Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ದೆಹಲಿ ಕೆಂಪು ಕೋಟೆ ಸ್ಫೋಟ ಕೇಸ್ : ಮತ್ತೆ ‘ನಾಲ್ವರು ಆರೋಪಿ’ಗಳ ಬಂಧಿಸಿದ ‘NIA’

20/11/2025 4:03 PM

ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ, ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು : ಕೆ.ಎನ್ ರಾಜಣ್ಣ

20/11/2025 4:02 PM

BREAKING: ದೆಹಲಿ ಕಾರು ಸ್ಫೋಟ ಕೇಸ್: ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ NIA | Delhi Red Fort Blast

20/11/2025 3:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಗವಿಕಲರ ಆರೈಕೆದಾರರಿಗೂ ಪ್ರತಿ ತಿಂಗಳು ʻಪ್ರೋತ್ಸಾಹಧನʼ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
KARNATAKA

ಅಂಗವಿಕಲರ ಆರೈಕೆದಾರರಿಗೂ ಪ್ರತಿ ತಿಂಗಳು ʻಪ್ರೋತ್ಸಾಹಧನʼ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

By kannadanewsnow5704/07/2024 11:27 AM
vidhana soudha
vidhana soudha

ಬೆಂಗಳೂರು : ಬೆನ್ನುಹುರಿ ಅಪಘಾತದ ಅಂಗವಿಕಲರು, ಬುದ್ಧಿಮಾಂಧ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯ ಇವರು 2024-25ನೇ ಸಾಲಿನ ಆಯವ್ಯಯ ជ -1510, 2024-25 Cerebral Palsy, Muscular Dystrophy, Parkinsons , Multiple Sclerosis ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಯವರು ಘೋಷಿಸಿರುತ್ತಾರೆ.

2024-25 Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಹೊಸ ಯೋಜನೆಯೊಂದಿಗೆ ಬೆನ್ನುಹುರಿ ಅಪಘಾತದ ಅಂಗವಿಕಲರು (Spinal Cord Injury) ಮತ್ತು ಬುದ್ಧಿಮಾಂದ್ಯತೆ (Mentally retarded) ಈ ಎರಡು ಬಗೆಯ ವಿಕಲತೆಗಳನ್ನು ಸೇರ್ಪಡೆಗೊಳಿಸಿದ್ದು, ಲೆಕ್ಕಶೀರ್ಷಿಕೆ:2235-02-101-0- 99, 100, 422, 423ರಡಿ ವೆಚ್ಚ ಭರಿಸಲು ಯೋಜನೆಗೆ ಸಂಬಂಧಿಸಿದಂತೆ ತಡೆಪಟ್ಟಿಯೊಂದಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಅನಧಿಕೃತ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯು Cerebral Palsy, Muscular Dystrophy, Parkinsons & Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಯೋಜನೆಯ ವೆಚ್ಚವನ್ನು ಲೆಕ್ಕಶೀರ್ಷಿಕೆ:2235-02-101-0-99 ರಡಿ ರೂ.400.00 ಲಕ್ಷಗಳ ಆಯವ್ಯಯವನ್ನು ಮೀಸಲಿರಿಸಿ ನಿಗದಿಪಡಿಸಿರುತ್ತದೆ.

ಮೇಲಿನ ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ: 151ರಲ್ಲಿ ಘೋಷಿಸಿರುವಂತೆ, 2024-25ನೇ ಸಾಲಿನಲ್ಲಿ Cerebral Palsy, Muscular Dystrophy, Parkinson 2 Multiple Sclerosis ជ ខ្ញុំ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಯೋಜನೆಯನ್ನು ಲೆಕ್ಕಶೀರ್ಷಿಕೆ:2235-02-101-0-99ರಡಿ ನಿಗದಿಪಡಿಸಿರುವ ರೂ.400.00 ಲಕ್ಷಗಳ ಅನುದಾನದ ಮಿತಿಯೊಳಗೆ ವೆಚ್ಚ ಭರಿಸಿ ಪ್ರಾರಂಭಿಸಲು ಹಾಗೂ ಈ ಕೆಳಕಂಡ ಕಟ್ಟುನಿಟ್ಟಾದ ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶಿಸಿದೆ.

1. ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID CARD).

2. ಅಂಗವಿಕಲತೆಯ ಪ್ರಮಾಣ ಶೇ.75 ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು.

3. ವಯಸ್ಸಿನ ಮಿತಿ ಇಲ್ಲ

4. ಆದಾಯದ ಮಿತಿ ಇಲ್ಲ.

5. ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡುವುದು.
6. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಯ ಆರೈಕೆದಾರರ ಬ್ಯಾಂಕ್ / ಅಂಚೆ ಕಛೇರಿ ಉಳಿತಾಯ ಖಾತೆಗೆ ಪ್ರೋತ್ಸಾಹಧನವನ್ನು ಜಮಾ ಮಾಡಬೇಕು.

7. ಆಯ್ಕೆಯಾದ ವಿಕಲಚೇತನ ಫಲಾನುಭವಿಯ ಆರೈಕೆದಾರರು ಮರಣ ಹೊಂದಿದಲ್ಲಿ ಅಥವಾ ವಿಕಲಚೇತನ ಫಲಾನುಭವಿಯು ಲಿಖಿತ ಮನವಿಯ ಮೇರೆಗೆ ಬೇರೆ ಆರೈಕೆದಾರರನ್ನು ಜಿಲ್ಲಾ ಸಮಿತಿಯಲ್ಲಿ ಆಯ್ಕೆ ಮಾಡುವುದು.

8. ವಿಕಲಚೇತನ ಫಲಾನುಭವಿ ಮರಣ ಹೊಂದಿದಲ್ಲಿ ಪ್ರೋತ್ಸಾಹಧನ ಮಂಜೂರಾತಿ ತಂತಾನೇ ರದ್ದಾಗುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 272 ವೆಚ್ಚ-10/2024, ದಿ:23.05.2024ರ ಸಹಮತಿ ಹಾಗೂ ಯೋಜನಾ ಇಲಾಖೆ ಟಿಪ್ಪಣಿ ಸಂಖ್ಯೆ: ಪಿಡಿಎಸ್ 44 ಐಎಂಎಂ 2024, ದಿನಾಂಕ:21.06.2024 ರ ಸಹಮತಿಯನ್ವಯ ಹೊರಡಿಸಲಾಗಿದೆ.

 

State govt orders monthly incentives for caregivers of disabled ಅಂಗವಿಕಲರ ಆರೈಕೆದಾರರಿಗೂ ಪ್ರತಿತಿಂಗಳು ʻಪ್ರೋತ್ಸಾಹಧನʼ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ, ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು : ಕೆ.ಎನ್ ರಾಜಣ್ಣ

20/11/2025 4:02 PM1 Min Read

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಅವಕಾಶ.!

20/11/2025 3:49 PM1 Min Read

SHOCKING : ‘ಮಹಿಷಾಸುರ’ನ ವೇಷ ಕಳಚುತ್ತಿದ್ದಂತೆ ‘ಹೃದಯಾಘಾತ’ : ಯಕ್ಷಗಾನ ಕಲಾವಿದನ ದುರಂತ ಸಾವು!

20/11/2025 3:47 PM1 Min Read
Recent News

BREAKING ; ದೆಹಲಿ ಕೆಂಪು ಕೋಟೆ ಸ್ಫೋಟ ಕೇಸ್ : ಮತ್ತೆ ‘ನಾಲ್ವರು ಆರೋಪಿ’ಗಳ ಬಂಧಿಸಿದ ‘NIA’

20/11/2025 4:03 PM

ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ, ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು : ಕೆ.ಎನ್ ರಾಜಣ್ಣ

20/11/2025 4:02 PM

BREAKING: ದೆಹಲಿ ಕಾರು ಸ್ಫೋಟ ಕೇಸ್: ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ NIA | Delhi Red Fort Blast

20/11/2025 3:52 PM

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಅವಕಾಶ.!

20/11/2025 3:49 PM
State News
KARNATAKA

ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ, ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು : ಕೆ.ಎನ್ ರಾಜಣ್ಣ

By kannadanewsnow0520/11/2025 4:02 PM KARNATAKA 1 Min Read

ಚಾಮರಾಜನಗರ : ಸಿದ್ದರಾಮಯ್ಯ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿತು ಅಲ್ಲದೆ ಇದ್ದ ರಾಜ್ಯದಲ್ಲಿ ಸಚಿವ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ…

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಅವಕಾಶ.!

20/11/2025 3:49 PM

SHOCKING : ‘ಮಹಿಷಾಸುರ’ನ ವೇಷ ಕಳಚುತ್ತಿದ್ದಂತೆ ‘ಹೃದಯಾಘಾತ’ : ಯಕ್ಷಗಾನ ಕಲಾವಿದನ ದುರಂತ ಸಾವು!

20/11/2025 3:47 PM

BREAKING: ಸಂಚಾರ ನಿಯಮ ಉಲ್ಲಂಘನೆ: ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

20/11/2025 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.