Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯತಿ ಕಾರ್ಯದರ್ಶಿ ವರ್ಗಾವಣೆ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

23/07/2025 4:32 PM

‘ಐಎಎಸ್ ಅಧಿಕಾರಿ ವಾಸಂತಿ ಅಮರ್’ಗೆ ಮತ್ತೊಂದು ಶಾಕ್: ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ

23/07/2025 4:27 PM

‘ಅಹಮದಾಬಾದ್‌’ನಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಟೇಕಾಫ್ ಗೆ ಮುನ್ನ ಕಾಣಿಸಿಕೊಂಡ ಬೆಂಕಿ

23/07/2025 4:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘402 PSI ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಪರೀಕ್ಷೆ ಬರೆಯಲು ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ಪ್ರಕಟ | PSI Recruitment
KARNATAKA

‘402 PSI ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಪರೀಕ್ಷೆ ಬರೆಯಲು ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ಪ್ರಕಟ | PSI Recruitment

By kannadanewsnow0906/07/2024 7:55 PM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರ (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಅರ್ಹತೆ ಪಡೆದಂತ ಅಭ್ಯರ್ಥಿಗಳ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 402 ಪಿಎಸ್ಐ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಮೇ.8ರಂದು ಲಿಖಿತ ಪರೀಕ್ಷೆಯನ್ನು ನಿಗದಿ ಪಡಿಸಿತ್ತು. ಆದ್ರೇ ಲೋಕಸಭಾ ಚುನಾವಣೆಯ ಕಾರಣ ಮುಂದೂಡಿಕೆ ಮಾಡಲಾಗಿತ್ತು. ಆ ಬಳಿಕೆ ಸೆಪ್ಟೆಂಬರ್.22, 2024ರಂದು ಲಿಖಿತ ಪರೀಕ್ಷೆಗೆ ಮರು ದಿನಾಂಕ ನಿಗದಿ ಪಡಿಸಿ ಪ್ರಕಟಿಸಲಾಗಿತ್ತು.

ಇದೀಗ 402 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಬರೆಯಲು ಅರ್ಹತೆಯನ್ನು ಪಡೆದಂತ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ. 402 ಪಿಎಸ್ಐ ನೇಮಕಾತಿ ಹುದ್ದೆಗಳಿಗೆ ಬರೋಬ್ಬರಿ 66,990 ಮಂದಿ ಪರೀಕ್ಷೆಯನ್ನು ಬರೆಯಲು ಅರ್ಹತೆಯನ್ನು ಪಡೆದಿದ್ದಾರೆ.

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಸಿಎಂ ತಾತ್ವಿಕ ಒಪ್ಪಿಗೆ

BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ

ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ

Share. Facebook Twitter LinkedIn WhatsApp Email

Related Posts

ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯತಿ ಕಾರ್ಯದರ್ಶಿ ವರ್ಗಾವಣೆ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

23/07/2025 4:32 PM1 Min Read

‘ಐಎಎಸ್ ಅಧಿಕಾರಿ ವಾಸಂತಿ ಅಮರ್’ಗೆ ಮತ್ತೊಂದು ಶಾಕ್: ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ

23/07/2025 4:27 PM1 Min Read

BREAKING : ಬೆಂಗಳೂರಿನ ಕಲಾಸಿಪಾಳ್ಯದ ಬಸ್ ನಿಲ್ದಾಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆ : ಸ್ಥಳಕ್ಕೆ ಪೊಲೀಸರ ದೌಡು!

23/07/2025 4:03 PM1 Min Read
Recent News

ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯತಿ ಕಾರ್ಯದರ್ಶಿ ವರ್ಗಾವಣೆ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

23/07/2025 4:32 PM

‘ಐಎಎಸ್ ಅಧಿಕಾರಿ ವಾಸಂತಿ ಅಮರ್’ಗೆ ಮತ್ತೊಂದು ಶಾಕ್: ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ

23/07/2025 4:27 PM

‘ಅಹಮದಾಬಾದ್‌’ನಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಟೇಕಾಫ್ ಗೆ ಮುನ್ನ ಕಾಣಿಸಿಕೊಂಡ ಬೆಂಕಿ

23/07/2025 4:17 PM

ಕಿರುಕುಳ ನೀಡಿದ ವ್ಯಕ್ತಿಗೆ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಶಾಲಾ ಬಾಲಕಿ, ನೆಟ್ಟಿಗರಿಂದ ಪ್ರಶಂಸೆ, ವಿಡಿಯೋ ವೈರಲ್

23/07/2025 4:07 PM
State News
KARNATAKA

ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯತಿ ಕಾರ್ಯದರ್ಶಿ ವರ್ಗಾವಣೆ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0923/07/2025 4:32 PM KARNATAKA 1 Min Read

ಬೆಂಗಳೂರು: 2024 – 25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಸ್ತುತ…

‘ಐಎಎಸ್ ಅಧಿಕಾರಿ ವಾಸಂತಿ ಅಮರ್’ಗೆ ಮತ್ತೊಂದು ಶಾಕ್: ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ

23/07/2025 4:27 PM

BREAKING : ಬೆಂಗಳೂರಿನ ಕಲಾಸಿಪಾಳ್ಯದ ಬಸ್ ನಿಲ್ದಾಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆ : ಸ್ಥಳಕ್ಕೆ ಪೊಲೀಸರ ದೌಡು!

23/07/2025 4:03 PM

BREAKING: ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ‘ಸ್ಪೋಟಕ ವಸ್ತು’ಗಳು ಪತ್ತೆ

23/07/2025 3:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.