Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನ ಭವಿಷ್ಯ 19 ಜುಲೈ 2025: ಇಂದು ಆಷಾಢ ಶನಿವಾರ, ಈ ರಾಶಿಗೆ ಶನಿ ದೆಸೆಯಿಂದ ಭರಪೂರ ಯಶಸ್ಸು!

19/07/2025 11:02 AM

BREAKING : ಬೀದರ್ ನ `ಗುರುದ್ವಾರ’ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ : ಸ್ಥಳಕ್ಕೆ ಪೊಲೀಸರ ದೌಡು |Bomb Threat

19/07/2025 10:55 AM

PUC ವಿದ್ಯಾರ್ಥಿಗಳ ಗಮನಕ್ಕೆ: ತುಮಕೂರು ವಿವಿಯಿಂದ BSW ಕೋರ್ಸ್ ಗೆ ದಾಖಲಾತಿ ಆರಂಭ

19/07/2025 10:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪತ್ರಿಕೋದ್ಯಮ ಪ್ರಶಸ್ತಿ’ಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ‘ನಾಮ ನಿರ್ದೇಶನ’ಕ್ಕೆ ಅರ್ಜಿ ಆಹ್ವಾನ
KARNATAKA

‘ಪತ್ರಿಕೋದ್ಯಮ ಪ್ರಶಸ್ತಿ’ಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ‘ನಾಮ ನಿರ್ದೇಶನ’ಕ್ಕೆ ಅರ್ಜಿ ಆಹ್ವಾನ

By kannadanewsnow0902/07/2024 9:56 PM

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆ ಸಮಿತಿ

ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ

ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟಿಯೆಸ್ಸಾರ್ ನಿಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ 2 ಲಕ್ಷ ರೂ ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿ ಕ್ಯಾಲೆಂಡರ್ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.

ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ

ಪತ್ರಿಕಾ ರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಅವರ ನೆನಪಿನಲ್ಲಿ ಸರ್ಕಾರವು ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತವು 2 ಲಕ್ಷ ರೂ ಆಗಿದ್ದು, ಕನ್ನಡದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು.

ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು, ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರರಸ್ತೆ, ಬೆಂಗಳೂರು – 560 001 ಇಲ್ಲಿಗೆ 2024ನೇ ಜುಲೈ 25ರ ಸಂಜೆ 5.30 ಗಂಟೆ ಒಳಗಾಗಿ ಕಳುಹಿಸಿಕೊಡಬಹುದಾಗಿದೆ. ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ tsraward@gmail.com ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿಕೊಡಬಹುದಾಗಿದೆ.

ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ | Pourakarmikas

ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ವಾರಕ್ಕೆ ಒಂದು ದಿನ ರಜೆ ನೀಡಿ ರಾಜ್ಯ ಸರ್ಕಾರ ಆದೇಶ | Pourakarmikas

BIG UPDATE: ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತ: 116 ಮಂದಿ ಸಾವು, 18 ಜನರಿಗೆ ಗಾಯ | Hathras Tragedy

Share. Facebook Twitter LinkedIn WhatsApp Email

Related Posts

ದಿನ ಭವಿಷ್ಯ 19 ಜುಲೈ 2025: ಇಂದು ಆಷಾಢ ಶನಿವಾರ, ಈ ರಾಶಿಗೆ ಶನಿ ದೆಸೆಯಿಂದ ಭರಪೂರ ಯಶಸ್ಸು!

19/07/2025 11:02 AM5 Mins Read

BREAKING : ಬೀದರ್ ನ `ಗುರುದ್ವಾರ’ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ : ಸ್ಥಳಕ್ಕೆ ಪೊಲೀಸರ ದೌಡು |Bomb Threat

19/07/2025 10:55 AM1 Min Read

PUC ವಿದ್ಯಾರ್ಥಿಗಳ ಗಮನಕ್ಕೆ: ತುಮಕೂರು ವಿವಿಯಿಂದ BSW ಕೋರ್ಸ್ ಗೆ ದಾಖಲಾತಿ ಆರಂಭ

19/07/2025 10:54 AM2 Mins Read
Recent News

ದಿನ ಭವಿಷ್ಯ 19 ಜುಲೈ 2025: ಇಂದು ಆಷಾಢ ಶನಿವಾರ, ಈ ರಾಶಿಗೆ ಶನಿ ದೆಸೆಯಿಂದ ಭರಪೂರ ಯಶಸ್ಸು!

19/07/2025 11:02 AM

BREAKING : ಬೀದರ್ ನ `ಗುರುದ್ವಾರ’ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ : ಸ್ಥಳಕ್ಕೆ ಪೊಲೀಸರ ದೌಡು |Bomb Threat

19/07/2025 10:55 AM

PUC ವಿದ್ಯಾರ್ಥಿಗಳ ಗಮನಕ್ಕೆ: ತುಮಕೂರು ವಿವಿಯಿಂದ BSW ಕೋರ್ಸ್ ಗೆ ದಾಖಲಾತಿ ಆರಂಭ

19/07/2025 10:54 AM

ಉದ್ಯೋಗವಾರ್ತೆ : ಇಂದಿನಿಂದ `ಗುಪ್ತಚರ ಇಲಾಖೆ’ಯಲ್ಲಿ 3700 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ | Intelligence Bureau Recruitment 2025

19/07/2025 10:49 AM
State News
KARNATAKA

ದಿನ ಭವಿಷ್ಯ 19 ಜುಲೈ 2025: ಇಂದು ಆಷಾಢ ಶನಿವಾರ, ಈ ರಾಶಿಗೆ ಶನಿ ದೆಸೆಯಿಂದ ಭರಪೂರ ಯಶಸ್ಸು!

By kannadanewsnow5719/07/2025 11:02 AM KARNATAKA 5 Mins Read

2025 ಜುಲೈ 19ರ ಶನಿವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ?…

BREAKING : ಬೀದರ್ ನ `ಗುರುದ್ವಾರ’ ಸ್ಪೋಟಿಸುವುದಾಗಿ ಇ-ಮೇಲ್ ಸಂದೇಶ : ಸ್ಥಳಕ್ಕೆ ಪೊಲೀಸರ ದೌಡು |Bomb Threat

19/07/2025 10:55 AM

PUC ವಿದ್ಯಾರ್ಥಿಗಳ ಗಮನಕ್ಕೆ: ತುಮಕೂರು ವಿವಿಯಿಂದ BSW ಕೋರ್ಸ್ ಗೆ ದಾಖಲಾತಿ ಆರಂಭ

19/07/2025 10:54 AM

ಕಾಂಗ್ರೆಸ್ ನಲ್ಲಿ ಒಳಗೊಳಗೆ ಕುದುರೆ ವ್ಯಾಪಾರ ನಡೆಯುತ್ತಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೊಸ ಬಾಂಬ್

19/07/2025 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.