Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಮನೆಯಲ್ಲೇ ಕುಳಿತು ‘ಭೂಮಿ’ ಪೋರ್ಟಲ್ ಮೂಲಕ ಜಮೀನಿನ ದಾಖಲೆ ಪಡೆಯಬಹುದು!

28/03/2026 5:45 AM

ಸಾಗರ ಮಾರಿಗುಡಿ ಸಮಿತಿ ಅಧ್ಯಕ್ಷರಾಗಿ ಪವಿತ್ರ ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಆನಂದ್ ಆಯ್ಕೆ ಫಿಕ್ಸ್

27/03/2026 10:22 PM

BIGG NEWS : ‘ಸಿಎಂ’ಗಳ ಜೊತೆ ‘ಪಿಎಂ’ ವರ್ಚುವಲ್ ಮೀಟಿಂಗ್ ; ‘ಮೋದಿ’ ಸಭೆಯ ಹೈಲೈಟ್ಸ್ ಇಲ್ಲಿದೆ!

27/03/2026 10:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜುಲೈ.8ರೊಳಗೆ ‘ವಿದ್ಯುತ್ ಕಂಬ’ಗಳ ಮೇಲೆ ‘ಅನಧಿಕೃತ ಕೇಬಲ್’ ತೆರವುಗೊಳಿಸಿ: ‘BESCOM ಡೆಡ್ ಲೈನ್’
KARNATAKA

ಜುಲೈ.8ರೊಳಗೆ ‘ವಿದ್ಯುತ್ ಕಂಬ’ಗಳ ಮೇಲೆ ‘ಅನಧಿಕೃತ ಕೇಬಲ್’ ತೆರವುಗೊಳಿಸಿ: ‘BESCOM ಡೆಡ್ ಲೈನ್’

By kannadanewsnow0906/07/2024 3:28 PM

ಬೆಂಗಳೂರು: ಬೆಸ್ಕಾಂ ( BESCOM ) ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ದಿನಾಂಕ 08.07.2024 (ಸೋಮವಾರ) ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಗಡವು ನೀಡಿರುತ್ತದೆ.

ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು, ಅನಧಿಕೃತ ಡಾಟ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು. ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಡಿಶ್‌ ಕೇಬಲ್‌ ಹಾಗೂ ಡಾಟ ಕೇಬಲ್‌ ಗಳನ್ನು ಅಳವಡಿಸಲಾಗುತ್ತಿದೆ.

ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಸೋಮವಾರದೊಳಗೆ (08.07.2024) ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು ತೆರವುಗೊಳಿಸಲು ತಪ್ಪಿದ್ದಲ್ಲಿ, ಬೆಸ್ಕಾಂ ಅವುಗಳನ್ನು ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಅನಧಿಕೃತ ಕೇಬಲ್‌ ಗಳಿಂದ ವಿದ್ಯುತ್‌ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ , ಓಎಫ್‌ಸಿ, ಡಾಟ ಕೇಬಲ್‌ , ಡಿಶ್‌ ಕೇಬಲ್‌ ಅಪರೇಟರ್‌ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ.

ಇನ್ಮುಂದೆ SP-DCP-IG ಗಳು ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸೂಚನೆ

ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಮನೆಯಲ್ಲೇ ಕುಳಿತು ‘ಭೂಮಿ’ ಪೋರ್ಟಲ್ ಮೂಲಕ ಜಮೀನಿನ ದಾಖಲೆ ಪಡೆಯಬಹುದು!

28/03/2026 5:45 AM2 Mins Read

ಸಾಗರ ಮಾರಿಗುಡಿ ಸಮಿತಿ ಅಧ್ಯಕ್ಷರಾಗಿ ಪವಿತ್ರ ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಆನಂದ್ ಆಯ್ಕೆ ಫಿಕ್ಸ್

27/03/2026 10:22 PM4 Mins Read

ಮೀನುಗಾರರ ಸಾಲ ಮನ್ನಾ ಯೋಜನೆಯಲ್ಲಿ ₹1.66 ಕೋಟಿ ವಂಚನೆ: ಮೂಕಾಂಬಿಕಾ ಟ್ರಸ್ಟ್ ವಿರುದ್ಧ ದೂರು ದಾಖಲಿಸಿದ ಇಡಿ

27/03/2026 9:52 PM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಮನೆಯಲ್ಲೇ ಕುಳಿತು ‘ಭೂಮಿ’ ಪೋರ್ಟಲ್ ಮೂಲಕ ಜಮೀನಿನ ದಾಖಲೆ ಪಡೆಯಬಹುದು!

28/03/2026 5:45 AM

ಸಾಗರ ಮಾರಿಗುಡಿ ಸಮಿತಿ ಅಧ್ಯಕ್ಷರಾಗಿ ಪವಿತ್ರ ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಆನಂದ್ ಆಯ್ಕೆ ಫಿಕ್ಸ್

27/03/2026 10:22 PM

BIGG NEWS : ‘ಸಿಎಂ’ಗಳ ಜೊತೆ ‘ಪಿಎಂ’ ವರ್ಚುವಲ್ ಮೀಟಿಂಗ್ ; ‘ಮೋದಿ’ ಸಭೆಯ ಹೈಲೈಟ್ಸ್ ಇಲ್ಲಿದೆ!

27/03/2026 10:12 PM

BREAKING : ‘ವ್ಯಾಪಾರ ಸ್ಥಿರತೆ, ಇಂಧನ ಭದ್ರತೆಯ ಮೇಲೆ ಗಮನಹರಿಸಿ’ : ‘ಸಿಎಂ’ಗಳಿಗೆ ಪ್ರಧಾನಿ ಮೋದಿ ಸೂಚನೆ

27/03/2026 10:05 PM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಮನೆಯಲ್ಲೇ ಕುಳಿತು ‘ಭೂಮಿ’ ಪೋರ್ಟಲ್ ಮೂಲಕ ಜಮೀನಿನ ದಾಖಲೆ ಪಡೆಯಬಹುದು!

By kannadanewsnow5728/03/2026 5:45 AM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯದ ರೈತರಿಗೆ ಮತ್ತು ಜಮೀನು ಮಾಲೀಕರಿಗೆ ರಾಜ್ಯ ಸರ್ಕಾರವು ‘ಭೂಮಿ ಆನ್ಲೈನ್’ (Bhoomi Online) ಸೇವೆಯ ಮೂಲಕ…

ಸಾಗರ ಮಾರಿಗುಡಿ ಸಮಿತಿ ಅಧ್ಯಕ್ಷರಾಗಿ ಪವಿತ್ರ ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಆನಂದ್ ಆಯ್ಕೆ ಫಿಕ್ಸ್

27/03/2026 10:22 PM

ಮೀನುಗಾರರ ಸಾಲ ಮನ್ನಾ ಯೋಜನೆಯಲ್ಲಿ ₹1.66 ಕೋಟಿ ವಂಚನೆ: ಮೂಕಾಂಬಿಕಾ ಟ್ರಸ್ಟ್ ವಿರುದ್ಧ ದೂರು ದಾಖಲಿಸಿದ ಇಡಿ

27/03/2026 9:52 PM

ಸಣ್ಣಪುಟ್ಟ ಗಲಾಟೆಗಳಿಗೆಲ್ಲಾ 498A ಕೇಸ್ ಹಾಕುವಂತಿಲ್ಲ: ಅತ್ತೆ-ಮಾವಂದಿರ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

27/03/2026 9:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.