Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

ಪಾಕಿಸ್ತಾನಕ್ಕೆ ಗಡಿಪಾರಾದ ಮಹಿಳೆಯನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ

25/06/2025 10:11 AM

‘ಸಂವಿಧಾನದ ಆಶಯಗಳನ್ನು ಹೇಗೆ ಉಲ್ಲಂಘಿಸಲಾಗಿದೆ ಎಂಬುದನ್ನು ಯಾವ ಭಾರತೀಯನೂ ಮರೆಯಲಾರ’: ತುರ್ತುಸ್ಥಿತಿ ಕುರಿತು ಪ್ರಧಾನಿ ಮೋದಿ

25/06/2025 10:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೆಜ್ಜೆ ವಸ್ತ್ರ ಮಹತ್ವ, ದೇವರಿಗೆ ಸಲ್ಲಿಸುವ ಕೆಲವು ಸೇವೆಗಳಲ್ಲಿ ಇದೊಂದು ಉತ್ತಮ ಸೇವೆ.
KARNATAKA

ಗೆಜ್ಜೆ ವಸ್ತ್ರ ಮಹತ್ವ, ದೇವರಿಗೆ ಸಲ್ಲಿಸುವ ಕೆಲವು ಸೇವೆಗಳಲ್ಲಿ ಇದೊಂದು ಉತ್ತಮ ಸೇವೆ.

By kannadanewsnow0711/07/2024 9:52 AM

ದೇವರಿಗೆ ಸಲ್ಲಿಸುವ ಕೆಲವು ಸೇವೆಗಳಲ್ಲಿ ಇದೊಂದು ಉತ್ತಮ ಸೇವೆ. ದೇವರಿಗೆ ಅಭಿಷೇಕದ ನಂತರ ವಸ್ತ್ರ ಧಾರಣೆ.ಇಲ್ಲಿ ವಸ್ತ್ರಗಳ ಬದಲಿಗೆ ಗೆಜ್ಜೆ ವಸ್ತ್ರ ದೇವರಿಗೆ ಏರಿಸುತ್ತಾರೆ. ಕೇವಲ ಅಲಂಕಾರಕ್ಕೆ ಮಾತ್ರವಲ್ಲ ಇದು ದೇವರಿಗೆ ಅತ್ಯಂತ ಶ್ರೇಷ್ಠವು ಹೌದು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಪ್ರತಿದಿನ ಪೂಜೆಯಲ್ಲಿ ದೇವರಿಗೆ ಸ್ನಾನದ ನಂತರ ವಸ್ತ್ರಮ್ ಸಮರ್ಪಯಾಮಿ ಅಂತ ತುಳಸಿ ಅಥವಾ ಅಕ್ಷತೆ ಹಾಕುತ್ತೇವೆ. ಆದರೆ ವಿಶೇಷ ಪೂಜೆ ;ಹೋಮ ,ಹವನ , ಸತ್ಯನಾರಾಯಣ ಪೂಜೆ , ಗೌರಿ ಪೂಜೆ ,ಲಕ್ಷ್ಮೀ ಪೂಜೆ , ಕಲಶವಿಟ್ಟು ಪೂಜೆ ಮಾಡುವಾಗ , ಹಬ್ಬಹರಿದಿನಗಳಲ್ಲಿ ಕಲಶಕ್ಕೆ (ದೇವರಿಗೆ) ಗೆಜ್ಜೆವಸ್ತ್ರವನ್ನು ಹಾಕುತ್ತಾರೆ. ಗೆಜ್ಜೆ ವಸ್ತ್ರ ದೇವರಿಗೆ ಅರ್ಪಿಸುವುದರಿಂದ ಜನ್ಮಾಂತರ ಗಳಲ್ಲಿ ಎಂದೂ ವಸ್ತ್ರ ದಾರಿದ್ರ್ಯ ಕಾಡುವುದಿಲ್ಲ. ವಸ್ತ್ರಕ್ಕೆ ಇನ್ನೊಂದು ಅರ್ಥ ಮಾರ್ಗ. ಜೀವನದಲ್ಲಿ ಒಳ್ಳೆಯ ಮಾರ್ಗದರ್ಶನಕ್ಕಾಗಿ ; ಸಂಸ್ಕಾರಕ್ಕಾಗಿ ದೇವರಿಗೆ ನಾವು ಈಗ ವಸ್ತ್ರವನ್ನು ಸಮರ್ಪಣೆ ಮಾಡಬೇಕು.

ಒಂದು ಗೆಜ್ಜೆ ವಸ್ತ್ರವನ್ನು ಮಾತ್ರ ದೇವರಿಗೆ ಇರಿಸಬೇಡಿ ಉತ್ತರೀಯಕ್ಕಾಗಿ ಇನ್ನೊಂದು ಗೆಜ್ಜೆ ವಸ್ತ್ರ ವನ್ನು ಇಡಬೇಕು ಯಾರಿಗಾದರೂ ನೀವು ಮುತ್ತೈದೆಯರಿಗೆ ಸೀರೆ ಉಡುಗೊರೆ ಕೊಡುವಾಗ ಖಣವಿಲ್ಲದೆ(ಬ್ಲೌಸಪೀಸ) , ಕೇವಲ ಸೀರೆಯನ್ನು ಕೊಡಬೇಡಿ. ಯಾವುದೇ ಬ್ರಾಹ್ಮಣನಿಗೆ ವಸ್ತ್ರ ದಾನ ಮಾಡುವಾಗ ಪಂಚೆಯ ಜೊತೆ ಉಪ ವಸ್ತ್ರವನ್ನು ಕೊಡಬೇಕು. ಒಂಟಿ ವಸ್ತ್ರವನ್ನು ಕೊಡಬೇಡಿ. ಅಕಸ್ಮಾತ್ತಾಗಿ ಬರೀ ಶರ್ಟ್ ಪೀಸ್ ಕೊಡುವಾಗ ವೀಳ್ಯದೆಲೆ ಮೇಲೆ ಕಿಂಚಿತ್ ದಕ್ಷಿಣೆ ಯನ್ನಾದರೂ ಇಟ್ಟು ಕೊಡಿ.

ದೇವರಿಗೆ 16 ತಂತುಗಳ ಗೆಜ್ಜೆವಸ್ತ್ರ (ಷೋಡಶ) ದೇವಿಗೆ 18 ತಂತುಗಳು ಇರುವ ಗೆಜ್ಜೆವಸ್ತ್ರ (ಹದಿನೆಂಟು ಮೊಳ ಸೀರೆಯ ಸಂಕೇತ). ತುಂಬಾ ದಿನಗಳ ಹಿಂದೆ ಮಾಡಿದ ಗೆಜ್ಜೆ ವಸ್ತ್ರವನ್ನು ಇಡುವುದು ಬೇಡ. ಪೂಜೆಯ ಒಂದು ದಿನದ ಹಿಂದೆ ಗೆಜ್ಜೆ ವಸ್ತ್ರವನ್ನು ತಯಾರಿಸಬಹುದು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಮನೆಯಲ್ಲಿಯೇ ತಯಾರಿಸಿದ ಗೆಜ್ಜೆ ವಸ್ತ್ರ ಅತ್ಯಂತ ಶ್ರೇಷ್ಠ. ಇದನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದು.

ದೇವರಿಗೆ ಕುಂಕುಮ ಮಿಶ್ರಿತ ಹತ್ತಿಯ ಗೆಜ್ಜೆ ವಸ್ತ್ರ ದೇವಿಗೆ ಹಳದಿ ಕುಂಕುಮ ಮಿಶ್ರಿತ ಗೆಜ್ಜೆ ವಸ್ತ್ರ ನಾಗದೇವರ ಪೂಜೆ ಮಾಡುವಾಗ ಗೆಜ್ಜೆವಸ್ತ್ರಕ್ಕೆ ಅರಿಷಿಣ ಹಚ್ಚಿ ಹಳದಿ ಗೆಜ್ಜೆವಸ್ತ್ರ ಏರಿಸಬೇಕು

The importance of the gejje vastra this is one of the best of the few services offered to god. ಗೆಜ್ಜೆ ವಸ್ತ್ರ ಮಹತ್ವ ದೇವರಿಗೆ ಸಲ್ಲಿಸುವ ಕೆಲವು ಸೇವೆಗಳಲ್ಲಿ ಇದೊಂದು ಉತ್ತಮ ಸೇವೆ.
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM1 Min Read

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM4 Mins Read
vidhana soudha

BIG NEWS : ರಾಜ್ಯದ `ಕೈಮಗ್ಗ ನೇಕಾರರಿಗೆ’ ಗುಡ್ ನ್ಯೂಸ್ : ` ಮುದ್ರಾ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/06/2025 9:21 AM1 Min Read
Recent News

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

ಪಾಕಿಸ್ತಾನಕ್ಕೆ ಗಡಿಪಾರಾದ ಮಹಿಳೆಯನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ

25/06/2025 10:11 AM

‘ಸಂವಿಧಾನದ ಆಶಯಗಳನ್ನು ಹೇಗೆ ಉಲ್ಲಂಘಿಸಲಾಗಿದೆ ಎಂಬುದನ್ನು ಯಾವ ಭಾರತೀಯನೂ ಮರೆಯಲಾರ’: ತುರ್ತುಸ್ಥಿತಿ ಕುರಿತು ಪ್ರಧಾನಿ ಮೋದಿ

25/06/2025 10:05 AM

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM
State News
KARNATAKA

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

By kannadanewsnow5725/06/2025 10:17 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.  ಬೆಂಗಳೂರಿನ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್…

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM
vidhana soudha

BIG NEWS : ರಾಜ್ಯದ `ಕೈಮಗ್ಗ ನೇಕಾರರಿಗೆ’ ಗುಡ್ ನ್ಯೂಸ್ : ` ಮುದ್ರಾ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/06/2025 9:21 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ 2025-26 ನೇ ಶೈಕ್ಷಣಿಕ ವರ್ಷದ `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

25/06/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.