Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1.44 ದಶಲಕ್ಷಕ್ಕೂ ಹೆಚ್ಚು ಭಾರತೀಯ ಮಕ್ಕಳು ಇನ್ನೂ ಲಸಿಕೆ ಪಡೆಯದೆ ಉಳಿದಿದ್ದಾರೆ: ಲ್ಯಾನ್ಸೆಟ್ ವರದಿ

25/06/2025 8:05 PM

ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA

25/06/2025 7:53 PM

BREAKING : ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಮೇಘಸ್ಫೋಟ : ಪ್ರವಾಹ ಪರಿಸ್ಥಿತಿ, ಜನರಲ್ಲಿ ಆತಂಕ

25/06/2025 7:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನರ್ಹ ʻBPLʼ ಕಾರ್ಡ್‌ ದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ : ಶೀಘ್ರವೇ ಕಾರ್ಡ್‌ ರದ್ದು!
Uncategorized

ಅನರ್ಹ ʻBPLʼ ಕಾರ್ಡ್‌ ದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ : ಶೀಘ್ರವೇ ಕಾರ್ಡ್‌ ರದ್ದು!

By kannadanewsnow0708/07/2024 1:19 PM

ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಇದೇ ವೇಳೇ ಅವರು ಮಾತನಾಡಿದ ಅವರು ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ. ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್‌ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಂ ಪಂಚಾಯತ್‌ ನಲ್ಲಿ ಟಾಸ್ಕ್‌ ಪೋಸ್ಟ್‌ ರಚನೆ. ಕಂದಾಯ ಇಲಾಖೆ, ಪಂಚಾಯತ್‌, ಪೋಲಿಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್‌ ಅಧಿಕಾರಿ ನೇಮಕ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಾ ಸಲಕರಣೆ ಲಭ್ಯವಾಗಿಡುವಂತೆ ಸೂಚನೆ ನೀಡಿದರು.

ಅನರ್ಹ ʻBPLʼ ಕಾರ್ಡ್‌ ದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ : ಶೀಘ್ರವೇ ಕಾರ್ಡ್‌ ರದ್ದು!
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

1.44 ದಶಲಕ್ಷಕ್ಕೂ ಹೆಚ್ಚು ಭಾರತೀಯ ಮಕ್ಕಳು ಇನ್ನೂ ಲಸಿಕೆ ಪಡೆಯದೆ ಉಳಿದಿದ್ದಾರೆ: ಲ್ಯಾನ್ಸೆಟ್ ವರದಿ

25/06/2025 8:05 PM

ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA

25/06/2025 7:53 PM

BREAKING : ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಮೇಘಸ್ಫೋಟ : ಪ್ರವಾಹ ಪರಿಸ್ಥಿತಿ, ಜನರಲ್ಲಿ ಆತಂಕ

25/06/2025 7:50 PM

ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಬಳ್ಳಿ ಇದ್ಯಾ? ಹಾಗಿದ್ರೆ ಈ ತಪ್ಪು ಮಾಡಲೇಬೇಡಿ | Money Plant

25/06/2025 7:45 PM
State News
KARNATAKA

ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA

By kannadanewsnow0925/06/2025 7:53 PM KARNATAKA 1 Min Read

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು ವೆಬ್‌ಸೈಟ್ ನಲ್ಲಿ ಬಿಡುಗಡೆ…

ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಬಳ್ಳಿ ಇದ್ಯಾ? ಹಾಗಿದ್ರೆ ಈ ತಪ್ಪು ಮಾಡಲೇಬೇಡಿ | Money Plant

25/06/2025 7:45 PM

NWKRTCಗೆ ಆಯ್ಕೆಗೊಂಡ ನೂತನ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

25/06/2025 7:35 PM

ಪ್ರತಿ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

25/06/2025 7:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.