Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ತೀವ್ರ ದುಃಖಕರ” : ಗುಜರಾತ್ ಸೇತುವೆ ದುರಂತದಲ್ಲಿ 9 ಮಂದಿ ಸಾವಿಗೆ ‘ಪ್ರಧಾನಿ ಮೋದಿ’ ಸಂತಾಪ

09/07/2025 2:52 PM

BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!

09/07/2025 1:59 PM

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ವಿಧಾನಪರಿಷತ್ತಿ’ನಲ್ಲಿ ಪ್ರತಿಧ್ವನಿಸಿದ ‘ನಿತ್ಯ ಸುಮಂಗಲಿ’ ಪದ: ‘ಮಹಿಳಾ ಸದಸ್ಯ’ರು ಆಕ್ಷೇಪ
KARNATAKA

BIG NEWS: ‘ವಿಧಾನಪರಿಷತ್ತಿ’ನಲ್ಲಿ ಪ್ರತಿಧ್ವನಿಸಿದ ‘ನಿತ್ಯ ಸುಮಂಗಲಿ’ ಪದ: ‘ಮಹಿಳಾ ಸದಸ್ಯ’ರು ಆಕ್ಷೇಪ

By kannadanewsnow0915/07/2024 7:28 PM

ಬೆಂಗಳೂರು: ಇಂದು ವಿಧಾನಪರಿಷತ್ತಿನಲ್ಲಿ ನಿತ್ಯ ಸುಮಂಗಲಿ ಪದ ಪ್ರತಿಧ್ವನಿಸಿತು. ವಿಪಕ್ಷ ಸದಸ್ಯ ಸಿ.ಟಿ ರವಿ ಅವರ ಪದ ಬಳಕೆಗೆ ಆಡಳಿತ ಪಕ್ಷದ ಮಹಿಳಾ ಸದಸ್ಯರು ಆಕ್ಷೇಪ ಕೂಡ ವ್ಯಕ್ತಪಡಿಸಿದ್ರು.

ವಿಧಾನಪರಿಷತ್ತಿನಲ್ಲಿ ಇಂದು ಬಿಜೆಪಿಯ ಸದಸ್ಯ ಸಿಟಿ ರವಿ ಅವರು ತಮ್ಮ ಭಾಷಣದ ವೇಳೆಯಲ್ಲಿ ನಿತ್ಯ ಸುಮಂಗಲಿ ಪದವನ್ನು ಬಳಸಿದ್ರು. ವಕ್ಫ್ ಬೋರ್ಡ್ ಅಕ್ರಮದ ಬಗ್ಗೆ ನಿನ್ನೆ ಆರೋಪ ಕೇಳಿ ಬಂದಿದೆ. ದಲಿತರ ಹಣ ಅಕ್ರವಾಗಿ ವರ್ಗಾವಣೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲದ ರೂಪದಲ್ಲಿ ಎಲ್ಲದ್ರಲ್ಲೂ ಲೂಟಿ ಮಾಡಿದ್ದಾರೆ. ಸತ್ಯ ಮರೆಮಾಚಲು ಕಾಂಗ್ರೆಸ್ ಪಕ್ಷದವರು ಅಡ್ಡಿಪಡಿಸುತ್ತಿದ್ದಾರೆ ಎಂದರು.

ಇಂತಹ ಸಿ.ಟಿ ರವಿ ಅವರ ಮಾತಿಗೆ ಪದೇ ಪದೇ ಕಾಂಗ್ರೆಸ್ ಸದಸ್ಯರು ಅಡ್ಡಿ ಪಡಿಸುತ್ತಿದ್ದರು. ಅಲ್ಲದೇ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರು ಕೂಡ ಅಡ್ಡಿಪಡಿಸಿದರು. ಬಿಜೆಪಿ ಸರ್ಕಾರ ಹೇಗೆ ಬಂತು ಅಂತ ಹೇಳಿ ನೋಡೋಣ ಎಂಬುದಾಗಿ ಚೇಡಿಸಿದರು. ಜೊತೆಗೆ ಬಿಜೆಪಿ ಸದಸ್ಯ ವಿಶ್ವನಾಥ್ ಅವರ ಕಾಲೆಳೆದರು.

ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರ ಮಾತಿಗೆ ಸಿಟ್ಟಾದಂತ ಸಿ.ಟಿ ರವಿ ಅವರು, ಕೆಲವರು ನಿತ್ಯ ಸುಮಂಗಲಿಯರು ಇದ್ದಾರೆ. ಅಧಿಕಾರ ಇರೋ ಕಡೆ ನಿತ್ಯ ಸುಮಂಗಲಿಯರು ಹೋಗ್ತಾರೆ ಎಂಬುದಾಗಿ ಹೇಳಿದರು.

ಸಿ.ಟಿ ರವಿ ಅವರು ವಿಧಾನಪರಿಷತ್ತಿನಲ್ಲಿ ನಿತ್ಯ ಸುಮಂಗಲಿ ಪದ ಬಳಕೆ ಮಾಡುತ್ತಿದ್ದಂತೆ, ಕಾಂಗ್ರೆಸ್ ನ ಮಹಿಳಾ ಸದಸ್ಯ ಉಮಾಶ್ರಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರೋಧ ವ್ಯಕ್ತ ಪಡಿಸಿದರು. ನಿತ್ಯ ಸುಮಂಗಲಿ ಅನ್ನೋದ ಸರಿಯಲ್ಲ ಅಂತ ಆಕ್ಷೇಪಿಸಿದರು. ಅಲ್ಲದೇ ಇದು ಸಿ.ಟಿ ರವಿ ಅವರ ಮನಸ್ಥಿತಿಯನ್ನು ತೋರಿಸುತ್ತದೆ ಅಂತ ಕಿಡಿಕಾರಿದರು.

‘KSRTC ಪ್ರಯಾಣಿಕ’ರ ಗಮನಕ್ಕೆ: ಬೆಂಗಳೂರಿನಿಂದ ಈ ‘ಪ್ರವಾಸಿ ತಾಣ’ಗಳಿಗೆ ‘ಪ್ಯಾಕೇಜ್ ಟೂರ್’ ಆರಂಭ

HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM2 Mins Read

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM1 Min Read

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

09/07/2025 12:56 PM1 Min Read
Recent News

“ತೀವ್ರ ದುಃಖಕರ” : ಗುಜರಾತ್ ಸೇತುವೆ ದುರಂತದಲ್ಲಿ 9 ಮಂದಿ ಸಾವಿಗೆ ‘ಪ್ರಧಾನಿ ಮೋದಿ’ ಸಂತಾಪ

09/07/2025 2:52 PM

BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!

09/07/2025 1:59 PM

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM
State News
KARNATAKA

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

By kannadanewsnow0509/07/2025 1:52 PM KARNATAKA 2 Mins Read

ಬೆಂಗಳೂರು : ಉಗ್ರ ಟಿ.ನಾಸಿರ್ ಗೆ ನೆರವು ನೀಡಿದ್ದ ಆರೋಪದ ಮೇಲೆ ಇಂದು NIA ಬೆಂಗಳೂರು ಸೇರಿ 5 ಕಡೆ…

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

09/07/2025 12:56 PM

BREAKING : ಬೆಳಗಾವಿಯಲ್ಲಿ ಘೋರ ದುರಂತ : ಸಾಲದಿಂದ ಬೇಸತ್ತು, ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

09/07/2025 12:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.