Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ : 60 ಮಂದಿ ಸಾವು, ಇನ್ನೂ 500 ಜನರು ಸಿಲುಕಿರುವ ಶಂಕೆ

15/08/2025 5:50 PM

ಪ್ರಧಾನಿ ಮೋದಿ ದೀಪಾವಳಿ ಗಿಫ್ಟ್ ; ಸೋಪ್’ನಿಂದ ಸೈಕಲ್’ವರೆಗೆ.. ಅಗತ್ಯ ವಸ್ತುಗಳ ಬೆಲೆ ಇಳಿಕೆ, ಲಿಸ್ಟ್ ಇಲ್ಲಿದೆ!

15/08/2025 5:27 PM

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

15/08/2025 5:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಲೈನ್ ಮೆನ್’ಗಳಿಗೆ ಗುಡ್ ನ್ಯೂಸ್: 15 ದಿನಗಳಲ್ಲಿ ಏಕಕಾಲಕ್ಕೆ ‘ವರ್ಗಾವಣೆ’ಗೆ ಅಧಿಸೂಚನೆ ಪ್ರಕಟ
KARNATAKA

‘ಲೈನ್ ಮೆನ್’ಗಳಿಗೆ ಗುಡ್ ನ್ಯೂಸ್: 15 ದಿನಗಳಲ್ಲಿ ಏಕಕಾಲಕ್ಕೆ ‘ವರ್ಗಾವಣೆ’ಗೆ ಅಧಿಸೂಚನೆ ಪ್ರಕಟ

By kannadanewsnow0911/07/2024 8:23 PM

ಬಳ್ಳಾರಿ: ರಾಜ್ಯದಲ್ಲಿ ಲೈನ್ ಮೆನ್ ಗಳನ್ನು ಏಕಕಾಲಕ್ಕೆ ವರ್ಗಾವಣೆಗಾಗಿ 15 ದಿನಗಳಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಅಂತ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಲೈನ್ ಮೆನ್ ಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ವರ್ಗಾವಣೆ ತಡೆಗಟ್ಟಲು ಏಕಕಾಲದಲ್ಲಿ ಲೈನ್ ಮೆನ್ ಗಳ ನೇಮಕ

“ರಾಜ್ಯದಲ್ಲಿ 2000 ಲೈನ್ ಮೆನ್ ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್ ಮೆನ್ ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್ ಮೆನ್ ಗಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್ ಮೆನ್ ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕ ಪ್ರಕ್ರಿಯೆ ನಡೆಸಲಾಗುವುದು”, ಎಂದರು.

“ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಆಯಾ ಜಿಲ್ಲೆಯ ಎಸ್ಕಾಂ ಮುಖ್ಯ ಎಂಜಿನಿಯರ್ ಗಳನ್ನು ಒಳಗೊಂಡಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ. ಈ ಹಿಂದೆ ಸೂಚನೆ ನೀಡಿದ್ದರೂ ಕೆಲವರು ಸಭೆ ಕರೆದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಸಭೆಗಳನ್ನು ತಪ್ಪದೆ ಕರೆಯುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಿಗೆ ಕೆಪಿಟಿಸಿಎಲ್ ನಿಂದ ಒಬ್ಬ ಪ್ರತಿನಿಧಿಯನ್ನು ಕಡ್ಡಾಯವಾಗಿ ಕಳುಹಿಸುವಂತೆ ಸೂಚಿಸಲಾಗಿದೆ”, ಎಂದು ತಿಳಿಸಿದರು.

ರೈತರಿಗೆ ಗುಡ್ ನ್ಯೂಸ್: 10 HPವರೆಗಿನ ‘ಅಕ್ರಮ ಪಂಪ್ ಸೆಟ್’ಗಳಿಗೆ ವಿದ್ಯುತ್ ಕಡಿತ ಇಲ್ಲ: ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ರಾಜ್ಯದಲ್ಲಿ ‘ಐಪಿ ಸೆಟ್ RR ನಂಬರ್’ಗೆ ದಾಖಲೆಗಾಗಿ ‘ಆಧಾರ್ ಸಂಖ್ಯೆ’ ಜೋಡಣೆ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

15/08/2025 5:13 PM1 Min Read

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.‌ಎಂ. ರಮೇಶ್‌ ಗೌಡ

15/08/2025 5:09 PM2 Mins Read

ರೈತರು & ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

15/08/2025 5:04 PM1 Min Read
Recent News

BREAKING : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ : 60 ಮಂದಿ ಸಾವು, ಇನ್ನೂ 500 ಜನರು ಸಿಲುಕಿರುವ ಶಂಕೆ

15/08/2025 5:50 PM

ಪ್ರಧಾನಿ ಮೋದಿ ದೀಪಾವಳಿ ಗಿಫ್ಟ್ ; ಸೋಪ್’ನಿಂದ ಸೈಕಲ್’ವರೆಗೆ.. ಅಗತ್ಯ ವಸ್ತುಗಳ ಬೆಲೆ ಇಳಿಕೆ, ಲಿಸ್ಟ್ ಇಲ್ಲಿದೆ!

15/08/2025 5:27 PM

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

15/08/2025 5:13 PM

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.‌ಎಂ. ರಮೇಶ್‌ ಗೌಡ

15/08/2025 5:09 PM
State News
KARNATAKA

BREAKING : ಬೆಳಗಾವಿಯಲ್ಲಿ 30ಕ್ಕೂ ಅಧಿಕ ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ : ನೋಟಿಸ್ ಜಾರಿ

By kannadanewsnow0515/08/2025 5:13 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಬ್ಯೂಟಿ ಪಾರ್ಲರ್ಗಳ ಮೇಲೆ ಆರೋಗ್ಯ ಅಧಿಕಾರಿಗಳು ಇಂದು ಏಕಾಏಕಿ ದಾಳಿ ಮಾಡಿದರು.…

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ- ಹೆಚ್.‌ಎಂ. ರಮೇಶ್‌ ಗೌಡ

15/08/2025 5:09 PM

ರೈತರು & ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

15/08/2025 5:04 PM

BIG NEWS : ಸಿಲಿಂಡರ್ ಸ್ಫೋಟ ಪ್ರಕರಣ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

15/08/2025 5:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.