೆಯನ್ನು ಆರ್‍ಡಿಪಿಆರ್, ಯುಡಿಡಿ ಮತ್ತು ಬಿಬಿಎಂಪಿ ಇಲಾಖೆಗಳಿಂದ ಹಾಗೂ ಪೈಲೆಟ್ ಸಮೀಕ್ಷೆಯನ್ನು ಗ್ರಾಮಾಂತರ, ಮಹಾನಗರ ಪಾಲಿಕೆ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕೈಗೊಳ್ಳಲು ಸೂಚಿಸಿದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚಲು ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 3738 ಹಾಜರಾತಿ ಅಧಿಕಾರಿಗಳಿಗೆ ಹಾಗೂ ಕಾರ್ಮಿಕ ಇಲಾಖೆಯ ವತಿಯಿಂದ 1049 ಜಿಲ್ಲಾ ಮತ್ತು ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರುಗಳಿಗೆ ತರಬೇತಿ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮಪಂಚಾಯಿತಿ ಶಿಕ್ಷಣ ಪಡೆ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚಲು ತರಬೇತಿಯನ್ನು ನೀಡಲು ಸೂಚಿಸಲಾಗಿದೆ.

ಪ್ರತಿ ಮಾಹೆಯ 5ನೇ ತಾರೀಖು 7 ದಿನಕ್ಕಿಂತ ಹೆಚ್ಚು ಗೈರುಹಾಜರಾದ ಮಕ್ಕಳ ವಿವರಗಳನ್ನು ತರಬೇತಿ ಪಡೆದ ಅಧಿಕಾರಿಗಳಿಂದ ಅನುಪಾಲನೆ ಮಾಡಿ ವರದಿ ಕ್ರೋಢೀಕರಿಸಲಾಗುತ್ತಿದೆ. ಆರ್.ಟಿ.ಇ ನಿಯಮ ‘6 ಡಿ’ ರಂತೆ ಹಾಜರಾತಿ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಪೋಷಕರಿಗೆ ನೋಟೀಸ್ ನೀಡಿ ಶಾಲೆಗೆ ಕರೆತರಲು ಒಂದು ತಿಂಗಳ ಅವಧಿ ಹಾಗೂ ಶಾಲೆಗೆ ಹಾಜರಾಗದಿದ್ದಲ್ಲಿ ಮುಂದಿನ ಕ್ರಮ ಕೈಗೊಂಡು ವರದಿ ಕ್ರೋಢೀಕರಿಸಲಾಗುವುದು ಎಂದು ತಿಳಿಸಿದರು.

Survey to detect out-of-school children through mobile app: Dr. Shalini Rajneesh ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಒಂದೇ ವರ್ಷದಲ್ಲಿ 45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 200 ವಿದೇಶಿಗರ ಗಡಿಪಾರ – ಗೃಹ ಸಚಿವ ಪರಮೇಶ್ವರ್

26/06/2025 2:53 PM2 Mins Read

BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ

26/06/2025 2:38 PM1 Min Read

SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಹಾಸನದಲ್ಲಿ ಹಾರ್ಟ್ ಅಟ್ಯಾಕ್ ಗೆ ಪದವಿ ವಿದ್ಯಾರ್ಥಿನಿ ಸಾವು!

26/06/2025 2:20 PM1 Min Read
Recent News

ರಾಜ್ಯದಲ್ಲಿ ಒಂದೇ ವರ್ಷದಲ್ಲಿ 45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 200 ವಿದೇಶಿಗರ ಗಡಿಪಾರ – ಗೃಹ ಸಚಿವ ಪರಮೇಶ್ವರ್

26/06/2025 2:53 PM

BREAKING : ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ ; ಮತ್ತೊಬ್ಬ ತಮಿಳು ನಟ ‘ಕೃಷ್ಣ’ ಬಂಧನ

26/06/2025 2:44 PM

BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ

26/06/2025 2:38 PM

BREAKING: ಏರ್ ಇಂಡಿಯಾ ವಿಮಾನ ದುರಂತ: ಕಪ್ಪು ಪೆಟ್ಟಿಗೆಯಿಂದ ಡೇಟಾ ಡೌನ್ ಲೋಡ್ ಯಶಸ್ವಿ- ಕೇಂದ್ರ ಸರ್ಕಾರ

26/06/2025 2:22 PM
State News
KARNATAKA

ರಾಜ್ಯದಲ್ಲಿ ಒಂದೇ ವರ್ಷದಲ್ಲಿ 45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 200 ವಿದೇಶಿಗರ ಗಡಿಪಾರ – ಗೃಹ ಸಚಿವ ಪರಮೇಶ್ವರ್

By kannadanewsnow0926/06/2025 2:53 PM KARNATAKA 2 Mins Read

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದ್ದು, ಮಾದಕ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ…

BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ

26/06/2025 2:38 PM

SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಹಾಸನದಲ್ಲಿ ಹಾರ್ಟ್ ಅಟ್ಯಾಕ್ ಗೆ ಪದವಿ ವಿದ್ಯಾರ್ಥಿನಿ ಸಾವು!

26/06/2025 2:20 PM

ಜುಲೈ.4ರಂದು ನಿಗದಿಯಾಗಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ ಶಿವಕುಮಾರ್

26/06/2025 2:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.