Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಲಿತ ಮಹಿಳೆಗೆ ಬಕೆಟ್ ನಿಂದ ನೀರು ಕುಡಿಯಲು ಹೇಳಿದ ಪೊಲೀಸ್ ಅಧಿಕಾರಿ ಅಮಾನತು

20/05/2025 11:11 AM

Big News: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ : ಹಳಿಗಳ ಮೇಲೆ ಮರದ ತುಂಡುಗಳು ಪತ್ತೆ

20/05/2025 11:06 AM

‘ತುಮ್ನೆ ಕಿಯಾ ಹೈ ಶುರು, ಮೋದಿ ಕರೇಗಾ ಖತಮ್’: ಬಿಜೆಪಿಯ ಆಪರೇಷನ್ ಸಿಂಧೂರ್ ಹಾಡು ಬಿಡುಗಡೆ |Watch video

20/05/2025 10:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅರ್ಜಿ ವಿಲೇವಾರಿಗೆ ‘8 ತಿಂಗಳ ಡೆಡ್ ಲೈನ್’ ಫಿಕ್ಸ್
KARNATAKA

‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅರ್ಜಿ ವಿಲೇವಾರಿಗೆ ‘8 ತಿಂಗಳ ಡೆಡ್ ಲೈನ್’ ಫಿಕ್ಸ್

By kannadanewsnow0902/07/2024 7:20 PM

ಮೈಸೂರು: ರಾಜ್ಯದ ಸಾವಿರಾರು ಬಗರ್ ಹುಕುಂ ಸಾಗುವಳಿದಾರ ರೈತರು ಸಾಗುವಳಿ ಪತ್ರವನ್ನು ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ರೈತರು ಸಾಗುವಳಿ ಚೀಟಿಗಾಗಿ ಸಲ್ಲಿಸಿರುವಂತ ಅರ್ಜಿಯನ್ನು 8 ತಿಂಗಳಲ್ಲಿ ಕ್ಲಿಯರ್ ಮಾಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಡೆಡ್ ಲೈನ್ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಗರ್‌ ಹುಕುಂ ಅರ್ಜಿಗಳ ವಿಲೇವಾರಿಗೆ ತಹಶೀಲ್ದಾರರಿಗೆ 8 ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.

ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು. ಶಾಸಕರ ನೇತೃತ್ವದ ಸಮಿತಿಯಲ್ಲಿ ತಹಶೀಲ್ದಾರರು ಈ ಎಲ್ಲಾ ಅರ್ಜಿಗಳಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಮುನ್ನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಅವರಿಗೆ ಆ ಜಾಗದ ಕಳೆದ 10 ವರ್ಷದ ಸ್ಯಾಟಲೈಟ್‌ ಇಮೇಜ್‌ ಒದಗಿಸಲಾಗುವುದು. ಇದರ ಆಧಾರದಲ್ಲಿ ಸಾಗುವಳಿ ಬಗ್ಗೆ ಖಾತರಿ ಪಡಿಸಿಕೊಂಡು, ಬೋಗಸ್‌ ಅರ್ಜಿಗಳಿಗೆ ಅವಕಾಶ ನೀಡದಂತೆ ಅರ್ಹ ರೈತರಿಗೆ ಭೂ ಮಂಜೂರು ಮಾಡಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ, ಬಡ ರೈತರಿಗೆ ಶೇ.100 ನೆಮ್ಮದಿ ನೀಡಬೇಕು ಮುಂದಿನ ದಿನಗಳಲ್ಲಿ ಅವರ ದಾಖಲೆಗಳ ಬಗ್ಗೆ ಸಾಸಿವೆ ಕಾಳಿನಷ್ಟೂ ಅನುಮಾನ ಇರಬಾರದು, ಕೋರ್ಟ್‌ ಕಚೇರಿ ಸುತ್ತುವಂತೆ ಆಗಬಾರದು ಎಂಬುದು ನಮ್ಮ ಉದ್ದೇಶ. ಹೀಗಾಗಿ ಬಗರ್‌ ಹುಕುಂ ಜಮೀನನ್ನು ದುರಸ್ಥಿಗೊಳಿಸಿ ಹೊಸ ಹಿಸ್ಸಾ ನಂಬರ್‌ ಜೊತೆಗೆ ಸಾಗುವಳಿ ಚೀಟಿಯನ್ನು ಡಿಜಿಟಲೀಕರಣ ಗೊಳಿಸಿ ನೀಡಬೇಕು ಹಾಗೂ ಭೂಮಿಯನ್ನು ಕ್ರಮ (ರಿಜಿಸ್ಟರ್) ಮಾಡಿ ರೈತರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ‘ಡೆಂಗ್ಯೂ’ ಆರ್ಭಟ: ಈ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ

Watch Video: ‘ವಿಪಕ್ಷ ನಾಯಕ ರಾಹುಲ್ ಗಾಂಧಿ’ ಒಬ್ಬ ‘ಚೈಲ್ಡ್’ ಇದ್ದಂತೆ: ಪ್ರಧಾನಿ ಮೋದಿ | PM Modi

Share. Facebook Twitter LinkedIn WhatsApp Email

Related Posts

BREAKING : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಸಚಿವ ಕೆ.ಎನ್. ರಾಜಣ್ಣ ಘೋಷಣೆ.!

20/05/2025 8:46 AM1 Min Read

BIG NEWS : ಬೆಂಗಳೂರಿನ `ವಾಹನ ಸವಾರರೇ’ ಗಮನಿಸಿ : ಮಳೆಯಿಂದಾಗಿ ಹಲವು ರಸ್ತೆಗಳು ಜಲಾವೃತ, ಇಲ್ಲಿದೆ ಪರ್ಯಾಯ ಮಾರ್ಗ.!

20/05/2025 8:42 AM2 Mins Read

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರಕ್-ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸಾವು, 17 ಮಂದಿ ಗಂಭೀರ.!

20/05/2025 8:33 AM1 Min Read
Recent News

ದಲಿತ ಮಹಿಳೆಗೆ ಬಕೆಟ್ ನಿಂದ ನೀರು ಕುಡಿಯಲು ಹೇಳಿದ ಪೊಲೀಸ್ ಅಧಿಕಾರಿ ಅಮಾನತು

20/05/2025 11:11 AM

Big News: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ : ಹಳಿಗಳ ಮೇಲೆ ಮರದ ತುಂಡುಗಳು ಪತ್ತೆ

20/05/2025 11:06 AM

‘ತುಮ್ನೆ ಕಿಯಾ ಹೈ ಶುರು, ಮೋದಿ ಕರೇಗಾ ಖತಮ್’: ಬಿಜೆಪಿಯ ಆಪರೇಷನ್ ಸಿಂಧೂರ್ ಹಾಡು ಬಿಡುಗಡೆ |Watch video

20/05/2025 10:42 AM

Breaking : ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ಶ್ರೀನಿವಾಸನ್ ನಿಧನ | M R Srinivasan passes away

20/05/2025 10:33 AM
State News
KARNATAKA

BREAKING : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಸಚಿವ ಕೆ.ಎನ್. ರಾಜಣ್ಣ ಘೋಷಣೆ.!

By kannadanewsnow5720/05/2025 8:46 AM KARNATAKA 1 Min Read

ಮೈಸೂರು : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಸಹಕಾರಿ ಕ್ಷೇತ್ರ ಹಾಗೂ ಸಕ್ರಿಯ ರಾಜಕಾರಣದಲ್ಲಿರುವೆ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

BIG NEWS : ಬೆಂಗಳೂರಿನ `ವಾಹನ ಸವಾರರೇ’ ಗಮನಿಸಿ : ಮಳೆಯಿಂದಾಗಿ ಹಲವು ರಸ್ತೆಗಳು ಜಲಾವೃತ, ಇಲ್ಲಿದೆ ಪರ್ಯಾಯ ಮಾರ್ಗ.!

20/05/2025 8:42 AM

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರಕ್-ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸಾವು, 17 ಮಂದಿ ಗಂಭೀರ.!

20/05/2025 8:33 AM

SHOCKING : ಧಾರವಾಡದಲ್ಲಿ ಬೈಕ್ ಓಡಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ವ್ಯಕ್ತಿ ಸಾವು!

20/05/2025 8:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.