ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ A17 ಆರೋಪಿ ನಿಖಿಲ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾನೆ.
ಎಫ್ ಎಸ್ ಎಲ್ ವರದಿ ಬಾರದ ಕಾರಣ ನೀಡಿ ನಿಖಿಲ್ ನಾಯಕ್ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಜಾರ್ಮಿನು ಅರ್ಜಿಗೆ ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ದಾಖಲೆ ಸಹಿತ ೬೦ ಪುಟಗಳ ಆಕ್ಷೇಪಣೆ ಸಲ್ಲಿಸಿದ್ದರು. ಹೀಗಾಗಿ ಜಾಮೀನು ಅರ್ಜಿಯನ್ನು ನಿಖಿಲ್ ನಾಯಕ್ ಪರ ವಕೀಲರು ಹಿಂಪಡೆದಿದ್ದಾರೆ.
ಆರೋಪಿ ನಿಖಿಲ್ ನಾಯಕ್ ಗೆ ಜಾಮೀನು ಅರ್ಜಿ ತಿರಸ್ಕರಿಸುವಂತೆ ವಾದ ಮಂಡಿಸಿದ್ದರು. ಹೀಗಾಗಿ ಎಫ್ ಎಸ್ ಎಲ್ ವರದಿ ಬಾರದ ಕಾರಣ ನೀಡಿ ಜಾಮೀನು ಅರ್ಜಿ ವಾಪಸ್ ಪಡೆಯಲಾಗಿದೆ.